Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್‌ಸಿಬಿಗೆ ತಿರುಗೇಟು ನೀಡುವ...

ಆರ್‌ಸಿಬಿಗೆ ತಿರುಗೇಟು ನೀಡುವ ವಿಶ್ವಾಸದಲ್ಲಿ ಹೈದರಾಬಾದ್

ವಾರ್ತಾಭಾರತಿವಾರ್ತಾಭಾರತಿ29 April 2016 11:26 PM IST
share
ಆರ್‌ಸಿಬಿಗೆ ತಿರುಗೇಟು ನೀಡುವ ವಿಶ್ವಾಸದಲ್ಲಿ ಹೈದರಾಬಾದ್

ಹೈದರಾಬಾದ್, ಎ.29: ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್ ವಿರುದ್ಧ ಶರಣಾಗಿ ಗೆಲುವಿನ ಲಯಕ್ಕೆ ಧಕ್ಕೆ ಮಾಡಿಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್ ಶನಿವಾರ ಇಲ್ಲಿ ನಡೆಯಲಿರುವ ಆರ್‌ಸಿಬಿ ವಿರುದ್ಧ ಪಂದ್ಯದಲ್ಲಿ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ.

ಉಭಯ ತಂಡಗಳು ಈ ಹಿಂದೆ ಮುಖಾಮುಖಿಯಾಗಿದ್ದಾಗ ಆರ್‌ಸಿಬಿ ಜಯ ಸಾಧಿಸಿತ್ತು. ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ವಿರುದ್ಧ ಸೋತ ಬಳಿಕ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್, ಗುಜರಾತ್ ಲಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಜಯ ಸಾಧಿಸಿತ್ತು.

ಹೈದರಾಬಾದ್ 6 ಪಂದ್ಯಗಳಲ್ಲಿ ಆರು ಅಂಕ ಗಳಿಸಿದೆ. ಎ.26 ರಂದು ಹೈದರಾಬಾದ್‌ನಲ್ಲಿ ನಡೆದ ಮಳೆ ಬಾಧಿತ ಪಂದ್ಯದಲ್ಲಿ ಡಕ್‌ವರ್ತ್ ಲೂವಿಸ್ ನಿಯಮದ ಪ್ರಕಾರ ಪುಣೆ ತಂಡ ಹೈದರಾಬಾದ್‌ನ ವಿರುದ್ಧ 34 ರನ್‌ಗಳಿಂದ ಗೆಲುವು ಸಾಧಿಸಿತ್ತು. ಬಲಿಷ್ಠ ಬ್ಯಾಟಿಂಗ್ ಸರದಿ ಹೊಂದಿರುವ ಹೈದರಾಬಾದ್ ತಂಡ ಪುಣೆ ವಿರುದ್ಧ 8 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಆರಂಭಿಕ ದಾಂಡಿಗ ಶಿಖರ್ ಧವನ್ ಏಕಾಂಗಿ ಹೋರಾಟ ನೀಡಿದ್ದರು.

 ಡೇವಿಡ್ ವಾರ್ನರ್ ಶೂನ್ಯಕ್ಕೆ ಔಟಾಗಿದ್ದರು. ಆದಿತ್ಯ ತಾರೆ,ಇಯಾನ್ ಮಾರ್ಗನ್, ದೀಪಕ್ ಹೂಡ ಹಾಗೂ ಮೊಸಿಸ್ ಹೆನ್ರಿಕ್ಸ್ ಅಲ್ಪ ಮೊತ್ತಕ್ಕೆ ಔಟಾಗಿದ್ದರು. ಬಾಲಂಗೋಚಿ ಭುವನೇಶ್ವರ ಕುಮಾರ್ 8 ಎಸೆತಗಳಲ್ಲಿ 21 ರನ್ ಗಳಿಸಿದ್ದರು.

