Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ: ಎಡನೀರು ಮಠಕ್ಕೆ ಮುಖ್ಯಮಂತ್ರಿ...

ಮಂಜೇಶ್ವರ: ಎಡನೀರು ಮಠಕ್ಕೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಭೇಟಿ

ಅಭೂತಪೂರ್ವ ಸ್ವಾಗತ-ಗಡಿನಾಡ ಸಮಸ್ಯೆ ಕುರಿತು ಶ್ರೀಗಳೊಡನೆ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ26 April 2016 5:12 PM IST
share
ಮಂಜೇಶ್ವರ: ಎಡನೀರು ಮಠಕ್ಕೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಭೇಟಿ

  ಮಂಜೇಶ್ವರ: ಕಾಸರಗೋಡಿನ ರಾಜಕೀಯ ಸಂಚಲನ ಮೂಡಿಸಿದ ಉಮ್ಮನ್ ಚಾಂಡಿಯವರ ಎಡನೀರು ಶ್ರೀಗಳ ಭೇಟಿ ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಏರ್ಪಡಿಸಿದ ಚುನಾವಣ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಕಾಸರಗೋಡಿಗೆ ಸೋಮವಾರ ತಡರಾತ್ರಿ ರೈಲಿನಲ್ಲಿ ಆಗಮಿಸಿದ ಉಮ್ಮನ್ ಚಾಂಡಿ ಅವರು ಮಂಗಳವಾರ ಬೆಳಿಗ್ಗೆ ಐಕ್ಯರಂಗದ ಮುಖಂಡರು ಗಳೊಂದಿಗೆ ಎಡನೀರು ಮಠಕ್ಕೆ ಬೇಟಿ ನೀಡಿ ಶ್ರೀಶ್ರೀ ಕೇಶವಾನಂದ ಭಾರತೀ ಸ್ವಾಮಿಜಿಗಳ ಆಶೀರ್ವಾದ ಪಡೆದರು.

 ಹಿಂದೂ ಸಮಾಜದಲ್ಲಿ ಶಿಷ್ಠತೆಯನ್ನು ಹೊಂದಿದ ತಂತ್ರಿ ಸ್ಥಾನವನ್ನು ಹೊಂದಿದ ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ರಾಜಕೀಯ ವಿಶ್ಲೇಶಕರಲ್ಲಿ ಕುತೂಹಲ ಕೆರಳಿಸಿದೆ.ಸುಮಾರು ಅರ್ಧಗಂಟೆಗಳ ಕಾಲ ಎಡನೀರು ಮಠದಲ್ಲಿ ಐಕ್ಯರಂಗದ ಮುಖಂಡರೊಂದಿಗೆ ಉಮ್ಮನ್ ಚಾಂಡಿಯವರು ಶ್ರೀಗಳೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.ಕಾಸರಗೋಡಿನ ಕನ್ನಡಿಗರಿಗೆ ಕೇರಳ ಸರಕಾರದಿಂದ ಯಾವುದೇ ಅನ್ಯಾಯ ಆಗಬಾರದು,ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸಬೇಕು ,ಕನ್ನಡಿಗರ ಮೇಲೆ ಹೇರಿಕೆ ಮಲೆಯಾಳ ಆಗಬಾರದು ಕಾಂಗ್ರೆಸ್ ಮುಖಂಡರಾದ ನ್ಯಾಯವಾದಿ ಬಿ ಸುಬ್ಬಯ್ಯ.ರೈ ಕೇಶವ ಪ್ರಸಾದ ನಾಣಿತ್ತಿಲು,ಬಾಲಕೃಷ್ಣ ವೊರ್ಕೋಡಲ್ಲಿ ,ಕೆ.ನೀಲಕಂಠನ್ ,ನ್ಯಾಯವಾದಿ ಗೋವಿಂದನ್ ನಾಯರ್,ಪಿ.ಎ ಆಶ್ರಫಲಿ,ನ್ಯಾಯವಾದಿ ಸಿ.ಕೆ ಶ್ರೀಧರನ್,ಹಕೀಂ ಕುನಿಲ್ ,ಕರುಣ್ ಥಾಪ್,ಮಾಜಿ ಸಚಿವ ಸಿ.ಟಿ ಅಹಮ್ಮದಾಲಿ,ಸಿ.ವಿ ಜೀಮ್ಸ್ ,ಹಕೀಂ ಕುನ್ನಿಲ್ ಕಾಸರಗೋಡು ವಿಧಾನ ಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿಎನ್.ಎ ನೆಲ್ಲಿಕುನ್ನು , ಶಾಂತಾ ಟೀಚರ್ ಎಡನೀರು,ನಾಸಿರ್ ಮೊಗ್ರಾಲ್,ಮುಖ್ಯಮಂತ್ರಿಯವರ ಜೊತೆಗಿದ್ದರು ಮಠಕ್ಕೆ ಆಗಮಿಸಿದ ಉಮ್ಮನ್‌ಚಾಂಡಿಯವರನ್ನು ಎಡನೀರು ಮಠದ ಪ್ರಬಂಧಕರಾದ ಜಯರಾಮ ಎಡನೀರು ಹೂಹಾರ ಹಾಕಿ ಸ್ವಾಗತಿಸಿದರು.ಬಳಿಕ ಉಮ್ಮನ್‌ಚಾಂಡಿಯವರನ್ನು ಶಾಲು ಹೊದೆಸಿ ಸ್ಮರಣಿಕೆ ನೀಡಿ ಕೇಶವನಾಂದ ಭಾರತೀ ಸ್ವಾಮೀಜಿ ಗೌರವಿಸಿದರು.

  ಬಳಿಕ ಮುಖ್ಯಮಂತ್ರಿ ಪೆರ್ಲ ಹಾಗೂ ಬದಿಯಡ್ಕದಲ್ಲಿ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X