Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಯೋಜನೆಗಳಿಗೆ ...

ಕೇಂದ್ರ ಸರಕಾರದ ಯೋಜನೆಗಳಿಗೆ ಪ್ರಧಾನಮಂತ್ರಿಯ ಹೆಸರು

ವಾರ್ತಾಭಾರತಿವಾರ್ತಾಭಾರತಿ24 April 2016 11:29 PM IST
share

ಹೊಸದಿಲ್ಲಿ, ಎ.24: ಎಲ್ಲ ಕೇಂದ್ರ ಸರಕಾರದ ಯೋಜನೆಗಳಿಗಿನ್ನು ‘ಪ್ರಧಾನ ಮಂತ್ರಿ’ ಅಥವಾ ರಾಷ್ಟ್ರೀಯ ನಾಯಕರ ಹೆಸರುಗಳು ಪೂರ್ವ ಪ್ರತ್ಯಯವಾಗಿ ಬರುವ ಸಂಭವವಿದೆ. ಪ್ರತಿ ಚಲನ ಚಿತ್ರ ಮಂದಿರಗಳಲ್ಲಿ ಚಿತ್ರದ ಪ್ರಸಾರಕ್ಕೆ ಮೊದಲು ನರೇಂದ್ರ ಮೋದಿ ಸರಕಾರದ ಸಾಧನೆಗಳನ್ನು ಬಿಂಬಿಸುವ ಚಿತ್ರಗಳನ್ನು ತೋರಿಸುವ ಸಾಧ್ಯತೆಯಿದೆ.

ಇವು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕೇಂದ್ರ ಸರಕಾರದ ಯೋಜನೆಗಳು ಹಾಗೂ ಸಾಧನೆಗಳನ್ನು ಹೆಚ್ಚು ಹೆಚ್ಚು ತೋರಿಸುವ ಮಾರ್ಗೋಪಾಯಗಳ ಕುರಿತು ಸಲಹೆ ನೀಡಲು ರಚಿಸಲಾಗಿರುವ ಸಚಿವರ ಗುಂಪಿನ ಸಲಹೆಗಳಲ್ಲಿ ಸೇರಿವೆ.
ಹಿಂದಿನ ಹಾಗೂ ಇಂದಿನ ವ್ಯತ್ಯಾಸವನ್ನು ಮನೋರಂಜನೀಯವಾಗಿ ಬಿಂಬಿಸಿ ಸರಕಾರದ ಸಾಧನೆಗಳ ಅನಿಮೇಶನ್ ಕ್ಲಿಪ್‌ಗಳನ್ನು ನಿರ್ಮಿಸುವ ಸಲಹೆಯನ್ನೂ ಸಂಸದೀಯ ವ್ಯವಹಾರ ಸಚಿವ ಎಂ.ವೆಂಕಯ್ಯ ನಾಯ್ಡು ನೇತೃತ್ವದ ಸಚಿವರ ಗುಂಪಿನ ಸಭೆಯೊಂದರಲ್ಲಿ ಆವರ್ತಿಸಲಾಗಿರುವ ಆಂತರಿಕ ಟಿಪ್ಪಣಿಯೊಂದು ಶಿಫಾರಸು ಮಾಡಿದೆ. ಇದರ ಜಾರಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಹಯೋಗಕ್ಕೂ ಅದು ಸಲಹೆ ನೀಡಿದೆ.
ಸರಕಾರದ ಸಾಧನೆಗಳನ್ನು ತೋರಿಸುವ ಚಿತ್ರವೊಂದನ್ನು ಪ್ರತಿ ಎರಡು ವಾರಗಳಿಗೊಂದರಂತೆ ಸಿದ್ಧಪಡಿಸಬೇಕು. ಅದನ್ನು ಚಲನಚಿತ್ರ ಆರಂಭಕ್ಕೆ ಮುಂಚೆ ಪ್ರತಿ ಚಿತ್ರಮಂದಿರದಲ್ಲಿ ತೋರಿಸಬೇಕು. ಅದಕ್ಕೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಹಕಾರ ಪಡೆಯಬೇಕೆಂದು ಸಚಿವರ ಗುಂಪು ಶಿಫಾರಸು ಮಾಡಿದೆ.
ರಾಜ್ಯ ಸರಕಾರಗಳು ಕೇಂದ್ರೀಯ ಯೋಜನೆಗಳ ಶ್ರೇಯವನ್ನು ಆಗಾಗ ಪಡೆಯುತ್ತಿವೆಯೆಂಬ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರದ ಯೋಜನೆಗಳ ಉದ್ಘಾಟನೆಯನ್ನು ಕೇಂದ್ರ ಸಚಿವರು ಹಾಗೂ ಸಂಸದರ ಉಪಸ್ಥಿತಿಯಲ್ಲಿ ನಡೆಸುವ ಮೂಲಕ ಕೇಂದ್ರದ ಪಾತ್ರದ ಮೇಲೆ ಬೆಳಕು ಚೆಲ್ಲಬೇಕು. ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸುವ ಸಾಂವಿಧಾನಿಕ ಅಧಿಕಾರವನ್ನು ಸಂಸದರಿಗೆ ನೀಡಬೇಕು. ಯೋಜನೆಯೊಂದರ ಜಾರಿಯಲ್ಲಿ ಸಾಮರ್ಥ್ಯದಲ್ಲಿ ಲೋಪ ಉಂಟಾಗಿದೆಯೆಂದು ಕಂಡು ಬಂದಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಬಹುದಾದ ದಂಡದ ವ್ಯವಸ್ಥೆಯೊಂದರ ಬೇಕೆಂದೂ ಅದು ಸಲಹೆ ನೀಡಿದೆ.
ಈ ಶಿಫಾರಸುಗಳ ಅನುಷ್ಠಾನಕ್ಕೆ ನೇತೃತ್ವ ಜಿಲ್ಲೆಗಳಲ್ಲಿ ಯೋಜನೆಗಳ ಮೇಲ್ವಿಚಾರಣಾ ಸಮಿತಿಗಳ ನೇತೃತ್ವ ಸಂಸದರಿಗೆ ಲಭಿಸಲಿದೆ. ಈಗ ಅವುಗಳ ನೇತೃತ್ವ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರಿಗಿದೆ.
ಈ ಟಿಪ್ಪಣಿಯಂತೆ ಸಂಸದರಿಗೆ ಸಮಿತಿಗಳ ನೇತೃತ್ವ ನೀಡಲು ಅವಕಾಶವಾಗುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನಿಯಮಗಳಿಗೆ ತಿದ್ದುಪಡಿ ತರುತ್ತಿದೆ.
ಮಾಧ್ಯಮಗಳಲ್ಲಿ ಸರಕಾರದ ಅಸ್ತಿತ್ವವನ್ನು ಉಳಿಸಿಕೊಳ್ಳಲು, ಪ್ರತಿ ಸಚಿವನೂ ಪ್ರತಿ ವಾರ ದೂರದರ್ಶನ, ಆಕಾಶವಾಣಿ ಹಾಗೂ ಒಂದು ನಿರ್ದಿಷ್ಟ ಸುದ್ದಿ ಸಂಸ್ಥೆಗೆ ಕನಿಷ್ಠ 2 ಸಂದರ್ಶನಗಳನ್ನಾದರೂ ನೀಡಬೇಕೆಂದು ಸಚಿವರ ಗುಂಪು ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X