Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಯಲು ಶೌಚ ಮಾಡಿದರೆ 200 ರೂ. ದಂಡ:...

ಬಯಲು ಶೌಚ ಮಾಡಿದರೆ 200 ರೂ. ದಂಡ: ಬಂಟ್ವಾಳ ಪುರಸಭಾ ಸಾಮಾನ್ಯ ಸಭೆಯಲ್ಲಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ26 April 2016 11:46 PM IST
share
ಬಯಲು ಶೌಚ ಮಾಡಿದರೆ 200 ರೂ. ದಂಡ: ಬಂಟ್ವಾಳ ಪುರಸಭಾ ಸಾಮಾನ್ಯ ಸಭೆಯಲ್ಲಿ ನಿರ್ಧಾರ

ಬಂಟ್ವಾಳ, ಎ.26: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬಯಲು ಶೌಚ ಮಾಡಿದರೆ 200 ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಪುರಸಭಾ ವ್ಯಾಪ್ತಿಯನ್ನು ಬಯಲು ಶೌಚಮುಕ್ತ ಪಟ್ಟಣವನ್ನಾಗಿಸುವ ನಿಟ್ಟಿನಲ್ಲಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪುರಸಭೆ ಸಭಾಂಗ ಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಶೌಚಾಲಯವಿಲ್ಲದ ಪುರಸಭಾ ನಾಗರಿಕರು ಒಂದು ವಾರದೊಳಗೆ ಪುರಸಭೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸದಸ್ಯರು ಕೂಡಾ ಸಹಕರಿಸಬೇಕು. ಮೇ ತಿಂಗಳಿನಲ್ಲಿ ಬಂಟ್ವಾಳ ಪುರಸಭೆ ಯನ್ನು ಬಯಲು ಶೌಚಮುಕ್ತ ಪ್ರದೇಶವಾಗಿ ಘೋಷಿಸಲಾಗುವುದು ಎಂದು ಮುಖ್ಯಾ ಧಿಕಾರಿ ಸುಧಾಕರ ಸಭೆಗೆ ತಿಳಿಸಿದರು
. ಸದಸ್ಯೆ ಚಂಚಲಾಕ್ಷಿ ವಿಷಯ ಪ್ರಸ್ತಾವಿಸಿ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರಿನ ಗೂಡಿನಬಳಿಯ ನೇತ್ರಾವತಿ ನದಿ ತೀರದಲ್ಲಿ ಬಹುಸಂಖ್ಯೆಯ ವಲಸೆ ಕಾರ್ಮಿಕರು ಬೀಡುಬಿಟ್ಟಿದ್ದು, ನದಿ ತೀರದಲ್ಲೇ ಶೌಚ ಮಾಡುವುದಲ್ಲದೆ ನದಿ ನೀರನ್ನೂ ಮಲಿನಗೊಳಿಸುತ್ತಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಸುಧಾಕರ್ ಭಟ್, ವಲಸೆ ಕಾರ್ಮಿಕರು ಬೀಡುಬಿಟ್ಟಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಶೌಚಾಲಯವನ್ನು ಬಳಸುವಂತೆ ಅವರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದರು. ಕಸ ಸಂಗ್ರಹಕಾರರು ಪುರಸಭಾ ಸದಸ್ಯರ ಹೆಸರು ಹೇಳಿಕೊಂಡು ಪುರಸಭೆ ವಿಧಿಸಿದ ಶುಲ್ಕಕ್ಕಿಂತ ಮೂರು ಪಟ್ಟು ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಸದಸ್ಯ ಗೋವಿಂದಪ್ರಭು ಪ್ರಶ್ನಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಸದಸ್ಯ ಮುನೀಶ್ ಅಲಿ, ಕಸ ಸಂಗ್ರಹಕಾರರು ರಸ್ತೆ ಬದಿಯ ಮನೆಗಳ ಕಸವನ್ನು ಮಾತ್ರ ಸಂಗ್ರಹಿಸು ತ್ತಿದ್ದಾರೆ. ಒಳ ಪ್ರದೇಶದಲ್ಲಿರುವ ಮನೆಗಳ ಕಸ ಸಂಗ್ರಹಕ್ಕೆ ಹೋಗುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ರಾಮಕೃಷ್ಣ ಆಳ್ವ ಈ ಬಗ್ಗೆ ಈಗಾಗಲೇ ಕಸ ಸಂಗ್ರಹಕಾರರು ಮತ್ತು ಗುತ್ತಿಗೆದಾರರನ್ನು ಕರೆದು ಎಚ್ಚರಿಕೆ ನೀಡಲಾಗಿದೆ ಎಂದರು. ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು ಉಪಸ್ಥಿತರಿದ್ದರು. ಸದಸ್ಯರಾದ ಜಗದೀಶ್ ಕುಂದರ್, ಪ್ರವೀಣ್ ಬಿ., ಮೋಹನ್ ಬಿ., ಗಂಗಾಧರ, ಶರೀಫ್, ಸದಾಶಿವ ಶೆಟ್ಟಿ, ಮುಹಮ್ಮದ್ ಇಕ್ಬಾಲ್, ಸುಗುಣಾ ಕಿಣಿ, ಯಾಸ್ಮೀನ್, ಮುಮ್ತಾಝ್ ಬಾನು ಮೊದಲಾದವರು ಚರ್ಚೆಯಲ್ಲಿ ಪಾಲ್ಗೊಂಡರು.

111111ಮೇಲ್ದರ್ಜೆಗೆ ಶಿಫಾರಸು
ಪುರಸಭೆೆ ವ್ಯಾಪ್ತಿಗೆ ಹೊಂದಿಕೊಂಡಿರುವ ನರಿಕೊಂಬು, ಅಮ್ಟಾಡಿ, ಗೋಳ್ತಮಜಲು-ಅಮ್ಟೂರು, ಪಂಜುಕಲ್ಲು, ನಾವೂರು ಗ್ರಾಪಂಗಳ ಕೆಲವು ಪ್ರದೇಶಗಳನ್ನು ಸೇರಿಸಿ ಬಂಟ್ವಾಳ ಪುರಸಭೆಯನ್ನು ನಗರಸಭೆೆಯನ್ನಾಗಿಸಿ ಮೇಲ್ದರ್ಜೆಗೇರಿಸಲು ಸರಕಾರಕ್ಕೆ ಶಿಫಾರಸು ಮಾಡಲಾಗುವುದು. ಈ ಎಲ್ಲ ಗ್ರಾಮದ ಪ್ರದೇಶಗಳ ಹಾಗೂ ಪುರಸಭಾ ವ್ಯಾಪ್ತಿಯನ್ನು ಸೇರಿಸಿ ಸುಮಾರು 53 ಸಾವಿರಕ್ಕೂ ಮೇಲ್ಪಟ್ಟು ಜನಸಂಖ್ಯೆ ಆಗಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಿ ನಕ್ಷೆ ಸಿದ್ಧಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಆಕ್ಷೇಪಗಳ ಸಹಿತ ಕೆಲವೊಂದು ಪ್ರಕ್ರಿಯೆಗಳು ಸರಕಾರಿ ಮಟ್ಟದಲ್ಲಿ ನಡೆಯಲಿದೆ ಎಂದು ಪುರಸಭೆ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಸಭೆಗೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X