Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ...

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಝಾಕ್ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ25 April 2016 6:44 PM IST
share
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಝಾಕ್ ನಾಮಪತ್ರ ಸಲ್ಲಿಕೆ

ಮಂಜೇಶ್ವರ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಮುಸ್ಲಿಂ ಲೀಗ್ ಅಭ್ಯರ್ಥಿ ಹಾಲಿ ಶಾಸಕ ಪಿ.ಬಿ.ಅಬ್ದುಲ್ ರಜಾಕ್ ಅವರು ಸೋಮವಾರ ಬೆಳಗ್ಗೆ ಡೆಪ್ಯೂಟಿ ಕಲೆಕ್ಟರ್ ಸಿ.ಜಯನ್ ಅವರಿಗೆ ನಾಮಪತ್ರ ಸಲ್ಲಿಸಿದರು.

  ಅಭ್ಯರ್ಥಿ ಪಿ.ಬಿ.ಅಬ್ದುಲ್‌ರಜಾಕ್ ಅವರೊಂದಿಗೆ ತುಳು ಅಕಾಡೆಮಿ ಅಧ್ಯಕ್ಷ ಸುಬ್ಬಯ್ಯ ರೈ, ಅಶ್ರಫಲಿ ಮೊದಲಾದವರಿದ್ದರು.

  ಮುಸ್ಲಿಂ ಲೀಗ್ ಅಭ್ಯರ್ಥಿ ಎನ್.ಎ.ನೆಲ್ಲಿಕುನ್ನು ನಾಮಪತ್ರ ಸಲ್ಲಿಕೆ

 ಕಾಸರಗೋಡು ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಮುಸ್ಲಿಂ ಲೀಗ್ ಅಭ್ಯರ್ಥಿ ಹಾಲಿ ಶಾಸಕ ಎನ್.ಎ.ನೆಲ್ಲಿಕುನ್ನು ಅವರು ಯೋಜನಾಧಿಕಾರಿ ಪಿ.ಸಾಜಿ ಅವರಿಗೆ ನಾಮಪತ್ರ ಸಲ್ಲಿಸಿದರು.

  ಎನ್.ಎ.ನೆಲ್ಲಿಕುನ್ನು ಅವರೊಂದಿಗೆ ಮಾಜಿ ಸಚಿವರಾದ ಸಿ.ಟಿ.ಅಹಮ್ಮದಾಲಿ, ಚೆರ್ಕಳಂ ಅಬ್ದುಲ್ಲ, ಕಾಸರಗೋಡು ನಗರಸಭಾ ಮಾಜಿ ಅಧ್ಯಕ್ಷ ಟಿ.ಇ.ಅಬ್ದುಲ್ಲ ಮೊದಲಾದವರಿದ್ದರು.

 ಕಾಸರಗೋಡು ಜಿಲ್ಲಾ ಮುಸ್ಲಿಂ ಲೀಗ್ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಯಿತು.

   ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಕುಞ್ಞೆಕಣ್ಣನ್ ನಾಮ ಪತ್ರಿಕೆ ಸಲ್ಲಿಕೆ

 ಮಂಜೇಶ್ವರ ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಕುಂಞಿಕಣ್ಣನ್ ಸೋಮವಾರ ಬೆಳಗ್ಗೆ ಡೆಪ್ಯೂಟಿ ಕಲೆಕ್ಟರ್ ಇ.ಜೆ.ಗ್ರೇಸಿ ಅವರಿಗೆ ನಾಮಪತ್ರ ಸಲ್ಲಿಸಿದರು.

   ಜೊತೆಯಲ್ಲಿ ಯುಡಿಎಫ್ ನೇತಾರರಾದ ಕೆ.ವೆಳ್ತಂಬು, ವಿ.ಕೆ.ಪಿ.ಹಮೀದಾಲಿ, ಶ್ರೀಧರನ್ ಮಾಸ್ತರ್ ಕೆ, ವಿ.ಕೆ.ಬಾವ, ಕೆ.ಕುಂಞಿಕೃಷ್ಣನ್, ಕಣ್ಣೂರು ಡಿಸಿಸಿ ಉಪಾಧ್ಯಕ್ಷ ವಿ.ಎನ್.ಎರಿಪುರಂ ಲತೀಫ್ ನೀಲಗಿರಿ, ಕೇಶವಪ್ರಸಾದ್ ನಾಣಿತ್ತಿಲು, ಸೋಮಶೇಖರ ಜೆ.ಎಸ್. ಮೊದಲಾದವರಿದ್ದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಾಯಿತು.

ಸಿ.ಪಿ.ಎಂ. ಅಭ್ಯರ್ಥಿ ಕುಞ್ಞೆರಾಮನ್ ನಾಮಪತ್ರ ಸಲ್ಲಿಕೆ 

ಮಂಜೇಶ್ವರ ಸಿ.ಪಿ.ಎಂ. ಅಭ್ಯರ್ಥಿ ಕೆ.ಕುಂಞಿರಾಮನ್ ಸೋಮವಾರ ನಾಮಪತ್ರ ಸಲ್ಲಿಸಿದರು.

 ಉದುಮ ವಿಧಾನಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಕೆ.ಕುಂಞಿರಾಮನ್ ಡೆಪ್ಯೂಟಿ ಕಲೆಕ್ಟರ್ ಬಿ.ಅಬ್ದುಲ್ ನಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು.

