Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ನಿಷೇಧವಿಲ್ಲದ ಪ್ಲಾಸ್ಟಿಕ್...

ಮಂಗಳೂರಿನಲ್ಲಿ ನಿಷೇಧವಿಲ್ಲದ ಪ್ಲಾಸ್ಟಿಕ್ ಸಾಮಗ್ರಿಗಳೂ ವಶಕ್ಕೆ: ಸಂಕಷ್ಟದಲ್ಲಿ ವ್ಯಾಪಾರಿಗಳು

ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಿಷೇಧ ಹಿನ್ನ್ನೆಲೆ

ವಾರ್ತಾಭಾರತಿವಾರ್ತಾಭಾರತಿ27 April 2016 8:10 PM IST
share
ಮಂಗಳೂರಿನಲ್ಲಿ ನಿಷೇಧವಿಲ್ಲದ ಪ್ಲಾಸ್ಟಿಕ್ ಸಾಮಗ್ರಿಗಳೂ ವಶಕ್ಕೆ: ಸಂಕಷ್ಟದಲ್ಲಿ ವ್ಯಾಪಾರಿಗಳು

ಗಳೂರು,ಎ.27: ರಾಜ್ಯದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳ ನಿಷೇಧದ ಆದೇಶ ಜಾರಿಗೆ ಹೊರಟ ಅಧಿಕಾರಿಗಳು ನಿಷೇಧವಿಲ್ಲದ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದುಕೊಂಡು ಮಂಗಳೂರಿನಲ್ಲಿ ಪ್ಲಾಸ್ಟಿಕ್ ವ್ಯಾಪಾರಿಗಳನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ.

 ರಾಜ್ಯದಲ್ಲಿ ಎ.15 ರಿಂದ ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳ ಬಳಕೆಗೆ ನಿಷೇಧವಿದೆ. ಕೇಂದ್ರದ ಹೊಸ ಆದೇಶದ ಪ್ರಕಾರ 50 ಮೈಕ್ರಾನ್‌ಗಿಂತ ಹೆಚ್ಚಿನ ಕ್ಯಾರಿಬ್ಯಾಗ್ ಬಳಕೆಗೆ ಅವಕಾಶವಿದ್ದರೂ ರಾಜ್ಯ ಸರಕಾರದ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಿಷೇಧದ ಪ್ರಕಾರ ಎಲ್ಲಾ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳು ನಿಷೇಧಿಸಲ್ಪಟಿವೆ. ಜೊತೆಗೆ ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಸ್ಪೂನ್ , ಪ್ಲಾಸ್ಟಿಕ್ ಪ್ಲೇಟ್‌ಗಳು , ಫ್ಲೆಕ್ಸ್, ಪ್ಲಾಸ್ಟಿಕ್ ಬಂಟಿಂಗ್ಸ್‌ಗಳಿಗೆ ನಿಷೇಧವಾಗಿದೆ.

 ಆದರೆ ಮಂಗಳೂರು ಮಹಾನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ನಿಷೇಧದ ಆದೇಶವನ್ನಿಟ್ಟುಕೊಂಡು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳ ತಪಾಸಣೆ ನಡೆಸುತ್ತಿರುವ ಕೆಲವೊಂದು ಅಧಿಕಾರಿಗಳು ನಿಯಮವನ್ನು ಗಾಳಿಗೆ ತೂರಿ ಪ್ಲಾಸ್ಟಿಕ್ ವಸ್ತುಗಳ ವಶಪಡಿಸಿಕೊಳ್ಳುತ್ತಿದ್ದಾರೆ. ಪ್ಯಾಕಿಂಗ್ ಮಾಡುವಂತಹ ಪ್ಲಾಸ್ಟಿಕ್‌ಗಳು ನಿಷೇಧದ ಪಟ್ಟಿಯಲ್ಲಿ ಇಲ್ಲದೆ ಇದ್ದರೂ ನಗರದ ಬಂದರ್‌ನಲ್ಲಿ ಬುಧವಾರ ದಾಳಿ ನಡೆಸಿದ ಮನಪಾದ ಅಧಿಕಾರಿಗಳು ಎಲ್ಲಾ ರೀತಿಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬುದು ಪ್ಲಾಸ್ಟಿಕ್ ವರ್ತಕರ ಅಳಲು.


