Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ಲಾಸ್ಟಿಕ್ ಮುಕ್ತ ಪ್ರವಾಸಿತಾಣ: ಮಾಂದಲ...

ಪ್ಲಾಸ್ಟಿಕ್ ಮುಕ್ತ ಪ್ರವಾಸಿತಾಣ: ಮಾಂದಲ ಪಟ್ಟಿಯಲ್ಲಿ ಸ್ವಚ್ಛತಾ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ24 April 2016 9:59 PM IST
share
ಪ್ಲಾಸ್ಟಿಕ್ ಮುಕ್ತ ಪ್ರವಾಸಿತಾಣ: ಮಾಂದಲ ಪಟ್ಟಿಯಲ್ಲಿ ಸ್ವಚ್ಛತಾ ಶ್ರಮದಾನ

ಮಡಿಕೇರಿ, ಎ.24: ಕಾಲೂರಿನ ಶ್ರೀ ರಾಘವೇಂದ್ರ ಯುವಕ ಸಂಘದ ವತಿಯಿಂದ ಮಡಿಕೇರಿಯ ಗ್ರೀನ್ ಸಿಟಿ ಫೋರಂ ಸಹಯೋಗದೊಂದಿಗೆ ಹೆಸರುವಾಸಿ ಪ್ರವಾಸಿತಾಣ ಮಾಂದಲ ಪಟ್ಟಿಯಲ್ಲಿ ಲೆಟ್ ಅಸ್ ಕ್ಲೀನ್ ಇಟ್ ಸ್ವಚ್ಛತಾ ಶ್ರಮದಾನ ನಡೆಯಿತು.

  

ಗಾಳಿಬೀಡು ಯುವಕ ಸಂಘ, ಸಪ್ತಗಿರಿ ಯುವಕ ಸಂಘ, ಮಂಜುನಾಥ ಯುವಕ ಸಂಘ ಮತ್ತು ಅಯ್ಯಪ್ಪಯುವಕ ಸಂಘಗಳ ಸಹಕಾರದೊಂದಿಗೆ ಗ್ರಾಮಸ್ಥರು ಮಾತ್ರವಲ್ಲದೆ ಪ್ರವಾಸಿಗರು ಕೂಡ ಮಾಂದಲ ಪಟ್ಟಿಯ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿದರು. ಸಂಘ ಸಂಸ್ಥೆಗಳ ಪ್ರಮುಖರು ಪ್ರವಾಸಿಗರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರು. ಸ್ವಚ್ಛತಾ ಶ್ರಮದಾನದಲ್ಲಿ ಪಾಲ್ಗೊಂಡವರಿಗೆ ಉಚಿತವಾಗಿ ಗ್ಲೌಸ್‌ಗಳನ್ನು ವಿತರಿಸಲಾಯಿತು. ಹಿರಿಯರಾದ ನಾಗೇಶ್ ಕಾಲೂರು ಮಾತನಾಡಿ, ಕೊಡಗಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ, ಪ್ರವಾಸಿತಾಣಗಳಲ್ಲಿ ಅಶುಚಿತ್ವದ ವಾತಾವರಣ ಹೆಚ್ಚಾಗುತ್ತಿದೆ. ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿರುವುದು ಮತ್ತು ಸ್ವಚ್ಛತೆಗಾಗಿ ಸಂಘ ಸಂಸ್ಥೆಗಳು ನಡೆಸುತ್ತಿರುವ ಶ್ರಮದಾನ ಶ್ಲಾಘನೀಯವೆಂದರು. ಈ ಸಂದರ್ಭ ಪ್ರವಾಸಿಗರಿಗೆ ಜಾಗೃತಿ ಮೂಡಿಸುವುದಕ್ಕಾಗಿ ನಿರ್ಮಿಸಲಾಗಿರುವ ಸ್ವಚ್ಛತಾ ಜಾಗೃತಿ ಫಲಕವನ್ನು ತಾಪಂ ಸದಸ್ಯ ರಾಯ್ ತಮ್ಮಯ್ಯ ಹಾಗೂ ಗ್ರೀನ್ ಸಿಟಿ ಫೋರಂನ ಸಂಚಾಲಕ ಚೆಯ್ಯಂಡ ಸತ್ಯ ಉದ್ಘಾಟಿಸಿ ಮಾತನಾಡಿದರು.

ಶ್ರೀರಾಘವೇಂದ್ರ ಯುವಕ ಸಂಘದ ಅಧ್ಯಕ್ಷ ಕಾಲೂರು ಮಹೇಶ್ ಅವರ ನೇತೃತ್ವದಲ್ಲಿ ನಡೆದ ಶ್ರಮದಾನದಲ್ಲಿ ಮಹಿಳೆಯರು, ಮಕ್ಕಳು, ಪ್ರವಾಸಿಗರು ಸೇರಿದಂತೆ 150ಕ್ಕೂ ಹೆಚ್ಚಿನ ಜನರು ಪಾಲ್ಗೊಂಡಿದ್ದರು. ಅರಣ್ಯ ಅಧಿಕಾರಿಗಳು ಈ ಸಂದಭರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X