Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಥಿಯೇಟರ್ ನಲ್ಲಿ ಸಿನೆಮಾಕ್ಕೆ...

ಇನ್ನು ಥಿಯೇಟರ್ ನಲ್ಲಿ ಸಿನೆಮಾಕ್ಕೆ ಮೊದಲು ಇನ್ನೊಂದು ಕಡ್ಡಾಯ ಸಿನೆಮಾ !

ವಾರ್ತಾಭಾರತಿವಾರ್ತಾಭಾರತಿ25 April 2016 11:29 AM IST
share
ಇನ್ನು ಥಿಯೇಟರ್ ನಲ್ಲಿ  ಸಿನೆಮಾಕ್ಕೆ ಮೊದಲು ಇನ್ನೊಂದು ಕಡ್ಡಾಯ ಸಿನೆಮಾ !

ಹೊಸದಿಲ್ಲಿ, ಎ. 25: ಇನ್ನು ಮುಂದೆ ಥಿಯೇಟರ್ ನಲ್ಲಿ ನಿಮ್ಮ ನೆಚ್ಚಿನ ಸಿನೆಮಾ ವೀಕ್ಷಿಸುವ ಮೊದಲು ನೀವು ಇನ್ನೊಂದು ಸಿನಿಮಾವನ್ನು ಕಡ್ಡಾಯವಾಗಿ ನೋಡಬೇಕಾಗಬಹುದು. ಅದುವೇ ನರೇಂದ್ರ ಮೋದಿ ಸರಕಾರದ ಸಾಧನೆಗಳನ್ನು ಪ್ರತಿಬಿಂಬಿಸುವ ಸಿನೆಮಾ. ಅಂತೆಯೇ ಎಲ್ಲಾ ಕೇಂದ್ರ ಸರಕಾರಿ ಯೋಜನೆಗಳ ಹೆಸರುಗಳು ‘ಪ್ರಧಾನ ಮಂತ್ರಿ’ ಅಥವಾ ರಾಷ್ಟ್ರೀಯವಾದಿ ನಾಯಕರ ಹೆಸರುಗಳಿಂದ ಆರಂಭವಾಗಬಹುದು.

ಕೇಂದ್ರ ಸರಕಾರದ ಯೋಜನೆಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹೆಚ್ಚು ಪ್ರಚಾರ ಪಡಿಸಲು ಕೇಂದ್ರ ಸಚಿವರ ತಂಡವೊಂದು ನೀಡಿರುವ ಹಲವಾರು ಸಲಹೆಗಳಲ್ಲಿ ್ ಮೇಲಿನ ಎರಡು ಸಲಹೆಗಳೂ ಸೇರಿವೆ.

ಅಂತೆಯೇ ಈ ಸಚಿವರ ಗುಂಪು ಇತ್ತೀಚೆಗೆ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ್ದು ಆ ಸಭೆಯಲ್ಲಿ ಸರಕಾರದ ಸಾಧನೆಗಳನ್ನು ಎನಿಮೇಶನ್ ಮೂಲಕವೂ ಪ್ರಚಾರ ಪಡಿಸಲು ಶಿಫಾರಸು ಮಾಡಲಾಗಿದ್ದು ಈ ಅನಿಮೇಶನ್ ಚಿತ್ರಗಳು ‘ಹಿಂದೆ ಹಾಗೂ ಈಗಿರುವ’ ವ್ಯತ್ಯಾಸಗಳನ್ನು ಹಾಸ್ಯಭರಿತವಾಗಿ ಪ್ರಸ್ತುತ ಪಡಿಸಲಿವೆ.

ಈ ಯೋಜನೆಯನ್ನು ಕಾರ್ಯಗತಗೊಳಿಸಲು ಸರಕಾರವು ವಾರ್ತಾ ಮತ್ತು ಪ್ರಸಾರ ಸಚಿವಾಲಯವನ್ನು ಕೋರಬಹುದು. ಪ್ರತಿ ಎರಡು ವಾರಗಳಿಗೊಮ್ಮೆ ಸರಕಾರದ ಯೋಜನೆಗಳ ಬಗ್ಗೆ ಹೊಸ ಚಿತ್ರ ನಿರ್ಮಿಸಿ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲಾಗುವುದು ಎಂದು ತಿಳಿದು ಬಂದಿದೆ.

ಹಲವಾರು ಬಾರಿ ಕೇಂದ್ರ ಸರಕಾರದ ಯೋಜನೆಗಳನ್ನು ರಾಜ್ಯ ಸರಕಾರಗಳು ತಮ್ಮ ಯೋಜನೆಗಳೆಂದು ಬಿಂಬಿಸುವುದನ್ನು ಮನಗಂಡು ಎಲ್ಲಾ ಕೇಂದ್ರ ಯೋಜನೆಗಳ ಉದ್ಘಾಟನೆ ವೇಳೆ ಸಂಬಂಧಪಟ್ಟ ಸಂಸದರು ಹಾಗೂ ಕೇಂದ್ರ ಸಚಿವರುಗಳು ಉಪಸ್ಥಿತರಿರಬೇಕೆಂದು ಸಚಿವರ ತಂಡ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X