Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗಸ್ಟಾ ವೆಸ್ಟ್‌ಲ್ಯಾಂಡ್ ವಿಚಾರ...

ಅಗಸ್ಟಾ ವೆಸ್ಟ್‌ಲ್ಯಾಂಡ್ ವಿಚಾರ ಬಿಜೆಪಿಯವರು ಏನು ಬೇಕಾದರೂ ಹೇಳಲಿ ತಾನು ಯಾರಿಗೂ ಹೆದರುವುದಿಲ್ಲ: ಸೋನಿಯಾಗಾಂಧಿ

ವಾರ್ತಾಭಾರತಿವಾರ್ತಾಭಾರತಿ27 April 2016 2:49 PM IST
share
ಅಗಸ್ಟಾ ವೆಸ್ಟ್‌ಲ್ಯಾಂಡ್ ವಿಚಾರ ಬಿಜೆಪಿಯವರು ಏನು ಬೇಕಾದರೂ ಹೇಳಲಿ ತಾನು ಯಾರಿಗೂ ಹೆದರುವುದಿಲ್ಲ: ಸೋನಿಯಾಗಾಂಧಿ

ಹೊಸದಿಲ್ಲಿ, ಎಪ್ರಿಲ್ 27: ಆರು ವರ್ಷ ಹಳೆಯ ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಪ್ರಕರಣ ಮತ್ತೆ ಚರ್ಚೆಯಲ್ಲಿದೆ. ಈ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಬುಧವಾರ ಭಾರೀ ಕೋಲಾಹಲ ನಡೆದಿದೆ. ಆದಕಾರಣ ಕಾರ್ಯಕಲಾಪ ಸ್ಥಗಿತಗೊಳಿಸಬೇಕಾಯಿತು. ರಾಜ್ಯಸಭೆಯಲ್ಲಿ ಕಾರ್ಯಕಲಾಪ ಪ್ರಾರಂಭವಾಗುತ್ತಿದ್ದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಈ ಪ್ರಕರಣದಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ ನಾಯಕರು ಗದ್ದಲವೆಬ್ಬಿಸಿದರು. ಬಿಜೆಪಿ ಆರೋಪದ ಕುರಿತು ಪತ್ರಕರ್ತರು ಸೋನಿಯಾಗಾಂಧಿಯವರನ್ನು ಪ್ರಶ್ನಿಸಿದಾಗ ’ನಾವು ಯಾವುದನ್ನೂ ಅಡಗಿಸಿಟ್ಟಿಲ್ಲ. ಅವರು ನಮ್ಮ ಹೆಸರು ಎತ್ತಲಿ. ನಾನು ಯಾರಿಗೂ ಹೆದರುವುದಿಲ್ಲ. ಈ ಸರಕಾರ ಎರಡು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಈವರೆಗೂ ಯಾಕೆ ತನಿಖೆ ಪೂರ್ತಿಗೊಳಿಸಿಲ್ಲ’ ಎಂದಿರುವುದಾಗಿ ವರದಿಯಾಗಿದೆ.

ಕಾಂಗ್ರೆಸ್‌ನಿಂದ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಝಾದ್ ಎರಡೂ ದೇಶಗಳ ಪ್ರಧಾನ ಮಂತ್ರಿಗಳ ನಡುವೆ ಮಾತುಕತೆ ನಡೆಯಿತು. ಅವರ ಇಬ್ಬರ ನಡುವೆ ವ್ಯಾಪಾರ ಕುದುರಿತ್ತೇ? ಯುಪಿಎ ಸರಕಾರ ಕ್ರಮ ಕೈಗೊಂಡಿದೆ ಮತ್ತು ವ್ಯವಹಾರವನ್ನು ವಜಾಗೊಳಿಸಿದೆ. ಹಾಗಿದ್ದೂ ಈ ಕಂಪೆನಿಯನ್ನು ಮೋದಿ ಸರಕಾರ ಯಾಕೆ ಮೇಕ್ ಇನ್ ಇಂಡಿಯಾದ ಭಾಗವಾಗಿ ಮಾಡಿತು? ಎಂದು ಪ್ರಶ್ನಿಸಿದರು. ವಿತ್ತ ಸಚಿವ ಅರುಣ್ ಜೇಟ್ಲಿ ಉತ್ತರಿಸುತ್ತಾ ಭಾರತ ಮತ್ತು ಇಟಲಿ ಪ್ರಧಾನಿಗಳ ನಡುವೆ ಯಾವುದೇ ಭೇಟಿ ಆಗಿಲ್ಲ. ಇದು ತಪ್ಪು ವರದಿಯಾಗಿದೆ ಎಂದರು.

ಪ್ರಕರಣದಲ್ಲಿ ಬಿಜೆಪಿಯ ಆಕ್ರಮಣಕಾರಿ ನಡೆಯ ಬಳಿಕ ಸೋನಿಯಾ ಗಾಂಧಿ ಜನಪಥ್ ಹತ್ತರ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮ, ಐಎಸ್ ಸುರ್ಜೆವಾಲಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯಾ ಇದ್ದರು. ಈ ನಡುವೆ ಮನಮೋಹನ ಸಿಂಗ್ ’ಈ ವಿಷಯದಲ್ಲಿ ಯಾವುದೇ ಕೇಸು ಆಗಿಲ್ಲ. ನನ್ನ ಪಕ್ಷ ಇದಕ್ಕೆ ಉತ್ತರಿಸಲಿದೆ’ ಎಂದು ಹೇಳಿದ್ದಾರೆ. ಕಳೆದ ದಿನ ಇಟಲಿಯ ಮಿಲಾನ್ ಕೋರ್ಟ್ ತನ್ನ ತೀರ್ಪಿನಲ್ಲಿ 3600 ಕೋಟಿರೂಪಾಯಿ ಹೆಲಿಕಾಪ್ಟರ್ ಡೀಲ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X