Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಆರ್‌ಎನ್‌ಎಸ್‌ಎಸ್-1ಜಿ ಉಪಗ್ರಹ...

ಐಆರ್‌ಎನ್‌ಎಸ್‌ಎಸ್-1ಜಿ ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ

ವಾರ್ತಾಭಾರತಿವಾರ್ತಾಭಾರತಿ27 April 2016 11:46 PM IST
share

ಚೆನ್ನೈ, ಎ.27: ದೇಶದ 7ನೆಯ ನಾವಿಕ ಉಪಗ್ರಹದ ಉಡಾವಣೆ ಗುರುವಾರಕ್ಕೆ ನಿಗದಿಯಾಗಿದೆ. ಭಾರತೀಯ ರಾಕೆಟೊಂದರ ಮೂಲಕ ಅದನ್ನು ಅಂತರಿಕ್ಷಕ್ಕೇರಿಸಲು 51 ಗಂಟೆ 30 ನಿಮಿಷಗಳ ಕ್ಷಣಗಣನೆ ಸಾಮಾನ್ಯವಾಗಿ ಮುಂದುವರಿಯುತ್ತಿದೆಯೆಂದು ಭಾರತೀಯ ಅಂತರಿಕ್ಷ ಸಂಶೋಧನ ಸಂಘಟನೆ (ಇಸ್ರೊ) ಇಂದು ತಿಳಿಸಿದೆ.

ಭಾರತೀಯ ಪ್ರಾದೇಶಿಕ ನಾವಿಕ ಉಪಗ್ರಹ ವ್ಯವಸ್ಥೆ- ಐಆರ್‌ಎನ್‌ಎಸ್‌ಎಸ್-1ಜಿಯನ್ನು ಹೊತ್ತಿರುವ 44.4ಮೀ. ಉದ್ದ ಹಾಗೂ 320 ಟನ್ ಭಾರ ಧ್ರುವ ಉಪಗ್ರಹ ಉಡಾವಣಾ ವಾಹನ ಗುರುವಾರ ಮಧ್ಯಾಹ್ನ 12:50ರ ವೇಳೆ ನಭಕ್ಕೇರಲಿದೆಯೆಂದು ಅದು ಹೇಳಿದೆ.
 ಆಗಸಕ್ಕೆ ನೆಗೆದ ಕೇವಲ 20 ನಿಮಿಷಗಳಲ್ಲಿ ರಾಕೆಟ್, 1,425 ಕಿ.ಗ್ರಾಂ, ಭಾರದ ಐಆರ್‌ಎನ್‌ಎಸ್‌ಎಸ್-1ಜಿ ಉಪಗ್ರಹವನ್ನು 497.8 ಕಿ.ಮೀ. ಎತ್ತರದಲ್ಲಿ ಕಕ್ಷೆಗೆ ಸೇರಿಸಲಿದೆ. ಪಿಎಸ್‌ಎಲ್‌ವಿ 4 ಹಂತಗಳ ಎಂಜಿನ್‌ನ ರಾಕೆಟಾಗಿದ್ದು, ಘನ ಹಾಗೂ ದ್ರವ ಇಂಧನಗಳಿಂದ ಪರ್ಯಾಯವಾಗಿ ಚಲಿಸುತ್ತದೆ.
12 ವರ್ಷಗಳ ಆಯುಷ್ಯವಿರುವಂತೆ ವಿನ್ಯಾಸಿಸಲಾಗಿರುವ ಉಪಗ್ರಹವು ನಾವಿಗೇಶನ್ ಹಾಗೂ ರೇಂಜಿಂಗ್‌ಗಾಗಿ ಎರಡು ಪೇಲೋಡ್‌ಗಳನ್ನು ಒಯ್ಯಲಿದೆ.
ನಾವಿಗೇಶನ್ ಪೇಲೋಡ್, ಬಳಕೆದಾರರಿಗೆ ನಾವಿಕ ಸೇವಾ ಸಂಕೇತಗಳನ್ನು ಕಳುಹಿಸಲಿದೆ. ಅದು ಎಲ್ 5- ಬ್ಯಾಂಡ್ ಹಾಗೂ ಎಸ್-ಬ್ಯಾಂಡ್‌ಗಳಲ್ಲಿ ಕಾರ್ಯಾಚರಿಸುತ್ತದೆ. ಅತ್ಯಂತ ನಿಖರ ರುಬಿಡಿಯಂ ಪರಮಾಣು ಗಡಿಯಾರವು ಈ ಪೇ ಲೋಡ್‌ನ ಭಾಗವಾಗಿರುತ್ತದೆ.
ರೇಂಜಿಂಗ್ ಪೇ ಲೋಡ್‌ನಲ್ಲಿ ಒಂದು ಸಿ-ಬ್ಯಾಂಡ್ ಟ್ರಾನ್ಸ್‌ಪಾಂಡರ್ ಇರುತ್ತದೆ. ಅದು ಉಪಗ್ರಹದ ವ್ಯಾಪ್ತಿಯನ್ನು ನಿಖರವಾಗಿ ನಿರ್ಧರಿಸಲು ನೆರವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X