ಮಂಗಳೂರು, ಎ.29: ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ನಗರ ಘಟಕದ ವತಿಯಿಂದ ಮೇ 1ರಂದು ಬೆಳಗ್ಗೆ 8 ಗಂಟೆಗೆ ನೆಹರೂ ಮೈದಾನದಲ್ಲಿ ಮಳೆಗಾಗಿ ನಮಾಝ್ ಮತ್ತು ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದ್ದು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆ ತಿಳಿಸಿದೆ.
ಮಂಗಳೂರು, ಎ.29: ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ನಗರ ಘಟಕದ ವತಿಯಿಂದ ಮೇ 1ರಂದು ಬೆಳಗ್ಗೆ 8 ಗಂಟೆಗೆ ನೆಹರೂ ಮೈದಾನದಲ್ಲಿ ಮಳೆಗಾಗಿ ನಮಾಝ್ ಮತ್ತು ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದ್ದು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆ ತಿಳಿಸಿದೆ.