Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದು ಫರಂಗಿಪೇಟೆಯಲ್ಲಿ ಆಲ್ ಇಂಡಿಯಾ...

ಇಂದು ಫರಂಗಿಪೇಟೆಯಲ್ಲಿ ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ವತಿಯಿಂದ ಏಕತಯೇ ಭದ್ರತೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 April 2016 2:04 PM IST
share

ಎಪ್ರಿಲ್ 26: ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ವತಿಯಿಂದ ರಾಷ್ಟ್ರೀಯ ಏಕತಾ ಅಭಿಯಾನ ಪ್ರಯುಕ್ತ ಏಕತೆಯೇ ಭದ್ರತೆ ಎಂಬ ಕಾರ್ಯಕ್ರಮವು ಇಂದು ಫರಂಗಿಪೇಟೆಯ ಹೊಳೆ ಬದಿ ನಡೆಯಲಿದೆ.
 ಸಭಾ ಕಾರ್ಯಕ್ರಮದ ಅದ್ಯಕ್ಷತೆಯನ್ನು ಹಮೀದ್ ಮುಸ್ಲಿಯಾರ್ ದುಆ ಮತ್ತು ಉದ್ಘಾಟನೆ ಇಬ್ರಾಹಿಮ್ ಅಲ್ ಹಾದಿ ತಂಙಲ್ ಆತೂರ್ ನಡೆಸುವರು.  
ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಕೇರಳ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಮ್ ಮೌಲವಿ ಮುಖ್ಯ ಬಾಷಣ ಮಾಡುವರು. 
ಪಿ.ಎಫ್.ಐ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಯುಸುಫ್ ಮಿಸ್ಬಾಹಿ ಮುದರ್ರಿಸ್ ಜುಮ್ಮಾ ಮಸ್ಜಿದ್ ಮೇಲಂಗಡಿ ಉಳ್ಳಾಲ, ಮಜೀದ್ ನಿಝಾಮಿ ಜಿಲ್ಲಾ ಉಪಾಧ್ಯಕ್ಷರು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್, ರಫೀಕ್ ದಾರಿಮಿ ಜಿಲ್ಲಾ ಸಮಿತಿ ಸದಸ್ಯರು ಆಲ್ ಇಂಡಿಯಾ ಇಮಾಮ್ ಕೌನ್ಸಿಲ್, ಸುಲೈಮಾನ್ ಉಸ್ತಾದ್  ಮುಖ್ಯಸ್ಥರು ಯಂಗ್ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್, ಸಲೀಮ್ ಫರಂಗಿಪೇಟೆ ಪ್ರಧಾನ ಕಾರ್ಯದರ್ಶಿ ಪಿ.ಎಫ್.ಐ., ಇಕ್ಬಾಲ್ ಮದ್ದ ಅದ್ಯಕ್ಷರು ಪಿ.ಎಫ್.ಐ ಬಿಸಿ ರೋಡ್ ವಲಯ, ಮುಹಮ್ಮದ್ ಬಾವ ಅಧ್ಯಕ್ಷರು ಎಮ್.ಜೆ.ಎಮ್. ಫರಂಗಿಪೇಟೆ, ಆಸಿಫ್ ಉಪಾಧ್ಯಕ್ಷರು ಯುನೈಟೆಡ್ ಸ್ಪೋರ್ಟ್ಸ್ ಫರಂಗಿಪೇಟೆ, ನೌಫಲ್ ಅಧ್ಯಕ್ಷರು ಯೂತ್ ಫೆಡರೇಶನ್ ಫರಂಗಿಪೇಟೆ, ಹಬೀಬ್ ಅಧ್ಯ ಕ್ಷರು ಅಲ್ ಮಿಸ್ಬಾಹ್  ಫೌಂಡೇಶನ್ ಫರಂಗಿಪೇಟೆ, ಎಫ್.ಎಮ್ ಬಶೀರ್ ಮಾಲಕರು ಟಿಕೆ ಎಂಟರ್ ಪ್ರೈಸಸ್ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿರುವರು ಎಂದು ಶಬೀರ್ ತಲಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X