Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ನಗರದಲ್ಲಿ ಸದ್ದುಲ್ಲದೆ...

ಶಿವಮೊಗ್ಗ ನಗರದಲ್ಲಿ ಸದ್ದುಲ್ಲದೆ ಕಣ್ಮರೆಯಾಗುತ್ತಿರುವ ಕೆರೆಗಳು

ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ25 April 2016 10:02 PM IST
share
ಶಿವಮೊಗ್ಗ ನಗರದಲ್ಲಿ ಸದ್ದುಲ್ಲದೆ ಕಣ್ಮರೆಯಾಗುತ್ತಿರುವ ಕೆರೆಗಳು

<ಬಿ. ರೇಣುಕೇಶ್

ಶಿವಮೊಗ್ಗ, ಎ. 25: ಶಿವಮೊಗ್ಗ ನಗರದಲ್ಲಿ ಸದ್ದುಗದ್ದಲವಿಲ್ಲದೆ ಸಾಲುಸಾಲು ಕೆರೆಗಳು ಕಣ್ಮರೆಯಾಗುತ್ತಿವೆ. ಕೆರೆ ಜಾಗದಲ್ಲಿ ಬಡಾವಣೆ, ದೊಡ್ಡ ದೊಡ್ಡ ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳು ಸೇರಿದಂತೆ ಸರಕಾರಿ ಕಟ್ಟಡಗಳು ಕೂಡ ನಿರ್ಮಾಣವಾಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಕೆರೆ ಒತ್ತುವರಿ ಪ್ರಕ್ರಿಯೆ ಜೋರಾಗಿದ್ದು ಹೇಳುವವರು, ಕೇಳುವವರ್ಯಾರು ಇಲ್ಲದಂತಾಗಿದೆ.

ಮತ್ತೊಂದೆಡೆ ಕೆರೆ ಸಂರಕ್ಷಣೆಯ ಗುರುತರ ಜವಾಬ್ದಾರಿ ಹೊತ್ತಿರುವ ಸ್ಥಳೀಯಾಡಳಿತವು ಕೆರೆ ಒತ್ತುವರಿ ತೆರವು ಹಾಗೂ ಸಂರಕ್ಷಣೆಗೆ ಯಾವುದೇ ಕಠಿಣ ಕ್ರಮಕೈಗೊಳ್ಳದೆ ನಿರ್ಲಕ್ಷ್ಯವಹಿಸಿದೆ. ತನಗೂ ಇದಕ್ಕು ಸಂಬಂಧವೇ ಇಲ್ಲದಂತೆ ಸಂಬಂಧಿಸಿದ ಇಲಾಖೆಗಳು ವರ್ತಿಸುತ್ತಿವೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಇದೇ ರೀತಿ ಮುಂದುವರಿದರೆ ಭವಿಷ್ಯದಲ್ಲಿ ನಗರದಲ್ಲಿ ಕೆರೆಗಳೇ ಇಲ್ಲದಂತಹ ಸ್ಥಿತಿ ಉದ್ಭವವಾದರೂ ಅಚ್ಚರಿಯಿಲ್ಲವಾಗಿದೆ ಎಂದು ಪರಿಸರ ಹೋರಾಟಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. *ಅಸಮರ್ಪಕ ಮಾಹಿತಿ: ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸಂರಕ್ಷಣೆಗೆ ಹೋರಾಟ ನಡೆಸುತ್ತಿರುವ ಹಾಗೂ ಅಣ್ಣಾ ಹಝಾರೆ ಹೋರಾಟ ವೇದಿಕೆಯ ಮುಖಂಡ ಅಜಯ್‌ಕುಮಾರ್‌ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಆಡಳಿತ ಅನುಸರಿಸುತ್ತಿರುವ ನಿ

ೀತಿಗೆ ತೀವ್ರ ಅಸಮಾಧಾನ ವ್ಯಕ್ತಪ ಡಿಸುತ್ತಾರೆ. ಕೆರೆ ಸಂರಕ್ಷಣೆಗೆ ಯಾವುದೇ ಕನಿಷ್ಠ ಕ್ರಮಗಳನ್ನು ಕೈಗೊಂಡಿಲ್ಲ. ಇದುನಿಜಕ್ಕೂದುರಂತದ ಸಂಗತಿಯಾಗಿದೆ’ ಎಂದು ದೂರಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯ ವತಿ ಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಬಗ್ಗೆ ಮಾಹಿತಿ ಕೇಳಲಾಗಿತ್ತು. ಜಿಲ್ಲಾಡಳಿತ ನೀಡಿರುವ ಮಾಹಿತಿಯ ಪ್ರಕಾರ ಒಟ್ಟಾರೆ 109 ಕೆರೆಗಳಿರಬೇಕಾಗಿತ್ತು. 77 ಕೆರೆಗಳಿವೆ. ಉಳಿದ 32 ಕೆರೆಗಳನ್ನು ವಿವಿಧ ಕಾರಣಗಳಿಗಾಗಿ ಮಂಜೂರು ಮಾಡಲಾಗಿದೆ ಎಂದು ಮಾಹಿತಿ ಕೊಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕಡತದಲ್ಲಿರುವ ಮಾಹಿತಿ ನೀಡಿದ್ದಾರೆ. ಆದರೆ ವಾಸ್ತವಾಂಶವೆನೆಂದರೆ 77 ಕೆರೆಗಳಲ್ಲಿ ಪ್ರಸ್ತುತ ಉಳಿದುಕೊಂಡಿರುವುದು ಸುಮಾರು 20 ರಿಂದ 25 ಕೆರೆಗಳು ಮಾತ್ರವಾಗಿವೆ. ಉಳಿದ ಕೆರೆಗಳ ಬಡಾವಣೆಗಳಾಗಿ, ಕಟ್ಟಡಗಳಾಗಿ, ನಿವೇಶನಗಳಾಗಿ ಪರಿವರ್ತಿತವಾಗಿವೆ. ಆಡಳಿತ

