Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಧಾರಾಕಾರ ಮಳೆ

ವಾರ್ತಾಭಾರತಿವಾರ್ತಾಭಾರತಿ25 April 2016 11:40 PM IST
share
ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಬೆಂಗಳೂರು, ಎ.25: ಸಿಲಿಕಾನ್‌ಸಿಟಿಯ ಜನರು ಹಲವು ದಿನಗಳಿಂದ ಬಿಸಿಲಿನ ಹೊಡೆತ ತಾಳಲಾರದೆ ನೆರಳಿನ ಆಶ್ರಯ ಪಡೆಯಲಿಕ್ಕೆ ಛತ್ರಿಗಳ ಮೊರೆ ಹಾಗೂ ತಂಪು ಪಾನೀಯಗಳ ಮೊರೆ ಹೋದ ಬೆನ್ನಲ್ಲೇ ಸಂಜೆ ನಾಲ್ಕು ಗಂಟೆಯ ಸುಮಾರಿನಲ್ಲಿ ಧಾರಾಕಾರ ಮಳೆ ಸುರಿದು ಸಿಲಿಕಾನ್‌ಸಿಟಿಯ ಜನರನ್ನು ತಂಪಾಗಿಸಿತು. ನಗರದ ಮೆಜೆಸ್ಟಿಕ್ ಸುತ್ತಮುತ್ತ, ಶಿವಾಜಿನಗರ, ಶಾಂತಿನಗರ, ಕೆ.ಎಚ್.ರಸ್ತೆ, ಅರಮನೆ ರಸ್ತೆ, ಮಡಿ ವಾಳ, ಯಶವಂತಪುರ, ರೆಸಿಡೆನ್ಸಿ ರಸ್ತೆ, ಮಲ್ಲೇಶ್ವರಂ, ಎಂ.ಜಿ.ರಸ್ತೆ, ಜಯನಗರ, ವಿಜಯನಗರ, ಸಿದ್ದಾಪುರ, ಸುಂಕದಕಟ್ಟೆ, ಮಹಾಲಕ್ಷ್ಮೀ ಲೇಔಟ್ ಸೇರಿದಂತೆ ನಗರದ ಹಲವು ಬಡಾವಣೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದರಿಂದ ಬಿಸಿಲಿನ ಹೊಡೆತಕ್ಕೆ ನಲುಗಿದ್ದ ಜನರು ನಿರೀಕ್ಷಿಸದ ಮಳೆ ಬಂದಿದ್ದರಿಂದ ಸಂತಸಗೊಂಡರು. ಹವಾಮಾನ ಇಲಾಖೆಯ ತಜ್ಞರ ಪ್ರಕಾರ ಬೆಂಗಳೂರಿನ ತಾಪಮಾನ ಗರಿಷ್ಠ 34 ರಿಂದ 36 ಡಿಗ್ರಿ ಸೆಲ್ಸಿಯಸ್ ಇದೆ ಎಂದು ಹೇಳಿದ್ದರು. ಆದರೆ, ಸೋಮವಾರವೂ ಬೆಳಗ್ಗೆ 8 ರಿಂದಲೇ ಈ ತಾಪಮಾನ ಮುಂದುವರೆದಿತ್ತು. ಆದರೆ, ಸಂಜೆ 4 ಗಂಟೆಯ ಹೊತ್ತಿಗೆ ಮಳೆರಾಯನ ಆಗಮನವಾಗಿದ್ದರಿಂದ ಬೆಂಗಳೂರಿನ ಜನರು ಸಂಭ್ರಮಿಸಿದರು. ಆದರೆ, ಒಂದು ತಾಸು ಸತತವಾಗಿ ಸುರಿದ ಮಳೆ ದಿಢೀರ್ ಆಗಿ ನಿಂತಿದ್ದರಿಂದ ಗಾಳಿ ಕಡಿಮೆಯಾಗಿ ಸೆಕೆ ಹೆಚ್ಚಾದರೂ ಜನರು ಅಂತು ಇಂತು ಬಿರು ಬಿಸಿಲಿನಲ್ಲೂ ಮಳೆ ಬಂತಲ್ಲ ಎಂದು ಖುಷಿಪಟ್ಟರು. ನಗರದಲ್ಲಿ ದಿಢೀರ್ ಮಳೆ ಸುರಿದಿದ್ದರಿಂದ ಕೆಲವು ಕಡೆಗಳಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಜನರು ಆಫೀಸ್‌ಗಳಿಂದ ಮನೆಗಳಿಗೆ ತೆರಳಲು ಸ್ವಲ್ವಮಟ್ಟಿಗೆ ಪರದಾಡಿದರೂ ಮಳೆ ಬಂದ ಖುಷಿಯಲ್ಲಿ ಅವರು ಸಂಚಾರ ದಟ್ಟಣೆಯನ್ನು ಗಮನಿಸದೆ ಮನೆ ಕಡೆಗೆ ತೆರಳುವ ದೃಶ್ಯ ಅಲ್ಲಲ್ಲಿ ಸಾಮಾನ್ಯವಾಗಿ ಕಂಡು ಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X