Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುದುರೆಯೇರಿ ಬಂದ ಸಂಸದ!

ಕುದುರೆಯೇರಿ ಬಂದ ಸಂಸದ!

ಸಮ-ಬೆಸ ವಿರೋಧ

ವಾರ್ತಾಭಾರತಿವಾರ್ತಾಭಾರತಿ27 April 2016 11:50 PM IST
share

ಹೊಸದಿಲ್ಲಿ, ಎ.27: ಸಚಿವರು ಹಾಗೂ ಸರಕಾರಿ ಅಧಿಕಾರಿಗಳಿಗೂ ವಿನಾಯಿತಿ ನೀಡದ ದಿಲ್ಲಿಯ ಆಮ್ ಆದ್ಮಿ ಪಕ್ಷ ಸರಕಾರದ ಸಮ-ಬೆಸ ಕಾರ್ಯಕ್ರಮವನ್ನು ಕೆಲವು ಸಂಸತ್ ಸದಸ್ಯರು ಕಳೆದ ಮೂರು ದಿನಗಳಿಂದ ಶತಾಯು ಗತಾಯ ವಿರೋಧಿಸುತ್ತಿದ್ದಾರೆ.

ಸೋಮವಾರ ಈ ವಿಚಾರ ಲೋಕಸಭೆಯಲ್ಲಿ ಚರ್ಚೆಗೆ ಬಂದಿದ್ದು, ವಿನಾಯಿತಿ ಇಲ್ಲದಿರುವುದು, ‘ಅಪಮಾನ’ ಎಂದು ಕೆಲವು ಸದಸ್ಯರು ಆರೋಪಿಸಿದ್ದರು.
ಸಂಸದರಿಗೆ ವಿನಾಯಿತಿ ನೀಡುವ ಸಾಧ್ಯತೆಯಲ್ಲಿ ದಿಲ್ಲಿಯ ಸಾರಿಗೆ ಸಚಿವ ಗೋಪಾಲ್ ರಾಯ್ ತಳ್ಳಿ ಹಾಕಿರುವ ಹೊರತಾಗಿಯೂ, ಮಂಗಳವಾರ ಅನೇಕ ಸಂಸದರು ಸಮ ನೋಂದಣಿ ಸಂಖ್ಯೆಯ ಕಾರೊಂದರಲ್ಲಿ ಸಂಸತ್ ಭವನಕ್ಕೆ ಆಗಮಿಸಿದ್ದರು. (ಮಂಗಳವಾರ ಬೆಸ ನೋಂದಣಿ ಸಂಖ್ಯೆಯ ವಾಹನಗಳ ದಿನವಾಗಿತ್ತು). ಬುಧವಾರ ಬಿಜೆಪಿ ಸಂಸದ ರಾಮ್‌ಪ್ರಸಾದ್ ಶರ್ಮ ಕುದುರೆಯ ಮೇಲೆ ಸಂಸತ್ತಿಗೆ ಬರುವುದರೊಂದಿಗೆ ಪ್ರತಿಭಟನೆ ವಿಚಿತ್ರ ತಿರುವು ಪಡೆಯಿತು. ಆ ಕುದುರೆಗೆ ‘ಮಾಲಿನ್ಯ ಮುಕ್ತ ವಾಹನ’ ಎಂಬ ಫಲಕ ಹಾಕಲಾಗಿತ್ತು.
ಇನ್ನೊಬ್ಬರು ಬಿಜೆಪಿ ಸಂಸದ ವಿಜಯ್ ಗೋಯಲ್ ಸಂಸತ್ತಿಗೆ ಬಂದಿದ್ದ ಕಾರಿನ ಬದಿಗಳಲ್ಲಿ ಹಾಗೂ ಮೇಲೆ ನ್ಯೂಸ್ ವೆಬ್ ಸೈಟ್‌ಗಳ ತಲೆ ಬರಹಗಳನ್ನು ಅಂಟಿಸಲಾಗಿತ್ತು. ಆ ತಲೆ ಬರಹಗಳು ಸಮ-ಬೆಸ ನಿಯಮದ ಕುರಿತು ಧನಾತ್ಮಕವಾಗಿ ಹೇಳದ ಸುದ್ದಿಗಳದಾಗಿದ್ದವು.
ಸಮ-ಬೆಸದಿಂದ ದಿಲ್ಲಿಯ ವಾಯು ಮಾಲಿನ್ಯದ ಮೇಲೆ ಪರಿಣಾಮದ ಅಂಕಿ-ಅಂಶವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ, ಸಮ-ಬೆಸ ಸೂತ್ರ: ಗಾಳಿಯನ್ನು ಶುದ್ಧ ಮಾಡಿಲ್ಲ, ರೂ.2 ಸಾವಿರ ದಂಡ ಮಾತ್ರ ಖಚಿತ ಇತ್ಯಾದಿ ತಲೆ ಬರಹಗಳು ಅವುಗಳಲ್ಲಿದ್ದವು.
ಎಪ್ರಿಲ್ 18ರಂದು ಸಮ-ಬೆಸ ನಿಯಮ ಉಲ್ಲಂಘಿಸಿದುದಕ್ಕಾಗಿ ಗೋಯಲ್‌ರಿಗೆ ರೂ.2 ಸಾವಿರ ಹಾಗೂ ಪರವಾನಿಗೆ-ವಿಮಾ ದಾಖಲೆ ಇಲ್ಲದುದಕ್ಕಾಗಿ ರೂ.1,500 ದಂಡ ವಿಧಸಲಾಗಿತ್ತು. ಆದರೆ, ಬುಧವಾರ ಅವರು ನಿಯಮ ಪಾಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X