Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟೆಕಾರು ಪಪಂ: ಬಿಜೆಪಿ ಜಯಭೇರಿ

ಕೋಟೆಕಾರು ಪಪಂ: ಬಿಜೆಪಿ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ27 April 2016 11:48 PM IST
share

ಉಳ್ಳಾಲ, ಎ.27: ಕೋಟೆಕಾರು ಪಪಂ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದು, ಪಂಚಾಯತ್‌ನ 17 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗಳಿಸಿ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.

ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಗಳಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸಿದ್ದ ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳು ಜಯಶಾಲಿಯಾದರೆ, ಸಿಪಿಎಂ ಮತ್ತು ಎಸ್‌ಡಿಪಿಐಯ ತಲಾ ಓರ್ವರು ಆಯ್ಕೆಯಾಗಿದ್ದಾರೆ. ಕೋಟೆಕಾರು ಪಪಂನ 17 ಸ್ಥಾನದಲ್ಲಿ ಒಂದು ಸ್ಥಾನಕ್ಕೆ ಕಾಂಗ್ರೆಸ್‌ನ ಸದಸ್ಯ ಮೊಯ್ದಿನ್ ಬಾವ ಅವಿರೋಧವಾಗಿ ಆಯ್ಕೆಯಾಗಿದ್ದರು.

8 ಸ್ಥಾನಗಳಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರಲ್ಲಿ ಕೋಟೆಕಾರು ಗ್ರಾಪಂನ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರು ಸ್ಪರ್ಧಾ ಕಣದಿಂದ ಹಿಂದಕ್ಕೆ ಸರಿದಿದ್ದರು. ಬಿಜೆಪಿಯಲ್ಲಿ ಸ್ಪರ್ಧಾ ಆಕಾಂಕ್ಷಿಗಳಿಂದ ಪ್ರಾರಂಭದಲ್ಲಿ ತೀವ್ರ ವಿರೋಧವಿತ್ತು. ಅಭ್ಯರ್ಥಿಗಳ ಆಯ್ಕೆಯ ಬಳಿಕ ಬಿಜೆಪಿಯಲ್ಲಿದ್ದ ಸುಮಾರು 8 ಮಂದಿ ಆಕಾಂಕ್ಷಿಗಳು ಬಂಡಾಯವಾಗಿ ಸ್ಪರ್ಧಿಸಿದ್ದು, ಬಂಡಾಯದ ನಡುವೆಯೂ ಬಿಜೆಪಿ ಮತದಾರರನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಕೋಟೆಕಾರಿನಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಅವಿರೋಧವನ್ನು ಹೊರತುಪಡಿಸಿದರೆ ಎಂಟು ಅಭ್ಯರ್ಥಿಗಳಲ್ಲಿ ಮೂವರು ಮಾತ್ರ ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ತಾಪಂ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು, ಬಂಡಾಯ ಅಭ್ಯರ್ಥಿಗಳಾದ ಕೋಟೆಕಾರು ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ, ಕಣದಿಂದ ಹಿಂದೆ ಸರಿದಿದ್ದ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರು, ಕಾಂಗ್ರೆಸ್‌ನ ಅಭ್ಯರ್ಥಿ ಕೋಟೆಕಾರು ಪಂಚಾಯತ್ ಮಾಜಿ ಅಧ್ಯಕ್ಷೆ ರೇಣುಕಾ ಶೆಟ್ಟಿ, ಎರಡು ಬಾರಿ ಸದಸ್ಯರಾಗಿ ಒಂದು ಅವಧಿಗೆ ಉಪಾಧ್ಯಕ್ಷರಾಗಿದ್ದ ಸಿಪಿಎಂನ ನಾಗೇಶ್ ಪೂಜಾರಿ ಸೋತ ಪ್ರಮುಖರು.

ವಿಜಯಿ ಅಭ್ಯರ್ಥಿಗಳು ಪಡೆದ ಮತಗಳ ವಿವರ 1ನೆ ವಾರ್ಡ್: ಭಾರತೀ ರಾಘವ (ಬಿಜೆಪಿ) 442, 2ನೆ ವಾರ್ಡ್: ಜಯಶ್ರೀ ಪ್ರಫುಲ್ಲದಾಸ್ (ಪಕ್ಷೇತರ, ಬಿಜೆಪಿ ಬಂಡಾಯ) 314, 3ನೆ ವಾರ್ಡ್: ಲೋಹಿತ್ ಪೂಜಾರಿ ಮಾಡೂರು (ಪಕ್ಷೇತರ, ಬಿಜೆಪಿ ಬಂಡಾಯ) 350, 4ನೆ ವಾರ್ಡ್: ಮೋಹನ್ ಬಲ್ಯ (ಬಿಜೆಪಿ) 222, 5ನೆ ವಾರ್ಡ್: ಅನಿಲ್ ಕುಮಾರ್ ಬಗಂಬಿಲ (ಬಿಜೆಪಿ) 388, 6ನೆ ವಾರ್ಡ್: ವಿದ್ಯಾ ಟಿ. ನಾರಾಯಣ(ಬಿಜೆಪಿ) 171, 7ನೆ ವಾರ್ಡ್: ಉದಯ ಕುಮಾರ್ ಶೆಟ್ಟಿ ಸುಳ್ಳೆಂಜೀರು (ಬಿಜೆಪಿ) 245, 8ನೆ ವಾರ್ಡ್: ಸುಮತಿ (ಸಿಪಿಎಂ) 206, 9ನೆ ವಾರ್ಡ್: ಹಮೀದ್ ಹಸನ್(ಕಾಂಗ್ರೆಸ್) 209, 10ನೆ ವಾರ್ಡ್: ಧೀರಜ್ ಕುಸಾಲ್‌ನಗರ (ಬಿಜೆಪಿ) 352, 11ನೆ ವಾರ್ಡ್: ದಿವ್ಯಾ ಸತೀಶ್ ಶೆಟ್ಟಿ ನಡಾರುಗುತ್ತು (ಬಿಜೆಪಿ) 428, 12ನೆ ವಾರ್ಡ್: ಡಿ.ಎಂ. ಮುಹಮ್ಮದ್ (ಕಾಂಗ್ರೆಸ್) 303, 13ನೆ ವಾರ್ಡ್: ಲ್ಯಾನ್ಸಿ ಡಿಸೋಜ (ಕಾಂಗ್ರೆಸ್) 213, 14ನೆ ವಾರ್ಡ್: ಪ್ರಶಾಂತ್ (ಬಿಜೆಪಿ) 248, 15ನೆ ವಾರ್ಡ್: ಅಣ್ಣು (ಬಿಜೆಪಿ) 421, 16ನೆ ವಾರ್ಡ್: ಝುಲೇಖಾ ಬಶೀರ್ (ಎಸ್‌ಡಿಪಿಐ) 301, 17ನೆ ವಾರ್ಡ್: ಮೊಯ್ದಿನ್ ಬಾವ (ಅವಿರೋಧ ಆಯ್ಕೆ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X