Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತಾಭ್ ಹೆದರು ಪುಕ್ಕಲ: ಅಮರ್ ಸಿಂಗ್

ಅಮಿತಾಭ್ ಹೆದರು ಪುಕ್ಕಲ: ಅಮರ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ27 April 2016 5:38 PM IST
share
ಅಮಿತಾಭ್ ಹೆದರು ಪುಕ್ಕಲ: ಅಮರ್ ಸಿಂಗ್

ಸಮಾಜವಾದಿ ಪಾರ್ಟಿಯ ಮಾಜಿ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ರು ಸೂಪರ್ ಸ್ಟಾರ್ ಅಮಿತಾಭ್‌ಬಚ್ಚನ್‌ರನ್ನು ಬಹಳ ಹೆದರು ಪುಕ್ಕಲ ಎಂದು ಹೇಳಿಬಿಟ್ಟಿದ್ದಾರೆ. ಬಿಬಿಸಿ ಹಿಂದಿಯೊಂದಿಗೆ ಮಾತಾಡುತ್ತಾ "ಅವರು ಕಾನೂನಿಗೆ ಬಹಳ ಹೆದರುತ್ತಾರೆ. ಅವರಿಗೆ ತೆರೆಯಲ್ಲಿ ಆ್ಯಂಗ್ರಿ ಯಂಗ್‌ಮೆನ್ ಇಮೇಜ್ ಇದೆ, ಒಂದು ಸಾಮಾನ್ಯ ಆದಾಯ ತೆರಿಗೆ ಅಧಿಕಾರಿಯ ಒಂದು ಸಣ್ಣ ನೋಟಿಸ್ ಅವರ ಅವಸ್ಥೆಯನ್ನೆ ಕೆಡಿಸಿಹಾಕುತ್ತಿದೆ" ಎಂದು ಹೇಳಿರುವುದಾಗಿ ವರದಿಯಾಗಿದೆ.

ಅಮರ್ ಸಿಂಗ್ ಹಿಂದೆ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್‌ರ ಬಹಳ ನಿಕಟ ಜನರಲ್ಲೊಬ್ಬರು ಎಂದು ಲೆಕ್ಕಹಾಕಲಾಗುತ್ತಿತ್ತು. ಆದರೆ ಈಗ ಅವರಿಬ್ಬರ ನಡುವೆ ಅಂತರ ಏರ್ಪಟ್ಟಿದೆ ಮತ್ತು ಈಗ ಅಮರ್ ಸಿಂಗ್ ಬಚ್ಚನ್‌ರನ್ನು ಟೀಕಿಸಲು ಹಿಂದೆ ಮುಂದೆ ನೋಡುವುದಿಲ್ಲ.

ಇತ್ತೀಚೆಗೆ ಪನಾಮ ಪೇಪರ್ಸ್‌ ಲೀಕ್ ಮೂಲಕ ತೆರಿಗೆ ಕದಿಯಲು ವಿದೇಶದ ಬ್ಯಾಂಕ್‌ಗಳಲ್ಲಿ ಹಣ ಇಟ್ಟಿದ್ದಾರೆಂಬ ಮಾಧ್ಯಮ ವರದಿಗಳು ಪ್ರಕಟಗೊಂಡಿದ್ದವು. ಅದರಲ್ಲಿ ಅಮಿತಾಭ್ ಬಚ್ಚನ್ ಹೆಸರು ಇತ್ತು. ಅಮಿತಾಭ್ ತನ್ನ ಮೇಲಿನ ಎಲ್ಲ ಆರೋಪವನ್ನು ನಿರಾಕರಿಸಿದ್ದಾರೆ. ಆದರೂ ಅಮರ್ ಸಿಂಗ್ ಅಮಿತಾಭ್ ಬಚ್ಚನ್‌ರನ್ನು ಡರ್‌ಪೋಕ್(ಹೆದರು ಪುಕ್ಕಲ) ಎಂದು ವಿಶ್ಲೇಷಿಸಿದ್ದಾರೆ.

ಅಮರ್ ಸಿಂಗ್ "ಕಾನೂನಿನ ದೃಷ್ಟಿಯಲ್ಲಿ ಯಾರೇ ಅಜ್ಞಾತವಾಗಿ ಉಳಿದಿದ್ದರು ಅವರು ಕ್ಷಮ್ಯರಲ್ಲ’

  "ಇದು ಅಮಿತಾಭ್‌ರ ಮುಗ್ಧತೆ ಕೂಡಾ ಆಗಿರಬಹುದು. ಕೆಲವೊಮ್ಮೆ ಅವರು ಅವರ ಚಾರ್ಟಡ್ ಎಕೌಂಟೆಂಟ್ ಅಥವಾ ಅವರ ನಿಕಟ ವ್ಯಕ್ತಿ ಅವರಿಂದ ಯಾವುದಾದರೂ ಕಾಗದಕ್ಕೆ ಸಹಿಹಾಕಿಸಿಕೊಂಡಿದ್ದರೆ ಅವರು ಅದನ್ನು ಮರೆತಿರಲೂಬಹುದು" ಎಂದು ಅಮರ್ ಸಿಂಗ್ ಹೇಳಿರುವುದಾಗಿ ವರದಿಯಾಗಿದೆ..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X