Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇಡೀ ದೇಶದಲ್ಲಿ ನೀರಿಗೆ ಬರ, ಆದರೆ ಥಾರ್...

ಇಡೀ ದೇಶದಲ್ಲಿ ನೀರಿಗೆ ಬರ, ಆದರೆ ಥಾರ್ ಮರಭೂಮಿಯಲ್ಲಿ ನೀರಿನ ಸಮಸ್ಯೆಯೇ ಇಲ್ಲ

ವಾರ್ತಾಭಾರತಿವಾರ್ತಾಭಾರತಿ27 April 2016 1:09 PM IST
share
ಇಡೀ ದೇಶದಲ್ಲಿ ನೀರಿಗೆ ಬರ, ಆದರೆ ಥಾರ್ ಮರಭೂಮಿಯಲ್ಲಿ ನೀರಿನ ಸಮಸ್ಯೆಯೇ ಇಲ್ಲ

ಏಳು ವರ್ಷದ ಹಿಂದೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ನಚಾನಾ ಪ್ರದೇಶದ ಚರಣವಾಲಾ ಗ್ರಾಮದ ರೈತ ಅರ್ಷದ್ ಅಲಿ ಕೊಳವೆಬಾವಿ ತೋಡಿಸಿದರು. ಪಾಕಿಸ್ತಾನ ಗಡಿಯಿಂದ ಸುಮಾರು 50 ಕಿಲೋಮೀಟರ್ ದೂರದ ಈ ಹಳ್ಳಿಯಲ್ಲಿ 560 ಅಡಿ ಆಳದಲ್ಲಿ ಕೊನೆಗೂ ನೀರು ಸಿಕ್ಕಿತು. ತೀರಾ ಶ್ರಮ ವಹಿಸಿ ಅದನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದ. ಆದರೆ ಇಂದು ಈ ಬತ್ತದ ಗಂಗೆಯನ್ನು ತಡೆಯುವುದು ಯಾರಿಗೂ ಸಾಧ್ಯವಿಲ್ಲವಾಗಿದೆ. ರೈತನ ಹೊಲದಲ್ಲಿ ಹೇರಳವಾಗಿ ನೀರು ಹರಿಯುತ್ತದೆ ಮಾತ್ರವಲ್ಲದೇ ಅಕ್ಕಪಕ್ಕದ ಹೊಲಗಳಿಗೂ ನೀರು ಹರಿಸಲಾಗುತ್ತದೆ.

ಈ ಪ್ರಯತ್ನ ವಿಶೇಷವೇನೂ ಅಲ್ಲ ಎಂದು ಅಲಿ ಹೇಳುತ್ತಾರೆ. 60 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಜಲಸಂಪನ್ಮೂಲ ಹೇರಳವಾಗಿದೆ. ನೀರಿನ ಒತ್ತಡ ಎಷ್ಟು ಇರುತ್ತದೆ ಎಂದರೆ ಎಷ್ಟೋ ಬಾರಿ ಪೈಪ್‌ಗಳು ಒಡೆದುಹೋಗಿವೆ. ಅದೇ ಹಳ್ಳಿಯ ಇಸ್ಲಾಮಿಲ್ ಖಾನ್ ಅವರ ಬಾವಿಯಲ್ಲೂ ಪ್ರವಾಹದೋಪಾದಿಯಲ್ಲಿ ನೀರು ಹರಿಯುತ್ತದೆ ಎಂದು ಅವರು ವಿವರಿಸುತ್ತಾರೆ.

ಬರ ಪರಿಸ್ಥಿತಿಯಿಂದಾಗಿ ಇಡೀ ದೇಶದಲ್ಲಿ ನೀರಿಗೆ ಹಾಹಾಕಾರ ಎದ್ದಿದ್ದರೆ, ಈ ಗ್ರಾಮದಲ್ಲಿ 10 ಕೊಳವೆಬಾವಿಗಳಲ್ಲಿ ನೀರು ರಭಸದಿಂದ ಚಿಮ್ಮುತ್ತಿದೆ. ಇಂತ ಚಿಲುಮೆಯ ನೀರಿನ ಗುಣಮಟ್ಟ ಅಧ್ಯಯನ ಮಾಡುವ ಪ್ರಯತ್ನ ಇನ್ನೂ ಸರ್ಕಾರದಿಂದ ನಡೆದಿಲ್ಲ. ಈ ನೀರಿನ ಸದ್ಬಳಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುರಾಜ್ ಸಿಂಗ್ ಕುಶ್ವಾಹ ರಾಜ್ಯ ಸರ್ಕಾರವನ್ನು ಕೋರಿದ್ದರು.

2005ರಲ್ಲಿ ಓಎನ್‌ಜಿಸಿ ಮಂಡಳಿ ಈ ಪ್ರದೇಶಕ್ಕೆ 1.7 ಕೋಟಿ ರೂಪಾಯಿಯ ಯೋಜನೆ ರೂಪಿಸಿ, ವೇದಗಳಲ್ಲಿ ಉಲ್ಲೇಖವಿರುವ ಸರಸ್ವತಿ ನದಿಯ ಬಗ್ಗೆ ಅಧ್ಯಯನ ಕೈಗೊಳ್ಳಲು ನೆರವಾಗಿತ್ತು. 2007ರಲ್ಲಿ ಓಎನ್‌ಜಿಸಿ ಕೆಲ ಬಾವಿಗಳನ್ನು ಕೊರೆದಾಗ ಕೂಡ ಜೈಸಲ್ಮೇರ್‌ನಲ್ಲಿ ನೀರು 550 ಮೀಟರ್ ಆಳದಲ್ಲಿ ಸಿಕ್ಕಿತ್ತು. ಇದು ಅತ್ಯಂತ ಆಳದ ಕೊಳವೆಬಾವಿ ಎನಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X