Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರ್ದೇಶನ ಹಿಂಪಡೆಯಲು ನಿರಾಕರಿಸಿದ...

ನಿರ್ದೇಶನ ಹಿಂಪಡೆಯಲು ನಿರಾಕರಿಸಿದ ಹೈಕೋರ್ಟ್

ರಾಘವೇಶ್ವರಶ್ರೀ ಪದಚ್ಯುತಿಗೆ ಪಿಐಎಲ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ29 April 2016 11:42 PM IST
share
ನಿರ್ದೇಶನ ಹಿಂಪಡೆಯಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಎ.29: ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂಬ ಮನವಿ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸುವಂತೆ ಕೆಲ ಭಕ್ತಾದಿಗಳಿಗೆ ನೀಡಿದ್ದ ನಿರ್ದೇಶನ ಹಿಂಪಡೆಯಲು ಹೈಕೋರ್ಟ್ ನಿರಾಕರಿಸಿತು.
ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ರಾಮಚಂದ್ರಾಪುರ ಮಠದಿಂದ ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸಬೇಕು. ಹಾಗೆಯೇ, ಮಠವನ್ನು ಸುಪರ್ದಿಗೆ ಪಡೆದು ಆಡಳಿತ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಿಸುವಂತೆ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಎಡುರ್ಕಳ ಈಶ್ವರಭಟ್ ಸೇರಿದಂತೆ ಮಠದ ಆರು ಭಕ್ತಾದಿಗಳು ಹೈಕೋರ್ಟ್‌ಗೆ ಪಿಐಎಲ್ ಅರ್ಜಿ ಸಲ್ಲಿಸಿದ್ದರು.
ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ, ಈ ಕೋರಿ ಪರಿಗಣಿಸಲು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತ್ತು.
 ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ರಾಘವೇಶ್ವರ ಭಾರತಿ ಸ್ವಾಮೀಜಿ ಪರ ವಕೀಲರು ಮುಖ್ಯ ನಾಯಮೂರ್ತಿಯವರ ನ್ಯಾಯಪೀಠದ ಮುಂದೆ ಹಾಜರಾದರು. ರಾಘವೇಶ್ವರ ಸ್ವಾಮೀಜಿ ಅವರನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಸುವ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ನೀಡಿದ್ದ ನಿರ್ದೇಶನ ಹಿಂಪಡೆಯುವಂತೆ ವಕೀಲರು ಕೋರಿದರು.
  ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಪ್ರತಿಕ್ರಿಯಿಸಿ, ಮನವಿ ಸಲ್ಲಿಸಿದ ಕೂಡಲೇ ಮುಖ್ಯ ಕಾರ್ಯದರ್ಶಿಗಳು ಕ್ರಮಕ್ಕೆ ಮುಂದಾಗುವುದಿಲ್ಲ. ಅರ್ಜಿದಾರರು ಮತ್ತು ಸ್ವಾಮೀಜಿ ಅವರ ವಾದ ಆಲಿಸಿ ಸೂಕ್ತ ತಿರ್ಮಾನ ತೆಗೆದುಕೊಳ್ಳುತ್ತಾರೆ. ಹೀಗಾಗಿ, ನ್ಯಾಯಾಲಯ ಅರ್ಜಿ ಸಂಬಂಧ ಸದ್ಯ ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ. ಎಡುರ್ಕಳ ಈಶ್ವರಭಟ್ಟ ಅವರು ಸಲ್ಲಿಸಿದ ಅರ್ಜಿ ಬೇಸಿಗೆ ರಜೆ ಕಾಲದ ನಂತರ ಮತ್ತೆ ವಿಚಾರಣೆಗೆ ಬರಲಿದೆ. ಆ ವೇಳೆ ನಿಮ್ಮ ವಾದ ಆಲಿಸುವುದಾಗಿ ತಿಳಿಸಿದರು. ಆದರೆ, ವಕೀಲರು ತಮ್ಮ ವಾದ ಮುಂದುವರಿಸಿ, ಭಕ್ತಾದಿಗಳು ಸಲ್ಲಿಸಿದ ಪಿಐಎಲ್ ಅರ್ಜಿ ವ್ಯಾಪ್ತಿಗೆ ಬರುವುದಿಲ್ಲ. ದುರುದ್ದೇಶಪೂರ್ವಕವಾಗಿ ರಾಘವೇಶ್ವರ ಸ್ವಾಮೀಜಿ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.
   ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಪೀಠ ಅರ್ಜಿದಾರರಿಗೆ ಸೂಚನೆ ನೀಡಿದೆ. ರಾಮಚಂದ್ರಾಪುರ ಮಠ ಖಾಸಗಿ ಸಂಸ್ಥೆಯಾಗಿದೆ. ಆದರೆ, ಸರಕಾರಿ ಸಂಸ್ಥೆಗಳ ವಿರುದ್ಧ ದಾಖಲಾಗುವ ಪ್ರಕರಣಗಳಲ್ಲಿ ಮಾತ್ರ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಬಹುದು. ಹೀಗಾಗಿ, ಅರ್ಜಿದಾರರಿಗೆ ನೀಡಿದ ನಿರ್ದೇಶನ ಹಿಂಪಡೆಯುವಂತೆ ಕೋರಿದರು. ವಕೀಲರ ಮನವಿ ಮಾನ್ಯ ಮಾಡಲು ನ್ಯಾಯಪೀಠ ನಿರಾಕರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X