Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಥರ್ಮೋ ಡೈನಾಮಿಕ್ಸ್ ಗೆ ಸಂಸ್ಕೃತದಲ್ಲಿ...

ಥರ್ಮೋ ಡೈನಾಮಿಕ್ಸ್ ಗೆ ಸಂಸ್ಕೃತದಲ್ಲಿ ಏನು ಹೇಳುವುದು, ಸ್ಮೃತಿ ಜೀ ?

ಸಿ+ ಜಾವಾ ಇತ್ಯಾದಿಗಳನ್ನು ದೇಶವಿರೋಧಿ ಎಂದು ಘೋಷಿಸಿ ಬಿಡೋಣ !

ವಾರ್ತಾಭಾರತಿವಾರ್ತಾಭಾರತಿ26 April 2016 3:53 PM IST
share
ಥರ್ಮೋ ಡೈನಾಮಿಕ್ಸ್ ಗೆ ಸಂಸ್ಕೃತದಲ್ಲಿ ಏನು ಹೇಳುವುದು, ಸ್ಮೃತಿ ಜೀ ?

ನವದೆಹಲಿ : ಸಂಸ್ಕೃತ ಕಲಿತಲ್ಲಿ ನಮ್ಮ ದೇಶದ ಇಂಜಿನಿಯರುಗಳು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲರು ಎಂದು ನಮ್ಮ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ತಿಳಿದಂತಿದೆ.
ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಗೊಂಡಿರುವವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ನಮ್ಮವಿದ್ಯಾರ್ಥಿಗಳು ಕಲಿಯುವಂತಾಗಲು ಐಐಟಿಗಳು ಅವರನ್ನು ಉತ್ತೇಜಿಸಬೇಕೆಂದುಮಾಜಿ ಹಿರಿಯ ಅಧಿಕಾರಿ ಎನ್ ಗೋಪಾಲಸ್ವಾಮಿಯವರ ಅಧ್ಯಕ್ಷತೆಯ ಸಮಿತಿಯೊಂದು ಶಿಫಾರಸು ಮಾಡಿದೆಯೆಂದುಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ‘‘ಅಥರ್ವ ವೇದ, ವೈಶೇಶಿಕ ದರ್ಶನ ಮುಂತಾದವುಗಳು ವೈಜ್ಞಾನಿಕ ವಿಚಾರಗಳ ಭಂಡಾರವಾಗಿದೆ. ಅಂತೆಯೇ ಸಿದ್ಧಾಂತ ಶಿರೋಮಣಿ, ವೃಕ್ಷ ಆಯುರ್ವೇದ, ಉಪವನ ವಿನೋದ, ಮಾಯಮತಂ ಇತ್ಯಾದಿ ಸಂಶೋಧನೆ ಹಾಗೂ ಆವಿಷ್ಕಾರಗಳ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡುತ್ತವೆ,’’ಎಂದು ಸಮಿತಿ ತಿಳಿಸಿದೆಯೆಂದು ಸಚಿವೆ ಮಾಹಿತಿ ನೀಡಿದ್ದಾರೆ.
‘‘ಆದುದರಿಂದ ಐಐಟಿಗಳು, ಮುಖ್ಯವಾಗಿ ವೈಜ್ಞಾನಿಕ ಮಾಹಿತಿಯ ಭಂಡಾರ ತುಂಬಿರುವ ಸಂಸ್ಕೃತ ಕೃತಿಗಳನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು,’’ಎಂದು ಸ್ಮತಿ ಹೇಳಿದ್ದಾರೆ.
ಸ್ಮತಿ ಹೇಳಿಕೆಯನ್ನು ಅಣಕಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದು ‘‘ಸಿ ++, ಜಾವಾ, ಎಸ್‌ಓಎಲ್ ಮುಂತಾದವುಗಳಿಗೆ ಸ್ಪರ್ಧೆ ನೀಡುವ ಒಂದೇ ಭಾಷೆ ಸಂಸ್ಕೃತವಾಗಿದೆ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ಒಬ್ಬರಂತೂ ‘ಸಂಸ್ಕೃತದಲ್ಲಿ ಥರ್ಮೋ ಡೈನಾಮಿಕ್ಸ್ ಗೆ ಏನಂತಾರೆ?’’ ಎಂದು ಟ್ವೀಟ್ ಮುಖಾಂತರ ಸಚಿವೆಯನ್ನು ಪ್ರಶ್ನಿಸಿದ್ದಾರೆ.

One should understand Sanskrit is the only language which can compete with C++, Java, SOL, Python, Javascript...1/2 https://t.co/QhYq3PcuZy

— Manish Sisodia (@msisodia) April 26, 2016

All computers in India using languages like C+, Java, SOL, Python..should b declared antinational once IITians learn working in sanskrit.2/2

— Manish Sisodia (@msisodia) April 26, 2016

 

Smriti Irani wants IITs to teach Sanskrit
It seems that she thinks that HRD Ministry stands for Hindu Rashtra Development Ministry

— The Bad Doctor (@DOCTORATLARGE) April 25, 2016

 

Smriti Irani wants IITs to teach Sanskrit
It seems that she thinks that HRD Ministry stands for Hindu Rashtra Development Ministry

— The Bad Doctor (@DOCTORATLARGE) April 25, 2016

 

You fools will never understand Smriti's foresight. When IITians invent time machine and travel back in time, they'll need to know Sanskrit.

— Shirish Kunder (@ShirishKunder) April 25, 2016

 

IITs have been asked to teach Sanskrit, says Smriti Irani. Brilliant Step. Next, marks should be given by reading Horoscope of Students

— Joy (@Joydas) April 25, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X