Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1,017 ಕೋಟಿ ರೂ.ನೊಂದಿಗೆ ಕಂಪೆನಿ...

1,017 ಕೋಟಿ ರೂ.ನೊಂದಿಗೆ ಕಂಪೆನಿ ಮುಖ್ಯಸ್ಥ ನಾಪತ್ತೆ!

ವಾರ್ತಾಭಾರತಿವಾರ್ತಾಭಾರತಿ25 April 2016 7:05 PM IST
share
1,017 ಕೋಟಿ ರೂ.ನೊಂದಿಗೆ ಕಂಪೆನಿ ಮುಖ್ಯಸ್ಥ ನಾಪತ್ತೆ!

ಬೀಜಿಂಗ್, ಎ. 25: ಹೂಡಿಕೆದಾರರ 153 ಮಿಲಿಯ ಡಾಲರ್ (1,017 ಕೋಟಿ ರೂಪಾಯಿ) ಹಣದೊಂದಿಗೆ ನಾಪತ್ತೆಯಾಗಿರುವ ಜನಪ್ರಿಯ ಸಂಪತ್ತು ನಿರ್ವಹಣೆ ಕಂಪೆನಿಯೊಂದರ ಮಾಲೀಕನಿಗಾಗಿ ಚೀನಾ ಪೊಲೀಸರು ಬೃಹತ್ ನರಬೇಟೆ ಆರಂಭಿಸಿದ್ದಾರೆ.

ತನ್ನ ಅಧ್ಯಕ್ಷ ಯಾಂಗ್ ವೇಗುವೊ ನಾಪತ್ತೆಯಾಗಿದ್ದಾರೆ ಎಂಬುದನ್ನು ವಾಂಗ್ಝೂ ಗ್ರೂಪ್ ಗುರುವಾರ ಖಚಿತಪಡಿಸಿದ ಬಳಿಕ, ಪೂರ್ವ ಚೀನಾದ ನಗರ ಹಂಗ್ಝೂ ಎಂಬಲ್ಲಿಂದ ಪೊಲೀಸರು ಶೋಧ ಆರಂಭಿಸಿದ್ದಾರೆ.

ಕಂಪೆನಿಯ ಹಣದ ಹರಿವಿನಲ್ಲಿ ಸಮಸ್ಯೆಯುಂಟಾಗುತ್ತಿದೆ ಎಂಬುದಾಗಿ ಹೂಡಿಕೆದಾರರು ಎಪ್ರಿಲ್ 18ರಿಂದ ದೂರುತ್ತಿದ್ದಾರೆ.

ಹಗರಣ ಬೆಳಕಿಗೆ ಬಂದ ಬಳಿಕ ವಾಂಗ್ಝೂ ಗ್ರೂಪ್ ಹಂಗ್ಝೂನಲ್ಲಿರುವ ತನ್ನ ಶಾಪಿಂಗ್ ಮಾಲನ್ನು ಮುಚ್ಚಿದೆ.

ವಾಂಗ್ಝೂ ಗ್ರೂಪ್ ವಾಣಿಜ್ಯ, ಅಟೊಮೊಬೈಲ್ಸ್, ಆರೋಗ್ಯ ಮತ್ತು ಸಂಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ 200ಕ್ಕೂ ಅಧಿಕ ಅಂಗಸಂಸ್ಥೆಗಳನ್ನು ಹೊಂದಿದೆ ಹಾಗೂ 70 ನಗರಗಳಲ್ಲಿ ಸುಮಾರು 7,000 ಉದ್ಯೋಗಿಗಳನ್ನು ಹೊಂದಿದೆ.

ಶೀಘ್ರವೇ ವಾಪಸಾಗುತ್ತೇನೆ : ಆನ್‌ಲೈನ್ ವೀಡಿಯೊದಲ್ಲಿ ನಾಪತ್ತೆಯಾದಾತನಿಂದ ಭರವಸೆ

1,017 ಕೋಟಿ ರೂಪಾಯಿ ಹೂಡಿಕೆದಾರರ ಹಣದೊಂದಿಗೆ ನಾಪತ್ತೆಯಾಗಿರುವ ವಾಂಗ್ಝೂ ಗ್ರೂಪ್‌ನ ಅಧ್ಯಕ್ಷ ಯಾಂಗ್ ವೇಗುವೊ ಸೋಮವಾರ ಆನ್‌ಲೈನ್ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದು, ತಾನು ‘‘ಶೀಘ್ರದಲ್ಲೇ ಮರಳುವುದಾಗಿ’’ ಹೇಳಿದ್ದಾರೆ.

‘‘ಎಲ್ಲರಿಗೂ ವಂದನೆಗಳು, ಇದು ನಾನು’’ ಎಂದು ಯಾಂಗ್ ಎಂದು ಗುರುತಿಸಲ್ಪಟ್ಟ ಸೂಟ್ ಜಾಕೆಟ್ ಮತ್ತು ಓಪನ್ ನೆಕ್ ಅಂಗಿ ಧರಿಸಿದ ವ್ಯಕ್ತಿಯೋರ್ವ ‘21ಸ್ಟ್ ಸೆಂಚುರಿ ಬಿಝ್ನೆಸ್ ಹೆರಾಲ್ಡ್’ ಪ್ರಸಾರಿಸಿದ ವೀಡಿಯೊದಲ್ಲಿ ಹೇಳುತ್ತಾನೆ. ‘‘ಚಿಂತಿಸಬೇಡಿ, ನಾನು ಶೀಘ್ರವೇ ವಾಪಸಾಗುತ್ತೇನೆ’’ ಎಂದು ಅದರಲ್ಲಿ ಆ ವ್ಯಕ್ತಿ ಹೇಳುತ್ತಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X