ಹೈದರಾಬಾದ್ ತಂಡದಲ್ಲಿರುವ ನ್ಯೂಝಿಲೆಂಡ್‌ನ ಕೇನ್ ವಿಲಿಯಮ್ಸನ್ ಹಾಗೂ ಟ್ರೆಂಟ್ ಬೌಲ್ಟ್ ಈ ವರೆಗೆ ಟೂರ್ನಿಯಲ್ಲಿ ಆಡುವ ಅವಕಾಶವನ್ನು ಪಡೆದಿಲ್ಲ. ಆತಿಥೇಯ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಿದ್ದು, ಆಶೀಷ್ ನೆಹ್ರಾ, ಭುವನೇಶ್ವರ ಕುಮಾರ್, ಮುಸ್ತಫಿಝುರ್ರಹ್ಮಾನ್, ಬಿಪುಲ್ ಶರ್ಮ ಹಾಗೂ ಆಲ್‌ರೌಂಡರ್ ಹೆನ್ರಿಕ್ಸ್ ಗಮನಾರ್ಹ ಪ್ರದಶರ್ನ ನೀಡುತ್ತಿದ್ದಾರೆ.

ಮತ್ತೊಂದೆಡೆ, ಆರ್‌ಸಿಬಿ ಐದು ಪಂದ್ಯಗಳಲ್ಲಿ ಕೇವಲ 4 ಅಂಕವನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೆಂಗಳೂರು ತಂಡ ಈ ತನಕ ಕೇವಲ ಎರಡರಲ್ಲಿ ಜಯ ಸಾಧಿಸಿದ್ದರೆ, ಮೂರು ಪಂದ್ಯಗಳಲ್ಲಿ ಸೋತಿದೆ.

ಕ್ರಿಸ್ ಗೇಲ್ ವೈಯಕ್ತಿಕ ಕಾರಣದಿಂದ ತವರಿಗೆ ವಾಪಸಾಗಿದ್ದರಿಂದ ಆರ್‌ಸಿಬಿ ಬ್ಯಾಟಿಂಗ್‌ನ ಶಕ್ತಿ ಕ್ಷೀಣಿಸಿದೆ. ತಂಡವು ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಪ್ರದರ್ಶವನ್ನೇ ಹೆಚ್ಚು ನೆಚ್ಚಿಕೊಂಡಿದೆ. ಈ ಇಬ್ಬರು ಆಟಗಾರರು ಪ್ರಸ್ತುತ ಭರ್ಜರಿ ಫಾರ್ಮ್‌ನಲ್ಲಿದ್ದಾರೆ.

 ಶೇನ್ ವ್ಯಾಟ್ಸನ್ ಬ್ಯಾಟ್ ಹಾಗೂ ಬಾಲ್‌ನಲ್ಲಿ ಕಾಣಿಕೆ ನೀಡುತ್ತಿದ್ದಾರೆ. ಯುವ ದಾಂಡಿಗ ಸರ್ಫರಾಝ್ ಅಹ್ಮದ್ ಅವಕಾಶ ಸಿಕ್ಕಿದಾಗಲೆಲ್ಲಾ ಅಬ್ಬರಿಸಿದ್ದಾರೆ. ಆದರೆ, ಆರ್‌ಸಿಬಿಯ ಬೌಲಿಂಗ್ ವಿಭಾಗವೇ ದುರ್ಬಲವಾಗಿದೆ. ಯುಝ್ವೇಂದರ್ ಚಾಹಲ್, ಕೇನ್ ರಿಚರ್ಡ್‌ಸನ್, ಇಕ್ಬಾಲ್ ಅಬ್ದುಲ್ಲಾ ಹಾಗೂ ವ್ಯಾಟ್ಸನ್ ಈ ತನಕ ಎದುರಾಳಿ ತಂಡಕ್ಕೆ ಸವಾಲಾಗಲು ವಿಫಲರಾಗಿದ್ದಾರೆ.

ಪಂದ್ಯ ಆರಂಭದ ಸಮಯ: ರಾತ್ರಿ 8:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X