Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಯಿಗಾಗಿ 55 ಅಡಿ ಆಳದ ಬಾವಿ ತೋಡಿದ 17...

ತಾಯಿಗಾಗಿ 55 ಅಡಿ ಆಳದ ಬಾವಿ ತೋಡಿದ 17 ವರ್ಷದ ಪವನ್ !

ಸಾಗರದಲ್ಲೊಬ್ಬ ಆಧುನಿಕ ಭಗೀರಥ

ವಾರ್ತಾಭಾರತಿವಾರ್ತಾಭಾರತಿ25 April 2016 1:01 PM IST
share
ತಾಯಿಗಾಗಿ 55 ಅಡಿ ಆಳದ ಬಾವಿ ತೋಡಿದ 17 ವರ್ಷದ ಪವನ್ !

ಶಿವಮೊಗ್ಗ , ಎ. 25: ತನ್ನ ಪತ್ನಿ ಫ಼ಲ್ಗುಣಿ ದೇವಿಯ ನೆನಪಿಗೆ ಗುಡ್ಡವನ್ನೇ ಅಗೆದು 360 ಅಡಿಗಳ ದಾರಿ ನಿರ್ಮಿಸಿದ ದಶರಥ ಮಾಂಜಿ ಕುರಿತ ಸಿನೆಮಾ ನೋಡಿದ್ದೀರಲ್ಲ. ಈಗ ಇಲ್ಲೇ ನಮ್ಮ ಸಾಗರದ ಹೊಸ ಭಗೀರಥನೊಬ್ಬನ ಸಾಹಸದ ಕತೆ ಕೇಳಿ. 

ಸಾಗರ ತಾಲೂಕಿನ ಸೆತ್ತಿಸರ ಗ್ರಾಮದ 17 ವರ್ಷದ ಪವನ್ ಕುಮಾರ್ 55 ಅಡಿ ಆಳದ ಬಾವಿ ತೋಡಿದ್ದಾನೆ ! 
ಪ್ರತಿರಾತ್ರಿ ಕೆಲಸದಿಂದ ಬಂದ ಮೇಲೆ ತನ್ನ ತಾಯಿ ಸುಮಾರು ಅರ್ಧ ಕಿಲೋ ಮೀಟರ್ ದೂರದ  ಸಾರ್ವಜನಿಕ ಬಾವಿಗೆ ಹೋಗಿ ನೀರು ಸೇದಿ ತರುವ ಕಷ್ಟ ನೋಡಲಾರದೆ ಈ ಅಸಾಮಾನ್ಯ ಮಗ ದೊಡ್ಡ ಸಾಹಸವನ್ನೇ ಮಾಡಿದ್ದಾನೆ. ಈತನ ತಂದೆ ವಿನಾಯಕ್ ಹೆಗ್ಡೆ ಅಡುಗೆ ಕೆಲಸ ಮಾಡುತ್ತಿದ್ದು ತಾಯಿ ಸಾಗರದಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ದುಡಿಯುತ್ತಿದ್ದಾರೆ. ಬಡತನದಿಂದಾಗಿ ಮನೆಯಲ್ಲೇ ಬಾವಿ ತೋಡಲು ಇವರಿಗೆ ಸಾಧ್ಯವಾಗಿರಲಿಲ್ಲ. 

"ತಾಯಿಯ ಕಷ್ಟ ನೋಡಲಾರದೆ ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಬಾವಿ ತೋಡಲು ನಿರ್ಧರಿಸಿದೆ " ಎಂದು ಹೇಳುತ್ತಾನೆ ಪವನ್. 
ಸ್ಥಳೀಯ ಕಣ್ಣಪ್ಪ ಎಂಬವರ ಸಹಾಯದಿಂದ ಸ್ಥಳ ಗುರುತು ಮಾಡಿ ಪವನ್ ಬಾವಿ ತೋಡಲು ಕಳೆದ  ಫೆಬ್ರವರಿ 26 ರಂದು ಪ್ರಾರಂಭಿಸಿಯೇ ಬಿಟ್ಟ. ಕೆಲಸಕ್ಕೆ ಜನ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ತಂದೆ ತಾಯಿ ಹೇಗೂ ಇರಲಿಲ್ಲ. ಹಾಗಾಗಿ ಒಬ್ಬನೇ ಕೆಲಸ ಮುಂದುವರಿಸಿದ ಪವನ್ ಮಾರ್ಚ್ ನಲ್ಲಿ ಹತ್ತು ದಿನ ಪಿಯು ಪರೀಕ್ಷೆಗಾಗಿ ಕೆಲಸ ನಿಲ್ಲಿಸಿದ. 

45 ದಿನಗಳ ಕಟಿಣ ಪರಿಶ್ರಮದ ಬಳಿಕ ಎಪ್ರಿಲ್ 20ಕ್ಕೆ 53 ಅಡಿ ಆಳದಲ್ಲಿ ನೀರು ಸಿಕ್ಕಿತು ! 
:" ಬಂಡೆ ಕಲ್ಲುಗಳಿದ್ದಲ್ಲಿ ಅಗೆಯುವುದು ಬಹಳ ಕಷ್ಟವಾಯಿತು. ಆದರೆ ನೀರು ಸಿಕ್ಕಿದ ಆ ಕ್ಷಣ ನನಗೆ ಅತ್ಯಂತ ಸಂತಸ , ತೃಪ್ತಿ ತಂದಿತು. ಕೊನೆಗೂ ನನ್ನ ತಾಯಿಯ ಕಷ್ಟ ನೀಗುವ ಸಮಯ ಬಂದಿದೆ.  " ಎಂದು ಸಂತಸ ವ್ಯಕ್ತಪಡಿಸಿದ್ದಾನೆ ಪವನ್. 55 ಅಡಿವರೆಗೆ ಅಗೆದು ಕೆಲಸ ಪೂರ್ಣಗೊಳಿಸಿದ್ದಾನೆ ಪವನ್. 
Courtesy: The Hindu 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X