Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾನಗರದ ಆದಾಯ ತೆರಿಗೆ ಇಲಾಖೆಯ ...

ವಿದ್ಯಾನಗರದ ಆದಾಯ ತೆರಿಗೆ ಇಲಾಖೆಯ ಕಚೇರಿಗೆ ಸಂಪೂರ್ಣ ಸೋಲಾರ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ27 April 2016 10:08 AM IST
share
ವಿದ್ಯಾನಗರದ  ಆದಾಯ ತೆರಿಗೆ ಇಲಾಖೆಯ  ಕಚೇರಿಗೆ  ಸಂಪೂರ್ಣ  ಸೋಲಾರ್  ಅಳವಡಿಕೆ

ಕಾಸರಗೋಡು, ಎ. 27:   ವಿದ್ಯಾನಗರದ  ಆದಾಯ ತೆರಿಗೆ ಇಲಾಖೆಯ  ಕಚೇರಿ  ಸಂಪೂರ್ಣ  ಸೋಲಾರ್  ಅಳವಡಿಸಿದ್ದು,  ಎ.28 ರಂದು  ಬೆಳಿಗ್ಗೆ 11 ಗಂಟೆಗೆ  ಕೇರಳ ಆದಾಯ ತೆರಿಗೆ  ಇಲಾಖಾ  ಮುಖ್ಯ ಆಯುಕ್ತ  ಪಿ. ಆರ್ ರವಿಕುಮಾರ್  ಯೋಜನೆಗೆ   ಚಾಲನೆ ನೀಡುವರು.  ಪ್ರಣಬ್ ಕುಮಾರ್ ದಾಸ್,  ಪಿ.  ಎನ್ ದೇವದಾಸನ್ , ಎ. ಮೋಹನ್ , ಎ . ಮುರಳೀಧರನ್ ಮೊದಲಾದವರು ಉಪಸ್ಥಿತರಿರುವರು.

ವಿದ್ಯುತ್ ಅಭಾವದಿಂದ ತತ್ತರಿಸುತ್ತಿರುವ  ಈ ಸಂದರ್ಭದಲ್ಲಿ  ಸ್ವಂತ ವಿದ್ಯುತ್ ಉತ್ಪಾದಿಸುವ ಮೂಲಕ  ಕಾಸರಗೋಡಿನ  ಸರಕಾರಿ ಕಚೇರಿಯೊಂದು ಮಾದರಿಯಾಗಿದೆ.
ನಗರ ಹೊರವಲಯದಲ್ಲಿರುವ  ಆದಾಯ ತೆರಿಗೆ ಇಲಾಖಾ ಕಚೇರಿ ಸೋಲಾರ್ ವಿದ್ಯುತ್  ಉತ್ಪಾದಿಸುವ ಮೂಲಕ  ದೇಶದಲ್ಲೇ ಮೊದಲ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಚೇರಿಗೆ ಅಗತ್ಯ ಇರುವ ವಿದ್ಯುತ್   ಬಳಕೆ  ಮಾತ್ರವಲ್ಲ   ಹೆಚ್ಚುವರಿ ವಿದ್ಯುತ್ ನ್ನು  ಕೆ ಎಸ್ ಇ ಬಿ ಗೆ  ನೀಡಲು ಒಪ್ಪಂದಕ್ಕೆ ಬರಲಾಗಿದೆ . ಸೌರ ಶಕ್ತಿ ವಿದ್ಯುತ್ ಉತ್ಪಾದನೆ ಹಿನ್ನಲೆಯಲ್ಲಿ  ಎಪ್ರಿಲ್ ತಿಂಗಳಿನಿಂದ  ಕಾಸರಗೋಡಿನ ಆದಾಯ ತೆರಿಗೆ ಇಲಾಖಾ ಕಚೇರಿ  ಕೆ ಎಸ್ ಇ ಬಿ ಗೆ ಶುಲ್ಕ ಪಾವತಿಸಬೇಕಿಲ್ಲ.  ಕೇಂದ್ರ ಸರಕಾರಿ ಕಛೇರಿಗಳಲ್ಲಿ   ಪರಂಪರಾಗತ ವಿದ್ಯುತ್ ಉತ್ಪಾದನೆ ಗೆ  ಆದ್ಯತೆ ನೀಡುವ ನಿಟ್ಟಿ ನಲ್ಲಿ    ಸೌರ ವಿದ್ಯುತ್   ಯೋಜನೆ ಆರಂಭಿಸಲಾಗುತ್ತಿದ್ದು, ಮುಂದೆ  ಕಣ್ಣೂರು , ಕಾಸರಗೋಡು  ಕಚೇರಿಯಲ್ಲೂ  ಅಳವಡಿಸಲು ತೀರ್ಮಾನಿಸಲಾಗಿದೆ.

   ಕೇಂದ್ರ   ಪರಂಪರಗತಾ ವಿದ್ಯುತ್  ಸಚಿವಾಲಯದ  ಅಂಗೀಕಾರದೊಂದಿಗೆ   ಮೂಪೆನ್ಸ್ ಎನರ್ಜಿ ಸೋಲ್ಯೂಸನ್  ಪ್ರೈವೆಟ್ ಲಿಮಿಟೆಡ್  ಇದರ ಪ್ಲಾಂಟ್ ನಿರ್ಮಿಸಿದೆ. ಪ್ರತಿದಿನ ಇಲ್ಲಿ  ೫೭ ಯೂನಿಟ್  ಉತ್ಪಾದಿಸಲಾಗುತ್ತಿದೆ. ಆದರೆ ಕಚೆರಿಹೆ  ೪೦ ರಿಂದ ೪೫ ಯೂನಿಟ್ ವಿದ್ಯುತ್ ಮಾತ್ರ ಬಳಕೆ ಯಾಗಲಿದೆ.  ಉಳಿದ ವಿದ್ಯುತನ್ನು  ಕೆ ಎಸ್ ಇ ಬಿ ಗ್ರಿಡ್ ಗೆ  ಹಸ್ತಾಂತರಿಸಲಾಗುವುದು.

ಇದರಿಂದ ವಿದ್ಯುತ್  ಕಡಿತ , ದುಬಾರಿ ಬಿಲ್ ಎಂಬ ಸಮಸ್ಯೆಯಿಂದ ಕಾಸರಗೋಡಿನಲ್ಲಿರುವ  ಆದಾಯ ತೆರಿಗೆ ಇಲಾಖಾ ಕಚೇರಿ  ಪಾತ್ರವಾಗಲಿದೆ.
ಸುದ್ದಿಗೋಷ್ಠಿಯಲ್ಲಿ  ಆದಾಯ ತೆರಿಗೆ ಇಲಾಖೆಯ  ಜಂಟಿ ಆಯುಕ್ತ ಕೆ . ಎ ಚಂದ್ರಕುಮಾರ್ ,  ಎ. ಮುರಳೀಧರನ್ , ಕೆ . ಶ್ರೀಜೇಶ್ ಮೊದಲಾದವರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X