Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ದುರದೃಷ್ಟಕರ’: ಭಗತ್‌ಸಿಂಗ್ ಮೊಮ್ಮಗ

‘ದುರದೃಷ್ಟಕರ’: ಭಗತ್‌ಸಿಂಗ್ ಮೊಮ್ಮಗ

ದಿಲ್ಲಿ ವಿವಿ ಪಠ್ಯಪುಸ್ತಕ ವಿವಾದ

ವಾರ್ತಾಭಾರತಿವಾರ್ತಾಭಾರತಿ27 April 2016 11:48 PM IST
share

ಹೊಸದಿಲ್ಲಿ,ಎ.27: ದಿಲ್ಲಿ ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲಿ ಸ್ವಾತಂತ್ರ ಯೋಧ ಭಗತ್ ಸಿಂಗ್ ಅವರನ್ನು ‘ಕ್ರಾಂತಿಕಾರಿ ಭಯೋತ್ಪಾದಕ’ಎಂದು ಬಣ್ಣಿಸಿರುವುದು ಅತ್ಯಂತ ದುರದೃಷ್ಟಕರವಾಗಿದ್ದು, ಬ್ರಿಟಿಷರು ಸಹ ಅವರನ್ನು ‘ನೈಜ ಕ್ರಾಂತಿಕಾರಿ’ಎಂದು ಬಣ್ಣಿಸಿದ್ದರು ಎಂದು ಹುತಾತ್ಮ ಸ್ವಾತಂತ್ರ ಹೋರಾಟಗಾರನ ಕಿರಿಯ ಸಹೋದರ ಕುಲಬೀರ್ ಸಿಂಗ್ ಅವರ ಪುತ್ರ ಅಭಯ ಸಿಂಗ್ ಸಂಧು ಅವರು ಬುಧವಾರ ಇಲ್ಲಿ ಹೇಳಿದರು.

 ಸ್ವಾತಂತ್ರ ದೊರೆತು 68 ವರ್ಷಗಳ ನಂತರವೂ ದೇಶಕ್ಕಾಗಿ ಬಲಿದಾನ ಮಾಡಿದ ಕ್ರಾಂತಿಕಾರಿಗಳಿಗೆ ಇಂತಹ ಶಬ್ದಗಳು ಬಳಕೆಯಾಗುತ್ತಿರುವುದು ಅತ್ಯಂತ ವಿಷಾದಕರ ಪೂರ್ವ ನಿದರ್ಶನವಾಗಿದೆ. ಭಗತ್ ಸಿಂಗ್ ಅವರನ್ನು ಗಲ್ಲುಗಂಬಕ್ಕೇರಿಸಿದ ಬ್ರಿಟಿಷರು ತಮ್ಮ ತೀರ್ಪಿನಲ್ಲಿ ಅವರನ್ನು ‘ನೈಜ ಕ್ರಾಂತಿಕಾರಿ’ಎಂದು ಬಣ್ಣಿಸಿದ್ದರು. ಅವರು ಸಹ ಭಯೋತ್ಪಾದನೆ ಅಥವಾ ಭೀತಿವಾದ ಎಂಬಂತಹ ಶಬ್ದಗಳನ್ನು ಬಳಸಿರಲಿಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಂಧು ತಿಳಿಸಿದರು.
  ಕ್ರಾಂತಿಕಾರಿಗಳಿಗೆ ಇಂತಹ ಶಬ್ದಗಳನ್ನು ಬಳಸುವ ಮೂಲಕ ವಿವಾದವನ್ನೆಬ್ಬಿಸುವ ಯತ್ನ ಅತ್ಯಂತ ದುರದೃಷ್ಟಕರವಾಗಿದೆ ಎಂದರು.
ಬಿಪಿನ್ ಚಂದ್ರ ಅವರು 1990ರಲ್ಲಿ ಬರೆದಿದ್ದ ಪುಸ್ತಕವು ಬಳಿಕ ತಿದ್ದುಪಡಿಗೊಂಡಿತ್ತು ಮತ್ತು ಅದರಲ್ಲಿ ಭಗತ್ ಸಿಂಗ್‌ರನ್ನು ಕ್ರಾಂತಿಕಾರಿ ಎಂದು ಬಣ್ಣಿಸಲಾಗಿತ್ತು ಎಂದು ಅವರು ಹೇಳಿದರು.
ಆದರೆ ಹೊಸ ಆವೃತ್ತಿ ಏನಾಯಿತು ಎನ್ನುವುದು ಯಾರಿಗೂ ಗೊತ್ತಿಲ್ಲ. ಕಳೆದ 26 ವರ್ಷಗಳಿಂದಲೂ ಈ ಅಂಶ ಪುಸ್ತಕದಲ್ಲಿ ಹಾಗೆಯೇ ಉಳಿದುಕೊಂಡಿದೆ,ಅದನ್ನು ತೆಗೆದು ಹಾಕಬೇಕಾಗಿತ್ತು ಎಂದ ಅವರು, ಈ ಪುಸ್ತಕವನ್ನು ಹಿಂದೆಗೆದುಕೊಂಡು ಅದನ್ನು ತಿದ್ದುಪಡಿಗಳೊಂದಿಗೆ ಮರುಪೂರೈಕೆ ಮಾಡುವಂತೆ ಸರಕಾರವನ್ನು ತಾನು ಆಗ್ರಹಿಸುವುದಾಗಿ ಹೇಳಿದರು.
ಈ ಪುಸ್ತಕದಲ್ಲಿ ಚಿತ್‌ಗಾಂಗ್ ಚಳವಳಿ ಮತ್ತು ಸ್ಯಾಂಡರ್ಸ್ ಹತ್ಯೆಯನ್ನು ಸಹ ‘ಭಯೋತ್ಪಾದಕ ಕೃತ್ಯ’ಗಳು ಎಂದು ಬಣ್ಣಿಸಲಾಗಿದೆ.
ಈ ವಿಷಯವನ್ನು ಪರಿಶೀಲಿಸುವಂತೆ ಮತ್ತು ಪಠ್ಯಪುಸ್ತಕದಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವಂತೆ ಭಗತ್ ಸಿಂಗ್ ಕುಟುಂಬವು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಆಗ್ರಹಿಸಿದೆ ಎನ್ನಲಾಗಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X