Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲಿ್ಲ 140 ತಾಲೂಕುಗಳು ಬರಪೀಡಿತ:...

ರಾಜ್ಯದಲಿ್ಲ 140 ತಾಲೂಕುಗಳು ಬರಪೀಡಿತ: ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ26 April 2016 10:20 PM IST
share
ರಾಜ್ಯದಲಿ್ಲ 140 ತಾಲೂಕುಗಳು ಬರಪೀಡಿತ: ಪರಮೇಶ್ವರ್

ತರೀಕೆರೆ, ಎ.26: ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಳ್ಳು ಲೆಕ್ಕ ಬರೆದು ಹಣ ದುರುಪಯೋಗ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಬೋರ್‌ವೆಲ್ ಕೊರೆಸುವುದು ಮುಖ್ಯವಲ್ಲ. ಅದಕ್ಕೆ ವಿದ್ಯುತ್ ಸಂಪರ್ಕ ನೀಡಿ ಜನರಿಗೆ ನೀರು ಕೊಡುವ ಕೆಲಸವಾಗಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ.ಜಿ. ಪಸಚಿವ ರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ತಾಲೂಕಿನ ಕುಡ್ಲೂರು ಮತ್ತು ಬೆಟ್ಟದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ತಾಪಂ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ 140 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಭೀಕರ ಬರಗಾಲದಿಂದ ತತ್ತರಿಸಿರುವ ಜನರಿಗೆ ಕುಡಿಯಲು ನೀರು ಒದಗಿಸಬೇಕು. ಜನರು ಗುಳೇ ಹೋಗುವುದನ್ನು ತಪ್ಪಿಸಬೇಕು ಎನ್ನುವುದು ರಾಜ್ಯ ಸರಕಾರದ ಮುಖ್ಯ ಉದ್ದೇಶವಾಗಿದೆ. ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಳ್ಳು ಲೆಕ್ಕ ಬರೆದು ಹಣ ದುರುಪಯೋಗ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಬೋರ್‌ವೆಲ್ ಕೊರೆಸುವುದು ಮುಖ್ಯವಲ್ಲ. ಅದಕ್ಕೆ ವಿದ್ಯುತ್ ಸಂಪರ್ಕ ನೀಡಿ ಜನರಿಗೆ ನೀರು ಕೊಡುವ ಕೆಲಸವಾಗಬೇಕು ಎಂದರು. ತಾಲೂಕಿನಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು 3 ಕೋಟಿ ರೂ. ಇದೆ. ನೀರಾವರಿ ಇಲಾಖೆಯ ಇಂಜಿನಿಯರ್‌ಗಳು, ಇಒ, ಪಿಡಿಒಗಳು ಸಮಯ ವ್ಯರ್ಥ ಮಾಡದೆ ತುರ್ತಾಗಿ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ಸೂಚಿಸಿದರು. ಬೀಲೇನಹಳ್ಳಿ, ಕರಕುಚ್ಚಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳು ಕುಂಟಿತವಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಜಿಪಂ ಸಿಇಒ ರವರಿಗೆ ಸೂಚಿಸಿದರಲ್ಲದೆ ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ತಾಲೂಕಿನ ಅಜ್ಜಂಪುರ ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ 3 ಬೋರ್‌ವೆಲ್‌ಗಳು ಒಂದು ವಾರದಲ್ಲಿ ಬತ್ತಿಹೋಗಿವೆ. ದಿನದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಹೊಸದಾಗಿ ಬೋರ್‌ವೆಲ್ ಕೊರೆಸಲು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಮರಳಿನ ಸಮಸ್ಯೆಯಿಂದಾಗಿ ಆಶ್ರಯ ಮನೆಗಳು, ಶೌಚಾಲಯಗಳ ನಿರ್ಮಾಣ ಕುಂಟಿತವಾಗಿದೆ. ಶಿವಮೊಗ್ಗದಿಂದ ಮರಳು ಕೊಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

ತಾಲೂಕಿನ 31 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, 16 ಹಳ್ಳಿಗಳಿಗೆ ಇದುವರೆಗೆ 308 ಟ್ಯಾಂಕರ್ ನೀರು ಸರಬರಾಜು ಮಾಡಲಾಗಿದೆ ಎಂದು ತಹಶೀಲ್ದಾರ್ ಮಹೇಶ್ಚಂದ್ರ ಸಭೆಗೆ ಮಾಹಿತಿ ನೀಡಿದರು.

ಪುರಸಭೆ ಅಧ್ಯಕ್ಷ ಟಿ.ಎಸ್.ಧರ್ಮರಾಜ್ ಮಾತನಾಡಿ, ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಲು 2 ಓವರೆಡ್ ಟ್ಯಾಂಕ್‌ಗಳ ನಿರ್ಮಾಣ ಅಗತ್ಯವಿದೆ. ಹಳೆಯ ಪೈಪ್‌ಲೈನ್ ಬದಲಿಸುವ ಆವಶ್ಯಕತೆ ಇದ್ದು, ಅನುದಾನ ನೀಡಬೇಕು ಎಂದರು. ಸಭೆಯಲ್ಲಿ ಎಂ.ಎಲ್.ಸಿ.ಪ್ರಾಣೇಶ್, ಜಿಲ್ಲಾಧಿಕಾರಿ ಷಡಕ್ಷರಿಸ್ವಾಮಿ, ಜಿಪಂ ಸಿಇಒ ಡಾ.ರಾಗಪ್ರಿಯಾ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X