Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಜಿ ಟಿ ಗೆ ಶ್ರೀ ಶ್ರೀ ನಾಮ : 4.75...

ಎನ್ ಜಿ ಟಿ ಗೆ ಶ್ರೀ ಶ್ರೀ ನಾಮ : 4.75 ಕೋಟಿ ದಂಡ ಪಾವತಿಸಲು ಅಸಾಧ್ಯ ಎಂದ ಆರ್ಟ್ ಆಫ್ ಲಿವಿಂಗ್

ವಾರ್ತಾಭಾರತಿವಾರ್ತಾಭಾರತಿ25 April 2016 10:49 AM IST
share
ಎನ್ ಜಿ ಟಿ ಗೆ ಶ್ರೀ ಶ್ರೀ ನಾಮ : 4.75 ಕೋಟಿ ದಂಡ ಪಾವತಿಸಲು ಅಸಾಧ್ಯ ಎಂದ ಆರ್ಟ್ ಆಫ್ ಲಿವಿಂಗ್

ಹೊಸದಿಲ್ಲಿ, ಎ. 25: ಕಳೆದ ತಿಂಗಳು ಯಮುನಾ ನದಿ ತೀರದಲ್ಲಿ ಆಯೋಜಿಸಲಾದ ವಿಶ್ವ ಸಾಂಸ್ಕೃತಿಕ ಉತ್ಸವದ ಸಂದರ್ಭ ಪರಿಸರಕ್ಕೆ ಹಾನಿಗೈದಿದ್ದಕ್ಕಾಗಿ ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ ವಿಧಿಸಿದ್ದ ರೂ 4.75 ಕೋಟಿ ದಂಡವನ್ನು ಪಾವತಿಸಲು ತನಗೆ ಅಸಾಧ್ಯವೆಂದು ಆರ್ಟ್ ಆಫ್ ಲಿವಿಂಗ್ ಹೇಳಿದೆ. ಈ ಮೊತ್ತಕ್ಕೆ ಬ್ಯಾಂಕ್ ಗ್ಯಾರಂಟಿ ಮಾತ್ರ ತನಗೆ ಕೊಡಲು ಸಾಧ್ಯ ಎಂದು ಸಂಸ್ಥೆ ಹೇಳಿಕೊಂಡಿದೆ.

ದೂರುದಾರ ಸಂಜಯ್ ಪಾರಿಖ್ ಅವರ ವಕೀಲರಾದ ಮನೋಜ್ ಮಿಶ್ರಾರ ಪ್ರಕಾರ ಆರ್ಟ್ ಆಫ್ ಲಿವಿಂಗಿಗೆ ಆರಂಭದಿಂದಲೂ ದಂಡವನ್ನು ಪಾವತಿಸುವ ಉದ್ದೇಶವೇ ಇರಲಿಲ್ಲ. ‘‘ಮೊದಲು ತಮ್ಮಲ್ಲಿ ದಂಡ ಪಾವತಿಸುವಷ್ಟು ಹಣವಿಲ್ಲವೆಂದು ಅವರು ನ್ಯಾಯಾಲಯಕ್ಕೆ ಹೇಳಿದರು. ಸಂಸ್ಕೃತಿ ಸಚಿವಾಲಯವು ಅವರಿಗೆ ಉತ್ಸವ ಆಯೋಜಿಸಲು ರೂ 1.5 ಕೋಟಿ ನೀಡಿದ್ದರೂ ಅವರು ಕೇವಲ ರೂ 25 ಲಕ್ಷ ದಂಡ ಪಾವತಿಸಿ ಕೈತೊಳೆದುಕೊಂಡಿದ್ದರು,’’ಎಂದು ಅವರು ಹೇಳಿದರು.

ಮಾರ್ಚ್ 9ರ ಎನ್ ಜಿ ಟಿ ಆದೇಶವನ್ನು ರದ್ದುಗೊಳಿಸಲೂ ಆರ್ಟ್ ಆಫ್ ಲಿವಿಂಗ್ ಯತ್ನಿಸುತ್ತಿದೆಯೆಂದುಪಾರಿಖ್ ಶಂಕೆ ವ್ಯಕ್ತಪಡಿಸಿದರು. ಯಮುನಾ ನದಿ ತೀರದಲ್ಲುಂಟಾದ ಪರಿಸರದ ಮೇಲಿನ ಹಾನಿಯ ಪ್ರಮಾಣವನ್ನುತಜ್ಞರ ಸಮಿತಿಯೊಂದು ಪರಿಶೀಲಿಸಲಿದೆಯೆಂದು ಎನ್ ಜಿ ಟಿ ಹೇಳಿರುವುದರಿಂದ ಆ ಸಮಿತಿಯ ವರದಿ ತನಗೆ ವಿರುದ್ಧವಾಗಲಿದೆಯೆಂದು ಅರಿವಿರುವ ಎಓಎಲ್ ಇದೀಗ ಸಮಿತಿಯ ಪರಿಶೀಲನೆಗೆ ಅಡ್ಡಿಯುಂಟು ಮಾಡುತ್ತಿದೆಯೆಂದೂ ಅವರು ಆರೋಪಿಸಿದರು.

ತರುವಾಯ ಪರಿಶೀಲನಾ ವರದಿಯಿನ್ನೂ ತಯಾರಾಗಿಲ್ಲವೆಂದು ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿ ಹೇಳಿದೆ.
ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ್ ಅವರಿಗೆ ಇಸ್ಲಾಮಿಕ್ ಸ್ಟೇಟಿನಿಂದ ಬೆದರಿಕೆ ಕರೆಗಳು ಬರುತ್ತಿವೆಯೆಂದು ವರದಿಗಳು ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X