Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ನಗರಕ್ಕೆ ಕುಡಿಯುವ ನೀರು...

ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಕೊರತೆ

ವಾರ್ತಾಭಾರತಿವಾರ್ತಾಭಾರತಿ24 April 2016 6:20 PM IST
share

ಮಂಗಳೂರು, ಎ.24: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಕೊರತೆಯಿರುವುದರಿಂದ ಇಂದು ತುಂಬೆ ವೆಂಟೆಡ್ ಡ್ಯಾಮ್‌ನ ಆಚೆಗಿನ ನದಿಪಾತ್ರದಲ್ಲಿ ಅಲ್ಲಲ್ಲಿ ಶೇಖರಗೊಂಡಿರುವ ನೀರನ್ನು ಹರಿಸುವ ಪ್ರಕ್ರೀಯೆ ನಡೆಸಲಾಯಿತು.

 ಶನಿವಾರದಂದು ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿ ನೀರಿನ ಮಟ್ಟವನ್ನು ಮನಪಾ ಮೇಯರ್ ಹರಿನಾಥ್ ಅವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ತುಂಬೆ ವೆಂಟೆಡ್ ಡ್ಯಾಮ್‌ಗೆ ಅಲ್ಲಲ್ಲಿ ಶೇಖರಗೊಂಡಿರುವ ನೀರನ್ನು ಹರಿಸುವ ನಿರ್ಧಾರವನ್ನ ತೆಗೆದುಕೊಂಡ ಹಿನ್ನೆಲೆಯಲ್ಲಿ ಇಂದು ಈ ಕಾರ್ಯಚರಣೆಯನ್ನು ಮಾಡಲಾಯಿತು.

   ಇಂದು 30 ಮಂದಿ ಕಾರ್ಮಿಕರು ಅಲ್ಲಲ್ಲಿ ಶೇಖರಗೊಂಡಿರುವ ನೀರನ್ನು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಿದ್ದಾರೆ. ತುಂಬೆ ವೆಂಟೆಡ್ ಡ್ಯಾಮ್‌ನಿಂದ ಏಎಂಆರ್ ವೆಂಟೆಡ್ ಡ್ಯಾಮ್‌ವರೆಗೆ ಇರುವ ನದಿಪಾತ್ರದಲ್ಲಿ ರೈತರು ಕೆಲವೆಡೆ ತಮ್ಮ ಕೃಷಿಕಾರ್ಯಕ್ಕೆ ಕಲ್ಲುಗಳನ್ನು ಕಟ್ಟಿ, ಗೋಣಿಚೀಲಗಳನ್ನು ಹಾಕಿ ನೀರನ್ನು ಶೇಖರಿಸಿದ್ದರು. ಇವತ್ತು ನಡೆದ ಕಾರ್ಯಚರಣೆಯಲ್ಲಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನ ಸುತ್ತಮುತ್ತಲಲ್ಲಿ 6 ಕಡೆ ಈ ರೀತಿಯಲ್ಲಿ ನೀರನ್ನು ಸಂಗ್ರಹಿಸಿಟ್ಟಿರುವುದನ್ನು ತೆರವುಗೊಳಿಸಲಾಯಿತು.

  ಮನಪಾ ಇಇ ನಿಂಗೇಗೌಡ, ಎಇಇ ನರೇಶ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದ್ದು ಮನಪಾ ಮೇಯರ್ ಹರಿನಾಥ್ ಪರಿಶೀಲನೆ ನಡೆಸಿದರು.

ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಎರಡು ದಿನಕ್ಕೊಮ್ಮೆ ನೀರು ಕೊಡುವಾಗ 3 ಇಂಚಿನಷ್ಟು ನೀರಿನ ಮಟ್ಟ ಕಡಿಮೆಯಾಗುತ್ತಿದೆ.ಇದೀಗ ಅಲ್ಲಲ್ಲಿ ಶೇಖರಗೊಂಡಿರುವ ನೀರನ್ನು ತುಂಬೆ ವೆಂಟೆಡ್ ಡ್ಯಾಮ್‌ಗೆ ಹರಿಸಿದರೆ ಸ್ವಲ್ಪವಾದರೂ ನೀರು ಸಿಗಬಹುದೆಂಬ ಭರವಸೆಯಿಂದ ಈ ಕಾರ್ಯ ನಡೆಸಲಾಗುತ್ತಿದೆ. ಸೋಮವಾರವು ಈ ಕಾರ್ಯಚರಣೆ ಮುಂದುವರಿಯಲಿದೆ- ಹರಿನಾಥ್, ಮನಪಾ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X