Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿ ಕಾಯ್ದೆ ಬದಲಾಯಿಸಲು ಹೊರಟ ಸ್ಮೃತಿ,...

ಐಐಟಿ ಕಾಯ್ದೆ ಬದಲಾಯಿಸಲು ಹೊರಟ ಸ್ಮೃತಿ, ಅನುಮೋದನೆ ನೀಡದ ಡಿವಿ

ವಾರ್ತಾಭಾರತಿವಾರ್ತಾಭಾರತಿ27 April 2016 11:12 AM IST
share
ಐಐಟಿ ಕಾಯ್ದೆ ಬದಲಾಯಿಸಲು ಹೊರಟ ಸ್ಮೃತಿ, ಅನುಮೋದನೆ ನೀಡದ ಡಿವಿ

ಹೊಸದಿಲ್ಲಿ, ಎ. 27 : ಐಐಟಿ ಪಠ್ಯದಲ್ಲಿ ಸಂಸ್ಕೃತ ಸೇರಿಸಬೇಕೆಂದು ಹೇಳಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸಾಕಷ್ಟು ವಿವಾದಕ್ಕೀಡಾದ ಬೆನ್ನಲ್ಲೇ ಅವರ ಸಚಿವಾಲಯ ಐಐಟಿ ಕಾಯ್ದೆಯಲ್ಲೂ ಬದಲಾವಣೆ ತರಲುದ್ದೇಶಿದ್ದ ಸಂಗತಿ ಬಯಲಾಗಿದೆ. ಆದರೆ ಕೇಂದ್ರ ಕಾನೂನು ಸಚಿವಾಲಯ ಇದಕ್ಕೆ ನಕಾರಾತ್ಮಕವಾಗಿ ಸ್ಪಂದಿಸಿದೆಯೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಸಂಸತ್ತಿನ ಅನುಮತಿಯಿಲ್ಲದೆ ಹೊಸ ಐಐಟಿಗಳನ್ನು ರಚಿಸಲು ಕೇಂದ್ರಕ್ಕೆ ಅಧಿಕಾರ ನೀಡುವ ನಿಟ್ಟಿನಲ್ಲಿ ಸ್ಮೃತಿಯವರ ಸಚಿವಾಲಯ ಕಾಯ್ದೆಯಲ್ಲಿ ಬದಲಾವಣೆ ತರಲುದ್ದೇಶಿಸಿತ್ತು ಎಂದು ತಿಳಿದು ಬಂದಿದೆ.

ವರದಿಯ ಪ್ರಕಾರ ಪ್ರಸ್ತಾವಿತ ಶೆಡ್ಯೂಲ್ 2ರಲ್ಲಿ ಸಂಸ್ಥೆಯ ಹೆಸರು ಸೇರಿಸಿದರಷ್ಟೇ ಹೊಸ ಐಐಟಿಯನ್ನು ಸ್ಥಾಪಿಸಲು ಕೇಂದ್ರಕ್ಕೆ ಅಧಿಕರ ನೀಡಲು ಸಚಿವಾಲಯ ಯೋಚಿಸಿತ್ತು. ಈಗಿನ ನಿಯಮಗಳ ಪ್ರಕಾರ ಯಾವುದೇ ಕಾಯ್ದೆಯ ಶೆಡ್ಯೂಲ್ ನಲ್ಲಿ ಬದಲಾವಣೆ ತರಲು ಕೇಂದ್ರಸರಕಾರಕ್ಕೆ ಸಂಸತ್ತಿನ ಅನುಮತಿ ಬೇಕಾಗಿಲ್ಲ.
ಐಐಟಿಗಳಂತಹ ರಾಷ್ಟ್ರೀಯ ಪ್ರಾಮುಖ್ಯತೆ ಪಡೆದಂತಹ ಸಂಸ್ಥೆಗಳನ್ನು ಸ್ಥಾಪಿಸಲು ಸಂಸತ್ತಿನ ಅನುಮೋದನ ಅಗತ್ಯವಾಗಿರುತ್ತದೆ ಎಂದು ಕಾನೂನು ಸಚಿವಾಲಯದ ಮೂಲವೊಂದು ತಿಳಿಸಿದರೆ, ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರ ಪ್ರಕಾರ ಕಾಯ್ದೆಯ ಶೆಡ್ಯೂಲ್ ಒಂದರಲ್ಲಿ ಬದಲಾವಣೆ ತಂದರೂ ಅದನ್ನು ಅಂತಿಮ ಅನುಮೋದನೆಗಾಗಿ ಸಂಸತ್ತಿನ ಮುಂದೆ ತರಲೇ ಬೇಕಾಗುತ್ತಿದೆ.

ಈ ವಿಚಾರದಲ್ಲಿಪ್ರಧಾನ ಮಂತ್ರಿಗಳ ಕಾರ್ಯಾಲಯವೂ ಸ್ಮೃತಿ ಇರಾನಿಯವರ ಸಚಿವಾಲಯದ ಪರವಾಗಿದ್ದು, ಕ್ಯಾಬಿನೆಟ್ ನೋಟನ್ನು ಮತ್ತೆ ಕಾನೂನು ಸಚಿವಾಲಯಕ್ಕೆ ಅದರ ಅನುಮತಿಗಾಗಿ ಕಳುಹಿಸುವಂತೆ ಹೇಳಿದೆಯೆಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X