್ಯವಸ್ಥೆಯ ನಿರ್ಲಕ್ಷ್ಯ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಈಗಿರುವ ಕೆರೆಗಳು ಕಣ್ಮರೆಯಾಗಿ ಹೋಗಲಿವೆ ಎಂದು ಅಜಯಕುಮಾರ್ ಆತಂಕ ವ್ಯಕ್ತಪಡಿಸುತ್ತಾರೆ. ಜಿಲ್ಲಾಡಳಿತ ನೀಡಿರುವ ಮಾಹಿತಿಯ ಪ್ರಕಾರ ಗಾಡಿಕೊಪ್ಪದಲ್ಲಿ ಐದು ಕೆರೆಗಳಿವೆ ಎಂದು ಹೇಳುತ್ತಾರೆ. ಆದರೆ ಪ್ರಸ್ತುತ ಒಂದೂ ಕೆರೆಯೂ ಅಲ್ಲಿ ಕಾಣ ಸಿಗುವುದಿಲ್ಲ. ಅಲ್ಲಿರುವ ಕೆರೆಯೊಂದನ್ನು ಜಿಲ್ಲಾಡಳಿತವೇ ಖಾಸಗಿ ಸಿಟಿ ಕ್ಲಬ್‌ಗೆ ಲೀಸ್ ಆಧಾರದ ಮೇಲೆ ಕೊಟ್ಟಿದೆ. ಮತ್ತೊಂದು ಕೆರೆಯಲ್ಲಿ ಸರಕಾರಿ ಸಂಸ್ಥೆಯ ಕಟ್ಟಡಗಳು ನಿರ್ಮಾಣವಾಗಿವೆ. ಇದು ಜಿಲ್ಲಾಡಳಿತದ ಗಮನಕ್ಕೆ ಬಂದಿಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸುತ್ತಾರೆ. *ಒತ್ತುವರಿ ಅವ್ಯಾಹತ: ಪ್ರಸ್ತುತ ಉಳಿದುಕೊಂಡಿರುವ ಸೀಮಿತ ಸಂಖ್ಯೆಯ ಕೆರೆಗಳೂ ಒತ್ತುವರಿಯಾಗುತ್ತಿವೆ. ಈ ಕೆರೆಗಳನ್ನಾದರೂ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಈ ಕೆರೆಗಳನ್ನೂ ಕಳೆದುಕೊಂಡರೆ ನಾಗರಿಕರು ತಮ್ಮದಲ್ಲದ ತಪ್ಪಿಗೆ ನಾನಾ ರೀತಿಯ ಪ್ರಾಕೃತಿಕ ಏರುಪೇರುಗಳನ್ನೆದುರಿಸಬೇಕಾಗುತ್ತದೆ ಎಂದು ಅಜಯ್‌ಕುಮಾರ್ ಸಲಹೆ ನೀಡುತ್ತಾರೆ. ಒಟ್ಟಾರೆ ಶಿವಮೊಗ್ಗ ನಗರದಲ್ಲಿ ಸಾಲು ಸಾಲು ಕೆರೆಗಳು ಕಣ್ಮರೆಯಾಗುತ್ತಿವೆ. ಮತ್ತೊಂದೆಡೆ ಆಡಳಿತ ವ್ಯವಸ್ಥೆ ಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲವಾಗಿದೆ. ಇನ್ನಾದರೂ ಜಿಲ್ಲಾಡಳಿತ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸಂರಕ್ಷಣೆಗೆ ಗಮನಹರಿಸಬೇಕಾಗಿದೆ ಎಂಬುವುದು ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ. ಉಳಿದಿರುವುದು ಅತ್ಯಲ್ಪ ಕೆರೆಗಳು ಮಾತ್ರ: ಶಿವಮೊಗ್ಗ ನಗರದಲ್ಲಿ 77 ಕೆರೆಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡುತ್ತದೆ. ಆದರೆ ವಾಸ್ತವವಾಗಿ ಅಷ್ಟೊಂದು ಕೆರೆಗಳೇ ಇಲ್ಲವಾಗಿದೆ. ಜಿಲ್ಲಾಡಳಿತ ನೀಡುವ ಮಾಹಿತಿಯನುಸಾರ ಹಲವೆಡೆ ಕೆರೆ ಹುಡುಕಿಕೊಂಡು ಹೋದರೆ, ಕೆರೆ ಜಾಗದಲ್ಲಿ ದೊಡ್ಡ ದೊಡ್ಡ ಬಡಾವಣೆ - ಕಟ್ಟಡಗಳು ನಿರ್ಮಾಣವಾಗಿರುವುದು ಕಂಡುಬರುತ್ತದೆ.

ಅಧಿಕಾರಿಗಳು ಬರೀ ಕಡತದಲ್ಲಿರುವ ಮಾಹಿತಿ ಕೊಡುತ್ತಾರೆ. ಆದರೆ ಕೆರೆಗಳ ವಾಸ್ತವ ಸ್ಥಿತಿಗತಿ ಅರಿಯುವ ಪ್ರಯತ್ನ ಮಾಡುತ್ತಿಲ್ಲ. ಪ್ರಸ್ತುತ ನಗರದಲ್ಲಿ 20 ರಿಂದ 25 ಕೆರೆಗಳು ಮಾತ್ರ ಇದೆ. ಇದರಲ್ಲಿ ಹಲವು ಕೆರೆಗಳು ಒತ್ತುವರಿಯಗಿವೆ.

< 

ಅಜಯ್‌ಕುಮಾರ್, ಹೋರಾಟಗಾರ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X