ಎನ್‌ಜಿಟಿ ನಿರ್ದೇಶನ ಪಾಲನೆಯಾಗುತ್ತಿಲ್ಲ:
  ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳನ್ನು ವಶಪಡಿಸಿಕೊಳ್ಳುವ ರೀತಿಯ ಬಗ್ಗೆ ಕೆಲವೊಂದು ನಿರ್ದೇಶನಗಳನ್ನು ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ (ಎನ್‌ಜಿಟಿ) ನೀಡಿದೆ. ಆದರೆ ಮಂಗಳೂರಿನಲ್ಲಿ ಎನ್ ಜಿ ಟಿ ನೀಡಿದ ನಿರ್ದೇಶನಗಳನ್ನು ಪಾಲಿಸಲಾಗುತ್ತಿಲ್ಲ ಎಂಬ ಆರೋಪವಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅಧಿಕಾರಿಗಳು ಯಾವೆಲ್ಲ ವಸ್ತುಗಳನ್ನು, ಎಷ್ಟು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಹಜರು ನಡೆಸಬೇಕು ಮತ್ತು ಯಾವುದೆ ಕಾರಣಕ್ಕೂ ಹಿಂಸೆಯನ್ನು ನೀಡಬಾರದು ಎಂಬ ಆದೇಶವಿದೆ. ಈ ಆದೇಶವಿದ್ದರೂ ದಾಳಿ ನಡೆಸುವ ಅಧಿಕಾರಿಗಳು ಈ ನಿರ್ದೇಶನವನ್ನು ಪಾಲಿಸುತ್ತಿಲ್ಲ ಎಂಬ ಆರೋಪವನ್ನು ವರ್ತಕರು ಮಾಡುತ್ತಿದ್ದಾರೆ.

ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ ದೂರು
 ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳಿಗೆ ನಿಷೇಧವಿರುವುದರಿಂದ ದಾಳಿ ಮಾಡುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನಿಷೇಧವಿಲ್ಲದೆ ಇರುವ ಹಲವು ಬಗೆಯ ಪ್ಲಾಸ್ಟಿಕ್‌ಗಳನ್ನು ಕೊಂಡು ಹೋಗುತ್ತಿರುವುದು ತಪ್ಪು. ಈ ಬಗ್ಗೆ ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್‌ಗೆ ನಾವು ದೂರನ್ನು ನೀಡುತ್ತೇವೆ.
-ಬಿ.ಎ.ನಝೀರ್, ಅಧ್ಯಕ್ಷರು, ಕೆನರಾ ಪ್ಲಾಸ್ಟಿಕ್ ಮ್ಯಾನ್ಯಪ್ಯಾಕ್ಚರ್ ಆ್ಯಂಡ್ ಟ್ರೇಡ್ರ್ ಅಸೋಸಿಯೇಶನ್


ಎಲ್ಲಾ ರೀತಿಯ ಪ್ಲಾಸ್ಟಿಕ್ ಬ್ಯಾಗ್‌ಗಳು ನಿಷೇಧವಾಗಿದೆ. ಆದರೆ ಪ್ಯಾಕಿಂಗ್ ಮಾಡುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ನಿಷೇಧವಿಲ್ಲ.ನಿಷೇಧವಿಲ್ಲದೆ ಇರುವ ಇಂತಹ ಪ್ಯಾಕಿಂಗ್ ಮಾಡುವ ಪ್ಲಾಸ್ಟಿಕ್ ಬಳಸುವುದಕ್ಕೆ ಯಾವುದೆ ತೊಂದರೆಯಿಲ್ಲ.
 - ರಾಜಶೇಖರ್ ಪುರಾಣಿಕ್,ಅಧಿಕಾರಿ , ಕರ್ನಾಟಕ ರಾಜ್ಯ ಮಾಲೀನ್ಯ ನಿಯಂತ್ರಣ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X