Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೊಯ ವಿವಿಯಲ್ಲಿ ಎಂಬಿಬಿಎಸ್,...

ಯೆನೆಪೊಯ ವಿವಿಯಲ್ಲಿ ಎಂಬಿಬಿಎಸ್, ಬಿಡಿಎಸ್ ಶಿಕ್ಷಣಕ್ಕೆ ಪ್ರಾಯೋಜಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ26 April 2016 11:49 PM IST
share


ಮಂಗಳೂರು, ಎ.26: ಯೆನೆಪೊಯ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಹಲವು ವರ್ಷಗಳಿಂದ ಎಂಬಿಬಿಎಸ್ ಹಾಗೂ ಬಿಡಿಎಸ್ ಪದವಿ ಕೋರ್ಸ್‌ಗಳಿಗೆ ಪ್ರಾಯೋಜಿತ ಪ್ರವೇಶ ನೀಡುತ್ತಿದ್ದು, 2016-17ನೆ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯೆನೆಪೊಯ ಪ್ರತಿಷ್ಠಾನ, (ಯೆನೆಪೊಯ ಮೊದಿನ್ ಕುಂಞಿ ಸ್ಮಾರಕ ವಿದ್ಯಾ ಮತ್ತು ದಾನಶೀಲ ಸಂಸ್ಥೆಯ ಅಂಗ) ಇವರ ಸಹಯೋಗದೊಂದಿಗೆ ಕೆಲವು ಅಭ್ಯರ್ಥಿಗಳಿಗೆ ಪ್ರಾಯೋಜಿತ ಪ್ರವೇಶ ನೀಡಲಾಗುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ಬಡ ವಿದ್ಯಾರ್ಥಿಗಳು ಹಾಗೂ ಅರ್ಹತೆಯ ಆಧಾರದ ಮೇಲೆ ಮಾಡಲಾಗುವುದು. ಅಪೇಕ್ಷಿತ ಅಭ್ಯರ್ಥಿಗಳು ್ಗಖಿ ಉ್ಞಠ್ಟಿಚ್ಞ್ಚಛಿ ಛಿಠಿ ಹಾಜರಾಗುವುದು ಕಡ್ಡಾಯ.
 ಅಭ್ಯರ್ಥಿಗಳು ಭೌತ, ರಸಾಯನ ಮತ್ತು ಜೀವಶಾಸ್ತ್ರಗಳಲ್ಲಿ ಅರ್ಹತಾ ಪರೀಕ್ಷೆಯಲ್ಲಿ (ಪಿಯುಸಿ ಅಥವಾ ತತ್ಸಮಾನ) ಶೇ. 90 ಅಂಕಗಳನ್ನು ಪಡೆದವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲದೆ ಅಭ್ಯರ್ಥಿಗಳು ಕರ್ನಾಟಕ ಅಥವಾ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯವರಾಗಿರಬೇಕು. ಮುಸ್ಲಿಮ್ ಅಲ್ಪಸಂಖ್ಯಾತರಿಗೆ ಪ್ರವೇಶದಲ್ಲಿ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಸಾದಾ ಕಾಗದದಲ್ಲಿ ಅರ್ಜಿಯನ್ನು ಸಂಚಾಲಕರು ಯೆನೆಪೊಯ ವಿಶ್ವವಿದ್ಯಾನಿಲಯ ರಸ್ತೆ, ದೇರಳಕಟ್ಟೆ , ಮಂಗಳೂರು 575 018 ಇವರಿಗೆ ಕಳುಹಿಸಬಹುದು. ಅರ್ಜಿಯೊಂದಿಗೆ ಯೆನೆಪೊಯ ಪ್ರವೇಶ ಪರೀಕ್ಷೆಯ ಅರ್ಜಿ ಮತ್ತು ಅರ್ಹತಾ ಪರೀಕ್ಷೆಯ ಅಂಕಪಟ್ಟಿಯ ನಕಲನ್ನು ಲಗತ್ತಿಸಬೇಕು.
 ಯೆನೆಪೊಯ ಪ್ರವೇಶ ಪರೀಕ್ಷೆಯ ಅರ್ಜಿ ನಮೂನೆಯನ್ನು ಕುಲಸಚಿವರು ಕಾರ್ಯಾಲಯ, ಯೆನೆಪೊಯ ವಿಶ್ವವಿದ್ಯಾನಿಲಯ 1,000 ರೂ. ಪಾವತಿಸಿ ಪಡೆಯಬಹುದು ಅಥವಾ ವಿಶ್ವವಿದ್ಯಾನಿಲಯದ ಅಂತರ್ಜಾಲ ಡಿಡಿಡಿ.ಛ್ಞಿಛಿಟ.ಛಿಛ್ಠ.ಜ್ಞಿ ನಿಂದ ಪಡೆಯಬಹುದು. ಪ್ರಾಯೋಜಿತ ಪ್ರವೇಶಕ್ಕೆ ಅರ್ಜಿಯನ್ನು ಮೇ 16ರೊಳಗೆ ಸಲ್ಲಿಸಬೇಕು. 2016ನೆ ವರ್ಷದಲ್ಲಿ 10+2/ಪಿ.ಯು.ಸಿ ಪರೀಕ್ಷೆ ಬರೆದವರು ಮಾತ್ರ ಪ್ರಾಯೋಜಿತ ಪ್ರವೇಶಕ್ಕೆ ಅರ್ಹರು ಎಂದು ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X