Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ:...

ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ: ನಿಯೋಗದಿಂದ ದಿಗ್ವಿಜಯ್ ಸಿಂಗ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 April 2016 11:57 PM IST
share
ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ: ನಿಯೋಗದಿಂದ ದಿಗ್ವಿಜಯ್ ಸಿಂಗ್‌ಗೆ ಮನವಿ

ಉಡುಪಿ, ಎ.28: ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನ ವೇತನ ಹಾಗೂ ಭತ್ತೆಗಳನ್ನು ರಾಜ್ಯ ಸರಕಾರಿ ನೌಕರರಿಗೂ ಅನುಷ್ಠಾನಗೊಳಿಸುವ ಬೇಡಿಕೆಯೊಂದಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಹೊಸದಿಲ್ಲಿಗೆ ತೆರಳಿ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಮನವಿ ಅರ್ಪಿಸಿದೆ. ರಾಷ್ಟ್ರದಲ್ಲೇ ಕರ್ನಾಟಕ ರಾಜ್ಯದ ಸರಕಾರಿ ನೌಕರರು ಅತ್ಯಂತ ಕಡಿಮೆ ವೇತನ ಹಾಗೂ ಭತ್ತೆಗಳನ್ನು ಪಡೆಯುತ್ತಿ ರುವುದು ದುರದೃಷ್ಟಕರ ಸಂಗತಿ. ಒಂದೇ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ವೇತನ, ಭತ್ತೆಗಳಲ್ಲಿ ಸಮಾನತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ತತ್ವವನ್ನು ಅನುಸರಿಸಬೇಕೆಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಬಿ.ಪಿ. ಮಂಜೇಗೌಡ ನೇತೃತ್ವದ ನಿಯೋಗವು ಮನವಿಯಲ್ಲಿ ಒತ್ತಾಯಿಸಿದೆ. ಈ ಬಗ್ಗೆ ಸರಕಾರದ ಮೇಲೆ ಒತ್ತಡ ಹೇರಲು ಜೂ.2ರಂದು ರಾಜ್ಯವ್ಯಾಪಿ ಲೇಖನಿ ಸ್ಥಗಿತ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂಬ ಮಾಹಿತಿಯನ್ನು ದಿಗ್ವಿಜಯ್ ಸಿಂಗ್ ಅವರಿಗೆ ನೀಡಲಾಯಿತು. ಇದಕ್ಕೆ ತಕ್ಷಣ ಸ್ಪಂದಿಸಿದ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿಯನ್ನು ಸಂಪರ್ಕಿಸಿ ಕೂಡಲೇ ಸೂಕ್ತ ಪರಿಹಾರ ನೀಡುವುದಾಗಿ ಆಶ್ವಾಸನೆ ನೀಡಿದರು. ನಿಯೋಗದಲ್ಲಿ ಕೇಂದ್ರದ ಕಾಯದರ್ಶಿ ಪಟೇಲ್ ಪಾಂಡು ಕೋಶಾ ಧಿಕಾರಿ ಯೋಗಾನಂದ್, ಅಣ್ಣಿಗೇರಿ, ಉಡುಪಿ ಜಿಲ್ಲಾಧ್ಯಕ್ಷ ಸುಬ್ರಮಣ್ಯ ಶೇರಿಗಾರ್, ಕುಂದಾಪುರ ತಾಲೂಕು ಅಧ್ಯಕ್ಷ ಕೆ.ದಿನಕರ ಶೆಟ್ಟಿ ಅಂಪಾರ್ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X