Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಐಡಿ ಎಸ್ಪಿ ಮಧುರವೀಣಾ ವಿರುದ್ಧ...

ಸಿಐಡಿ ಎಸ್ಪಿ ಮಧುರವೀಣಾ ವಿರುದ್ಧ ಭ್ರಷ್ಟಾಚಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ26 April 2016 11:57 PM IST
share
ಸಿಐಡಿ ಎಸ್ಪಿ ಮಧುರವೀಣಾ ವಿರುದ್ಧ ಭ್ರಷ್ಟಾಚಾರ ಆರೋಪ

ಬೆಂಗಳೂರು, ಎ.26: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿಯೇ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವು ನಾಡಿನ ಜನತೆಗೆ ಅಚ್ಚರಿ ತಂದಿತ್ತು. ಆದರೆ, ಇದೀಗ ಉನ್ನತ ಮಟ್ಟದ ತನಿಖೆಗೆ ಮೀಸಲಾಗಿರುವ ಸಿಐಡಿ ಸಂಸ್ಥೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.

ಲಂಚ ಪಡೆದ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಐಡಿ ಎಸ್ಪಿ ಎಂ.ಎಲ್.ಮಧುರವೀಣಾ ಅವರ ವಿರುದ್ಧ ಸಿಐಡಿ ಡಿಐಜಿ ಸೋನಿಯಾ ನಾರಂಗ್ ಅವರು ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರಿಗೆ ವರದಿ ಸಲ್ಲಿಸಿದ್ದಾರೆ. ಸಿಐಡಿ ಎಸ್‌ಪಿ ಎಂ.ಎಲ್.ಮಧುರವೀಣಾ ಅವರು ವೇಶ್ಯಾವಾಟಿಕೆ ದಂಧೆಯ ನೆಪ ಮಾಡಿ ಖಾಸಗಿ ಹೊಟೇಲ್ ಮೇಲೆ ನಕಲಿ ದಾಳಿ ನಡೆಸಿ ಹಣ ವಸೂಲಿ ಮಾಡಿರುವ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಸೋನಿಯಾ ನಾರಂಗ್ ಅವರು ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರಿಗೆ ವರದಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಮಾರ್ಚ್3ರಂದು ಮಧ್ಯಾಹ್ನ ಮಧುರ ವೀಣಾ ನೇತೃತ್ವದಲ್ಲಿ 11 ಮಂದಿ ಬೆಂಗಳೂರಿನ ಶಿವಾಜಿ ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್‌ವೊಂದರ ಮೇಲೆ ಉದ್ದೇಶ ಪೂರ್ವಕವಾಗಿ ದಾಳಿ ನಡೆಸಿ, ವೇಶ್ಯಾವಾಟಿಕೆ ಆರೋಪದ ಮೇಲೆ ಸುಳ್ಳು ದೂರು ದಾಖಲಿಸಿ ಕೊಳ್ಳುವ ಬೆದರಿಕೆ ಒಡ್ಡಿ 2 ಲಕ್ಷ ರೂಪಾಯಿ ಲಂಚ ಪಡೆದಿ ದ್ದಾರೆ ಎಂದು ಹೊಟೇಲ್ ಸಿಬ್ಬಂದಿ ಸಿಐಡಿಗೆ ದೂರು ಸಲ್ಲಿಸಿದ್ದರಲ್ಲದೆ, ಲಂಚ ಪಡೆದುದಕ್ಕೆ ಸಾಕ್ಷಿಯಾಗಿ ಸಿಸಿಟಿವಿ ದೃಶ್ಯಾವಳಿಗಳನ್ನೂ ಒದಗಿಸಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಡಿಐಜಿ ಸೋನಿಯಾ ನಾರಂಗ್, ಮಾರ್ಚ್ 3ರ ಮಧ್ಯಾಹ್ನ 2:30ರಿಂದ ರಾತ್ರಿ 8:25ರವರೆಗಿನ ಅವಧಿಯಲ್ಲಿ ಹೊಟೇಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ದೃಶ್ಯಗಳೆಲ್ಲವನ್ನೂ ಪರಿಶೀಲಿಸಿದರು.

ಇದರಲ್ಲಿ ಪೊಲೀಸರು ಹಣ ವಸೂಲಿ ಮಾಡಿರುವ ಅಂಶ ಸಾಬೀತಾಗಿದೆ ಎಂದು ತಿಳಿದುಬಂದಿದ್ದು, ಬ್ಯಾಂಕ್ ಖಾತೆಯೊಂದರಿಂದ 2 ಲಕ್ಷ ರೂ. ಪಡೆದುಕೊಂಡಿರುವುದಾಗಿ ಪುರಾವೆಗಳೂ ಸಿಕ್ಕಿವೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಏನೇ ದೂರು ಬಂದರೂ, ಪ್ರಕರಣ ದಾಖಲಾದರೂ, ಘಟನೆ ನಡೆದರೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಒಂದು ಪುಸ್ತಕದಲ್ಲಿ ಉಲ್ಲೇಖಿಸಬೇಕು. ಆದರೆ, ಇದರಲ್ಲೂ ತಪ್ಪುನಡೆದಿದೆ ಎಂದು ಹೇಳಲಾಗುತ್ತಿದೆ. ತನಿಖೆ ಪೂರ್ಣಗೊಳಿಸಿದ ಬಳಿಕ ಸೋನಿಯಾ ನಾರಂಗ್ ತಮ್ಮ ವರದಿಯನ್ನು ಡಿಜಿಪಿ ಕಿಶೋರ್ ಚಂದ್ರ ಅವರಿಗೆ ಸಲ್ಲಿಸಿದ್ದಾರೆ. ಹೊಟೇಲ್‌ನವರು ಮಾಡಿರುವ ಆರೋಪಗಳನ್ನು ಈ ವರದಿಯಲ್ಲಿ ಪುರಸ್ಕರಿಸಿರುವುದು ತಿಳಿದುಬಂದಿದೆ. ಡಿಜಿಪಿ ಕಿಶೋರ್ ಚಂದ್ರ ಈ ವರದಿಯನ್ನು ಡಿಜಿ-ಐಜಿ ಓಂ ಪ್ರಕಾಶ್ ಅವರಿಗೆ ಕಳುಹಿಸಿದ್ದಾರೆ ಎಂದು ಗೊತ್ತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X