Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3 ವರ್ಷಗಳಲ್ಲಿ 168 ಕೋಟಿ ರೂ....

3 ವರ್ಷಗಳಲ್ಲಿ 168 ಕೋಟಿ ರೂ. ಕಾಮಗಾರಿ:ಕೆ.ಎಂ.ಮಹೇಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ27 April 2016 10:23 PM IST
share

ಕಡೂರು, ಎ.27: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 168 ಕೋಟಿ ರೂ. ಕಾಮಗಾರಿಗಳು ನಡೆದಿವೆ ಎಂದು ಜೆ.ಡಿ.ಎಸ್ ಕಡೂರು ತಾಲೂಕು ಅಧ್ಯಕ್ಷ ಕೆ.ಎಂ.ಮಹೇಶ್ವರಪ್ಪ ತಿಳಿಸಿದ್ದಾರೆ.

  ಅವರು ಪಟ್ಟಣದ ಜೆಡಿಎಸ್ ಪಕ್ಕದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಹೆದ್ದಾರಿ ಹಿರೇನಲ್ಲೂರು ರಸ್ತೆ ಮತ್ತು ಮರವಂಜಿ ರಸ್ತೆಗಳ ಕಾಮಗಾರಿಗೆ 36 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗಿ ಸುಂದರವಾದ ರಸ್ತೆ ನಿರ್ಮಾಣವಾಗಲಿದೆ. ಬಿ.ವೈ.ಎಸ್.ಎಸ್ ರಸ್ತೆ ಕಾಮಗಾರಿಗೆ ಸಿ.ಆರ್.ಎಂ. ಯೋಜನೆಯಡಿ 15 ಕೋಟಿ ರೂ. ಪ್ರಸ್ತಾವನೆ ಸರಕಾರದ ಮುಂದಿದೆ. ಈಗಾಗಲೇ 3 ಕೋಟಿ ರೂ. ರಸ್ತೆ ಕಾಮಗಾರಿಯು ಮುಗಿದಿದೆ ಎಂದರು.

   ಎಂ.ಡಿ.ಆರ್. ಯೋಜನೆಯಡಿ ಗಿರಿಯಾಪುರದಿಂದ ಚಿಕ್ಕಬಳ್ಳೇಕೆರೆ ರಸ್ತೆ ಕಾಮಗಾರಿಗೆ ಸುಮಾರು 3.50 ಕೋಟಿ ರೂ. ಮಂಜೂರಾಗಿದೆ. ತಾಲೂಕಿನ ಚಟ್ನಳ್ಳಿ ಗ್ರಾಮದ ಸಮುದಾಯ ಭವನಕ್ಕೆ ಶಾಸಕರ ಅನುದಾನದಲ್ಲಿ 6 ಲಕ್ಷ ರೂ., ಅದೇ ಗ್ರಾಮದ ಪ್ರೌಢಶಾಲೆಗೆ 4 ಲಕ್ಷ ರೂ., ಚಟ್ನಳ್ಳಿ ಆಲಘಟ್ಟ ತಾಂಡ್ಯಕ್ಕೆ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ 24 ಲಕ್ಷ ರೂ., ಸುವರ್ಣ ಗ್ರಾಮ ಯೋಜನೆಗೆ 36 ಲಕ್ಷ ರೂ. ಹಾಗೂ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ 8 ಲಕ್ಷ ರೂ. ಅನುದಾನ ನೀಡಲಾಗಿದೆ. ಶಾಸಕ ದತ್ತರವರ ಮೂರು ವರ್ಷಗಳ ಅವಧಿಯಲ್ಲಿ ಚಟ್ನಳ್ಳಿ ಗ್ರಾಮವೊಂದಕ್ಕೆ ಸುಮಾರು 82 ಲಕ್ಷ ರೂ. ಅನುದಾನ ನೀಡಲಾಗಿದೆ. ಹಿಂದಿನ ಯಾವುದೇ ಶಾಸಕರು ಈ ಗ್ರಾಮಕ್ಕೆ ಅನುದಾನವನ್ನು ನೀಡಿರುವುದಿಲ್ಲ ಎಂದು ತಿಳಿಸಿದರು.

 ಜೆಡಿಎಸ್ ನಗರ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಪುರಸಭೆಯನ್ನು ಹೊರತು ಪಡಿಸಿ ಭದ್ರಾ ಡ್ಯಾಂ ನಿಂದ ಕುಡಿಯುವ ನೀರನ್ನು ತರುವ ಯೋಜನೆಯಲ್ಲಿ ಎಲ್ಲ ವಾರ್ಡ್‌ಗಳಿಗೆ ವಿತರಿಸಲು ಪೈಪ್‌ಲೈನ್ ಅಳವಡಿಸಲು ಈಗಾಗಲೇ 60 ಲಕ್ಷ ರೂ. ಅನುದಾನ ಟಾಸ್ಕ್ ಫೆೆರ್ಸ್‌ನಡಿ ಬಿಡುಗಡೆಯಾಗಿದೆ. ಮುಖ್ಯಮಂತ್ರಿಗಳ 50 ಲಕ್ಷ ರೂ. ಅನುದಾನ ಮಂಜೂರಾಗಿದೆ. ಈ ಹಣದಲ್ಲಿ ಡಾ.ವೈ.ಸಿ.ವಿಶ್ವನಾಥ್ ಮನೆಯಿಂದ ಚೆಕ್ ಪೋಸ್ಟ್‌ವರೆಗೆ ಜೋಡಿರಸ್ತೆ, ವಿದ್ಯುತ್ ದೀಪ ಅಳವಡಿಸಲು 15 ಲಕ್ಷ ರೂ., ರೈಲ್ವೆ ಟ್ರ್ಯಾಕ್‌ನಿಂದ ಕೆನರಾ ಬ್ಯಾಂಕ್‌ವರೆಗೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ 20 ಲಕ್ಷ ರೂ. ಹಾಗೂ 15 ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದ ಬನ್ನಿಮರದ ರಸ್ತೆಯಿಂದ ಸುವರೆಹೊಳ್ಳದವರೆಗೆ ರಸ್ತೆ ನಿರ್ಮಾಣವಾಗಲಿದೆ. ಈ ಕಾಮಗಾರಿಗಳನ್ನು ಯಾವುದಾದರೂ ಏಜೆನ್ಸಿ ಮೂಲಕ ಮಾಡಿಸಲು ಶಾಸಕ ದತ್ತಾರವರು ಪತ್ರ ವ್ಯವಹಾರ ನಡೆಸಿದ್ದಾರೆ ಎಂದು ಹೇಳಿದರು.

ಜಿಪಂ ಸದಸ್ಯೆ ಕಾವೇರಿ ಲಕ್ಕಪ್ಪ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸೀಗೆಹಡ್ಲು ಹರೀಶ, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಕಲ್ಲೇಶಪ್ಪ, ಚಟ್ನಳ್ಳಿ ಗ್ರಾಪಂ ಸದಸ್ಯ ಶಿವಕುಮಾರ್, ಯಳಗೊಂಡನಹಳ್ಳಿ ಈಶಣ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X