Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ಕಂಪೆನಿಗಳನ್ನು ಗಂಟು ಮೂಟೆ...

ವಿದೇಶಿ ಕಂಪೆನಿಗಳನ್ನು ಗಂಟು ಮೂಟೆ ಕಟ್ಟಿಸುತ್ತೇನೆ: ರಾಮ್ ದೇವ್

ವಾರ್ತಾಭಾರತಿವಾರ್ತಾಭಾರತಿ27 April 2016 3:10 PM IST
share
ವಿದೇಶಿ ಕಂಪೆನಿಗಳನ್ನು ಗಂಟು ಮೂಟೆ ಕಟ್ಟಿಸುತ್ತೇನೆ: ರಾಮ್ ದೇವ್

ಹೊಸದಿಲ್ಲಿ, ಎಪ್ರಿಲ್ 27: ಕೆಲವೇ ವರ್ಷಗಳಲ್ಲಿ ಐದು ಸಾವಿರ ಕೋಟಿ ವ್ಯವಹಾರ ದಾಖಲಿಸಿದ ಸಂಸ್ಥೆಯಾಗಿ ತನ್ನ ಆಹಾರೋತ್ಪನ್ನ-ಔಷಧ ಉತ್ಪಾದನೆ ಶೃಂಖಲೆ ಮುಂದಿನ ವರ್ಷ ಹತ್ತು ಸಾವಿರ ಕೋಟಿ ವ್ಯವಹಾರ ಕುದುರಿಸಲಿದೆ ಎಂದು ರಾಮ್ ದೇವ್ ಹೇಳಿದ್ದಾರೆ. ವಿದೇಶಿ ಬೃಹತ್ ಕಂಪೆನಿಗಳನ್ನು ಗಂಟು ಮೂಟೆ ಕಟ್ಟಿಸುವುದು ತನ್ನ ಗುರಿಯಾಗಿದೆ ಎಂದು ಲಕ್ಷಗಟ್ಟಲೆ ಜನರಿಗೆ ಕೆಲಸ ಕೊಡಲು ತನ್ನಿಂದ ಸಾಧ್ಯವಿದೆ ಎಂದೂ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಮ್ ದೇವ್ ಹೇಳಿದ್ದಾರೆಂದು ವರದಿಯಾಗಿದೆ.

ಪ್ರಮುಖ ವಿದೇಶಿ ಕಂಪೆನಿಗಳಿಂದ ದೇಶಭಕ್ತರಾದ ಅನುಭವಿ ಉದ್ಯೋಗಿಗಳು ತನ್ನ ಸಂಸ್ಥೆಗೆ ಬಂದಿದ್ದಾರೆ. ಒಂದು ವರ್ಷದೊಳಗೆ ಕೋಲ್ಗೇಟ್‌ನ ಗೇಟ್ ಕೆಳಗೆ ಬೀಳಲಿದೆ. ನೆಸ್ಲೆ ಹಕ್ಕಿ ಹೋಗಲಿವೆ. ಬರ ಅನುಭವಿಸುತ್ತಿರುವ ವಿದರ್ಭ, ಬುಂದೇಲ್‌ಖಂಡ ಕ್ಷೇತ್ರಗಳಲ್ಲಿ ಜನರಿಗೆ ಲಾಭಕರವಾದ ಕೃಷಿ ಮಾಡಲು ಸೌಕರ್ಯ ಮಾಡಿಕೊಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಭಾರತ ಮಾತಾ ವಿವಾದದಲ್ಲಿ ತಲೆಕತ್ತರಿಸುವೆ ಎಂದು ಗ್ರಾಮೀಣ ಭಾಷೆಯಲ್ಲಿ ಹೇಳಿದ್ದೆ. ಅಹಿಂಸೆ ಮತ್ತು ಸಹವರ್ತಿತ್ವಕ್ಕೆ ಆದ್ಯತೆ ನೀಡಿ ಮಾತ್ರವೇ ಕಾರ್ಯವೆಸಗುತ್ತೇನೆ ಎಂದೂ ರಾಂದೇವ್ ಹೇಳಿದ್ದಾರೆ.

ಕಪ್ಪುಹಣದ ಕುರಿತ ಪ್ರಶ್ನೆಗೆ ಆಹೊಣೆಯನ್ನು ನರೇಂದ್ರ ಮೋದಿಗೆ ವಹಿಸಿಕೊಟ್ಟಿದ್ದೇನೆ. ಸ್ವದೇಶಿ ಅಭಿವೃದ್ಧಿ ಮತ್ತು ಯೋಗದಲ್ಲಿ ಮುಂದುವರಿಯುವತ್ತ ಗಮನಹರಿಸುತ್ತಿದ್ದೇನೆ ಎಂದು ಉತ್ತರಿಸಿದ್ದಾರೆ. ಬಿಹಾರದಲ್ಲಿ ನಿತೀಶ್ ಕುಮಾರ್ ಜಾರಿಗೆ ತಂದ ಪಾನನಿರೋಧ ಮತ್ತು ದಿಲ್ಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನಡೆಸುವ ವಾಹನ ನಿಯಂತ್ರಣವನ್ನು ರಾಮ್ ದೇವ್ ಶ್ಲಾಘಿಸಿದ್ದಾರೆ. ಉತ್ತರಾಖಂಡದ ಸರಕಾರದ ಬುಡಮೇಲು ಕೃತ್ಯದಲ್ಲಿ ತನ್ನಪಾಲಿಲ್ಲ ಎಂದ ಅವರು ತಾನು ಎಲ್ಲವನ್ನೂ ನೇರವಾಗಿ ಮಾಡುವ ವ್ಯಕ್ತಿಯಾಗಿದ್ದೇನೆ ಎಂದು ಹೇಳಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X