Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ಭಯೋತ್ಪಾದನೆ ಆರೋಪದಲ್ಲಿ ಓರ್ವನ...

ಭಟ್ಕಳ : ಭಯೋತ್ಪಾದನೆ ಆರೋಪದಲ್ಲಿ ಓರ್ವನ ಬಂಧನ

ವಾರ್ತಾಭಾರತಿವಾರ್ತಾಭಾರತಿ26 April 2016 9:33 PM IST
share

ಭಟ್ಕಳ, ಎ.26: ಭಯೋತ್ಪಾದನೆಯ ಆರೋಪದಲ್ಲಿ ಭಟ್ಕಳ ಮೂಲದ ಓರ್ವ ವ್ಯಕ್ತಿಯನ್ನು ಮುಂಬೈ ಎಟಿಎಸ್ ಅಧಿಕಾರಿಗಳು ಬಂಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು ಈ ಕುರಿತಂತೆ ಬಂಧಿತ ವ್ಯಕ್ತಿಯ ಕುಟುಂಬ ಮೂಲಗಳು ಬಂಧನವನ್ನು ದೃಢಪಡಿಸಿವೆ.

ಬಂಧಿತ ವ್ಯಕ್ತಿಯನ್ನು ಸಿದ್ದೀಖ್ ಸ್ಟ್ರೀಟ್ ನಿವಾಸಿ ಝೈನುಲ್ ಆಬಿದೀನ್ ಶೇಕ್ (25) ಎಂದು ತಿಳಿದು ಬಂದಿದೆ.

 ಈ ಕುರಿತಂತೆ ಮಂಗಳವಾರ ಬಂಧಿತ ವ್ಯಕ್ತಿಯ ತಂದೆ ಅಬ್ದುಲ್ ರಝಾಖ್ ಶೇಕ್‌ರನ್ನು ಅವರ ಮನೆಯಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಮುಂದೆ ಅವರು ಮಾಹಿತಿ ನೀಡಿದರು. ಬಂಧಿತ ಶೇಖ್ ಕಳೆದ ನಾಲ್ಕು ವರ್ಷಗಳಿಂದ ದಮ್ಮಾಮ್‌ನಲ್ಲಿ ಉದ್ಯೋಗ ಮಾಡುತ್ತಿದ್ದು ಕಳೆದ ಐದು ತಿಂಗಳ ಹಿಂದೆ ದಮ್ಮಾಮ್ ಸರಕಾರ ಯಾವುದೋ ಪ್ರಕರಣವೊಂದರಲ್ಲಿ ಬಂಧಿಸಿದ್ದು ತಾನು ಇಲ್ಲಿ ಜೈಲಿನಲ್ಲಿದ್ದೇನೆ. ನನ್ನ ಮೇಲೆ ಯಾವುದೇ ಪ್ರಕರಣಗಳಿಲ್ಲ. ಒಂದು ವಾರದಲ್ಲಿ ಬಿಡುಗಡೆಯಾಗಿ ಭಟ್ಕಳಕ್ಕೆ ಬರುತ್ತೇನೆ ಎಂದು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ್ದಎಂಬುದಾಗಿ ತಂದೆ ಅಬ್ದುರ್ರಝಾಖ್ ಶೇಖ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದರೆ ಮಂಗಳವಾರ 12 ಗಂಟೆ ವೇಳೆ ಮೊಬೈಲ್‌ಗೆ ಕರೆಯೊಂದು ಬಂದಿದ್ದು ತಾವು ಎಟಿಎಸ್ ಅಧಿಕಾರಿಗಳಾಗಿದ್ದು ಮುಂಬೈನಿಂದ ಮಾತನಾಡುತ್ತಿದ್ದು ನಿಮ್ಮ ಮಗ ನಮ್ಮ ವಶದಲ್ಲಿದ್ದಾನೆ ಎಂದು ತಿಳಿಸಿದ್ದಾರೆ. ಆತನನ್ನು ಯಾವ ಅಪರಾಧಕ್ಕಾಗಿ ಬಂಧಿಸಲಾಯಿತು ಎಂಬುದು ನಮಗೂ ಕಗ್ಗಂಟಾಗಿದೆ. ಯಾವುದೇ ಸಮಾಜ ವಿರೋಧಿ ಕೃತ್ಯದಲ್ಲಿ ಭಾಗಿಯಾಗದ ಆತನ ಮೇಲೆ ಯಾವೆಲ್ಲ ಪ್ರಕರಣಗಳು ದಾಖಲಿಸುತ್ತಾರೋ ಎನ್ನುವ ಭಯ ನನಗೆ ಕಾಡುತ್ತಿದೆ. ನಮ್ಮ ಮನೆಯಲ್ಲಿ ದುಡಿಯುವ ಓರ್ವನಾಗಿದ್ದು ಈಗ ಬಂಧನದಿಂದಾಗಿ ನಮ್ಮ ಕುಟುಂಬ ಆತಂಕದಲ್ಲಿ ಮುಳುಗಿದೆ ಎಂದು ಅಲವತ್ತುಕೊಂಡಿದ್ದಾರೆ.

 ಝೈನುಲ್ ಆಬಿದೀನ್ ಬಂಧನ ಕುರಿತಂತೆ ಹಲವಾರು ಊಹಾಪೋಹಗಳು ವೆಬ್ ತಾಣಗಳಲ್ಲಿ ಹರಿದಾಡುತ್ತಿದ್ದು ತನಿಖೆಯಿಂದಲೇ ಸತ್ಯಾಸತ್ಯತೆ ಹೊರಬರಬೇಕಾಗಿದೆ. ಕಳೆದ ಒಂದು ತಿಂಗಳ ಹಿಂದೆ ಪುಣೆ ವಿಮಾನ ನಿಲ್ದಾಣದಲ್ಲಿ ದುಬೈಗೆ ಹೋಗುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಎನ್‌ಐಎ ತಂಡ ಆತ ಐಸಿಸ್ ಸೇರಲು ಸಿರಿಯಾಕ್ಕೆ ಹೋಗುತ್ತಿದ್ದಾನೆ ಎಂದು ಆರೋಪಿಸಿ ನಂತರ ತಪ್ಪು ಮಾಹಿತಿ ಯಿಂದಾಗಿ ಈತನನ್ನು ಬಂಧಿಸಿದ್ದಾಗಿ ತಿಳಿಸಿ ಬಿಡುಗಡೆಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

 ನನ್ನ ಮಗ ಸಮಾಜ ವಿರೋಧಿ ಕೃತ್ಯದಲ್ಲಿ ಭಾಗಿಯಾಗಿಲ್ಲ: ಝೈನುಲ್ ಆಬಿದೀನ್ ತಂದೆಯ ಅಳಲು

( ಅಬ್ದುಲ್ ರಝಾಖ್ ಶೇಖ್ ಬಂಧಿತ ಝೈನುಲ್ ಅಬೀದಿನ್ ತಂದೆ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X