Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರಿಗೆ ಬಾಡಿಗೆ ಮನೆ ಸಮಸ್ಯೆ:...

ಮುಸ್ಲಿಮರಿಗೆ ಬಾಡಿಗೆ ಮನೆ ಸಮಸ್ಯೆ: ಕೋಮುವಾದಿ ಮನಸ್ಥಿತಿಗೆ ವಿಶ್ವ ಸಂಸ್ಥೆ ಟೀಕೆ, ಒಪ್ಪದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ26 April 2016 11:44 PM IST
share

ಹೊಸದಿಲ್ಲಿ, ಎ.26: ಭಾರತದ ವಿವಿಧ ನಗರಗಳಲ್ಲಿ ಮುಸ್ಲಿಮರಿಗೆ ಬಾಡಿಗೆ ಮನೆ ನೀಡಲು ನಿರಾಕರಿಸುವ ಕೋಮುವಾದಿ ಮನಸ್ಥಿತಿ ವ್ಯಾಪಕವಾಗಿರುವ ಬಗ್ಗೆ ವಿಶ್ವ ಸಂಸ್ಥೆ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಇತ್ತೀಚೆಗೆೆ 12 ದಿನಗಳ ಬೇಟಿಗೆ ಆಗಮಿಸಿದ್ದ ವಿಶ್ವ ಸಂಸ್ಥೆಯ ವಿಶೇಷ ಅಧಿಕಾರಿ ಲೀಲಾನಿ ಪರ್ಹಾ ಇಲ್ಲಿನ ವಸತಿ ಕ್ಷೇತ್ರವನ್ನು ಪರಿಶೀಲನೆಗೈದಾಗ ಹಲವಾರುದೂರು ದುಮ್ಮಾನಗಳು ಅವರ ಗಮನಕ್ಕೆ ಬಂದವು. ದೆಹಲಿ, ಮುಂಬೈ ಮತ್ತಿತರ ದೊಡ್ಡ ನಗರಗಳಲ್ಲಿ ಮುಸ್ಲಿಮರಿಗೆ ಮನೆಯನ್ನು ಬಾಡಿಗೆಗೆ ಹುಡುಕುವುದು ತ್ರಾಸದಾಯಕ ಕಾರ್ಯವಾಗಿದೆಯೆಂಬುನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ. ಮುಸ್ಲಿಮರೆಂದ ಕೂಡಲೇ ಬಾಡಿಗೆಗೆ ಮನೆ ನೀಡಲೊಲ್ಲೆ ಎಂದು ಹೇಳುವ ಮನೆ ಮಾಲಕರು, ಬಾಡಿಗೆಗೆ ಮನೆ ನೀಡಲು ಒಪ್ಪಿದರೂ ಮನೆಗೆ ನೆಂಟರಿಷ್ಟರು, ಸ್ನೇಹಿತರ್ಯಾರೂ ಬರಬಾರದೆಂಬ ಕಟ್ಟಳೆಗಳಿಂದಾಗಿ ಮುಸ್ಲಿಮರು ತಮ್ಮದೇ ಸಮುದಾಯದ ಜನ ಹೆಚ್ಚಾಗಿ ವಾಸಿಸುವೆಡೆ ಮನೆಗಳನ್ನು ಹುಡುಕುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಭಾರತದಲ್ಲಿ ಅಲ್ಪಸಂಖ್ಯಾತರು,ಪರಿಶಿಷ್ಟ ಜಾತಿಗಳ ಹಾಗೂ ಮಹಿಳೆಯರ ವಿರುದ್ಧ ತಾರತಮ್ಯದ ಇತಿಹಾಸವಿದೆಯೆಂದು ಹಾಗೂ ಈ ನೀತಿ ಈಗಲೂ ಹಲವು ವಿಧದಲ್ಲಿ ತೋರ್ಪಡುತ್ತಿದೆಯೆಂದುತನ್ನ ಹೇಳಿಕೆಯಲ್ಲಿ ಪರ್ಹಾ ತಿಳಿಸಿದ್ದು ಭಾರತ ಸರಕಾರಕ್ಕೆ ಇರಿಸುಮುರಿಸುಂಟು ಮಾಡಿದೆ.
ಜಿನೇವಾದಲ್ಲಿ ಮಾರ್ಚ್ 2017ರಲ್ಲಿ ನಡೆಯುವ ವಿಶ್ವ ಸಂಸ್ಥೆಯ ಮಾನವ ಹಕ್ಕು ಮಂಡಳಿಯ 34ನೆ ಅಧಿವೇಶನದಲ್ಲಿಈ ಬಗ್ಗೆ ವಿಸ್ತೃತ ವರದಿಯನ್ನುಸಲ್ಲಿಸಲಾಗುವುದು ಎಂದು ತಿಳಿಸಿದ ಅವರು ತನ್ನ ಅವಲೋಕನಾ ವರದಿಯನ್ನು ಮೊದಲು ಬಾರತ ಸರಕಾರಕ್ಕೆ ಸಲ್ಲಿಸಿ ಅದರ ಪ್ರತಿಕ್ರಿಯೆಯನ್ನು ಪಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆದರೆ ಪರ್ಹಾರ ಅಭಿಪ್ರಾಯ ಭಾರತ ಸರಕಾರಕ್ಕೆ ಅಸಮಾಧಾನ ತಂದಿದ್ದು ಆಕೆಯ ಅಭಿಪ್ರಾಯ ಬಾರತದ ಬಗ್ಗೆ ವಿಶ್ವ ಸಂಸ್ಥೆಗೆ ಇರುವ ಅಭಿಪ್ರಾಯಕ್ಕೆ ತಾಳೆಯಾಗಬೇಕೆಂದೇನೂ ಇಲ್ಲವೆಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ತರುವಾಯ ಬಲವಂತದತೆರವು ಕಾರ್ಯಾಚರನೆ ಹಾಗೂ ನೆಲಸಮ ಕಾರ್ಯಾಚರಣೆಗೆ ನಿಷೇಧ ಹೇರಬೇಕೆಂದು ಹೇಳಿದ ಪರ್ಹಾ ಭಾರತಕ್ಕೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯಮಾನವ ಹಕ್ಕುಗಳನ್ವಯ ರಾಷ್ಟ್ರೀಯ ವಸತಿ ನೀತಿಯ ಅಗತ್ಯವಿದೆಯೆಂದು ತಿಳಿಸಿದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X