 ವಿದ್ಯಾನಗರದ ಸಿಪಿಎಂ ಜಿಲ್ಲಾ ಕಾರ್ಯಾಲಯ ಎಕೆಜಿ ಮಂದಿರದಿಂದ ಎಡರಂಗ ಮುಖಂಡರು ಮತ್ತು ಕಾರ್ಯಕರ್ತರು ಸಹಿತ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಾಮ ಪತ್ರ ಸಲ್ಲಿಕೆಯ ಸಂದಭರ್ದಲ್ಲಿ ಸಂಸದ ಪಿ.ಕರುಣಾಕರನ್, ಎಡರಂಗ ಸಂಚಾಲಕ ಪಿ.ರಾಘವನ್, ಮುಖಂಡರಾದ ಟಿ.ಕೆ.ರಾಜನ್, ಟಿ.ಕೃಷ್ಣನ್, ಅಸೀಸ್ ಕಡಪ್ಪುರ, ಮೊದೀನ್ ಕುಂಞಿ ಕಳನಾಡು, ಪಿ.ಬಿ.ಅಹಮ್ಮದ್, ಸಿಜಿ ಮ್ಯಾಥ್ಯೂ, ಕೆ.ವಿ.ಕುಂಞಿರಾಮನ್, ಕೆ.ಎ.ಮುಹಮ್ಮದ್ ಹನೀಫ್, ನ್ಯಾಯವಾದಿ ಎ.ಜಿ.ನಾಯರ್, ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ಯಾಮಲಾದೇವಿ, ಪಿ.ಆರ್.ಅಮ್ಮಣ್ಣಾಯ, ಅಜಿತ್ ಕುಮಾರ್ ಅಸಾದ್, ಸುಬೈರ್ ಪಡ್ಪು, ಪಿ.ಎಂ.ಎ.ಕರೀಂ ಮೊದಲಾದವರಿದ್ದರು. ಡಮ್ಮಿ ಅಭ್ಯರ್ಥಿಗಳನ್ನು ಮುಂದೆ ನಿಧರ್ರಿಸಲಾಗುವುದು ಎಂದು ಸಂಬಂಧಪಟ್ಟವರು ಈ ಸಂದರ್ಭ ತಿಳಿಸಿದರು.

   ಐ.ಎನ್.ಎಲ್ ಅಭ್ಯರ್ಥಿ ಡಾ.ಎ.ಎ.ಅಮೀನ್ ನಾಮಪತ್ರ ಸಲ್ಲಿಕೆ

ಮಂಜೇಶ್ವರ ಐ.ಎನ್.ಎಲ್. ಅಭ್ಯರ್ಥಿ ಡಾ.ಎ.ಎ.ಅಮೀನ್ ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

 ಕಾಸರಗೋಡು ವಿಧಾನಸಭಾ ಕ್ಷೇತ್ರದ ಎಡರಂಗದ ಐಎನ್‌ಎಲ್ ಅಭ್ಯರ್ಥಿ ಡಾಎ.ಎ.ಅಮೀನ್ ಯೋಜನಾಧಿಕಾರಿ ಪಿ.ಸಜಿ ಅವರಿಗೆ ನಾಮಪತ್ರ ಸಲ್ಲಿಸಿದರು.

  ವಿದ್ಯಾನಗರದ ಸಿಪಿಎಂ ಜಿಲ್ಲಾ ಕಾರ್ಯಾಲಯ ಎಕೆಜಿ ಮಂದಿರದಿಂದ ಎಡರಂಗ ಮುಖಂಡರು ಮತ್ತು ಕಾರ್ಯಕರ್ತರು ಸಹಿತ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಾಮ ಪತ್ರ ಸಲ್ಲಿಕೆಯ ಸಂದಭರ್ದಲ್ಲಿ ಸಂಸದ ಪಿ.ಕರುಣಾಕರನ್, ಎಡರಂಗ ಸಂಚಾಲಕ ಪಿ.ರಾಘವನ್, ಮುಖಂಡರಾದ ಟಿ.ಕೆ.ರಾಜನ್, ಟಿ.ಕೃಷ್ಣನ್, ಅಸೀಸ್ ಕಡಪ್ಪುರ, ಮೊದೀನ್ ಕುಂಞಿ ಕಳನಾಡು, ಪಿ.ಬಿ.ಅಹಮ್ಮದ್, ಸಿಜಿ ಮ್ಯಾಥ್ಯೂ, ಕೆ.ವಿ.ಕುಂಞಿರಾಮನ್, ಕೆ.ಎ.ಮುಹಮ್ಮದ್ ಹನೀಫ್, ನ್ಯಾಯವಾದಿ ಎ.ಜಿ.ನಾಯರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾದೇವಿ, ಪಿ.ಆರ್.ಅಮ್ಮಣ್ಣಾಯ, ಅಜಿತ್ ಕುಮಾರ್ ಅಸಾದ್, ಸುಬೈರ್ ಪಡ್ಪು, ಪಿ.ಎಂ.ಎ.ಕರೀಂ ಮೊದಲಾದವರಿದ್ದರು. ಡಮ್ಮಿ ಅಭ್ಯರ್ಥಿಗಳನ್ನು ಮುಂದೆ ನಿರ್ಧಯಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X