Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನದು ಬಲವಂತದ ದೇಶಭ್ರಷ್ಟತೆ: ಮಲ್ಯ

ನನ್ನದು ಬಲವಂತದ ದೇಶಭ್ರಷ್ಟತೆ: ಮಲ್ಯ

ವಾರ್ತಾಭಾರತಿವಾರ್ತಾಭಾರತಿ29 April 2016 11:58 PM IST
share
ನನ್ನದು ಬಲವಂತದ ದೇಶಭ್ರಷ್ಟತೆ: ಮಲ್ಯ

ಹೊಸದಿಲ್ಲಿ, ಎ.29: ತಾನು ‘ಬಲವಂತದ ದೇಶ ಭ್ರಷ್ಟತೆ’ ಅನುಭವಿಸುತ್ತಿದ್ದೇನೆಂದು ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ಸಾಲ ಬಾಕಿ ಮಾಡಿ ವಿದೇಶಕ್ಕೆ ಪಲಾಯನ ಮಾಡಿರುವ ಮದ್ಯದೊರೆ ವಿಜಯ್ ಮಲ್ಯ ಬ್ರಿಟನ್‌ನ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೇಂದ್ರ ಲಂಡನ್‌ನಲ್ಲಿ ‘ಫೈನಾನ್ಸಿಯಲ್ ಟೈಮ್ಸ್’ಗೆ ನೀಡಿದ ಸಂದರ್ಶನಲ್ಲಿ ಅವರು, ತಾನು ನೋವಿನ ಅಧ್ಯಾಯವನ್ನು ಅಂತ್ಯಗೊಳಿಸಬಯಸಿದ್ದೇನೆ. ‘‘ತಾನು ಸಾಲ ತೀರಿಸಲು ಬಯಸಿದ್ದೇನೆ’’ ಎಂದು ಬ್ಯಾಂಕ್‌ಗಳೊಂದಿಗೆ ಸತತ ಮಾತುಕತೆ ನಡೆಸಿದ್ದೇನೆ. ಆದರೆ, ತನ್ನಿಂದ ಸಾಧ್ಯವಾದಷ್ಟು ಮೊತ್ತವನ್ನು ಕಂತುಗಳಲ್ಲಿ ತೀರಿಸಲು ಇಚ್ಛಿಸಿದ್ದೇನೆ. ಅದನ್ನು ಈ ಹಿಂದೆ ಮಾಡಿರುವ ಮರು ಪಾವತಿಯ ಆಧಾರದಲ್ಲಿ ಬ್ಯಾಂಕ್‌ಗಳು ಸಮರ್ಥಿಸಿಕೊಳ್ಳ ಬಹುದೆಂದು ತಿಳಿಸಿದ್ದಾರೆ.

ತನ್ನನ್ನು ಬಂಧಿಸುವುದರಿಂದ ಅಥವಾ ಪಾಸ್‌ಪೋರ್ಟ್ ರದ್ದುಪಡಿಸುವುದರಿಂದ ಅವರಿಗೆ ಯಾವುದೇ ಹಣ ದೊರೆಯಲಾರದು. ಭಾರತದ ಇಂದಿನ ವಾತಾವರಣವನ್ನು ಅರ್ಥ ಮಾಡಿಕೊಳ್ಳುವುದು ಪ್ರಮುಖವಾಗಿದೆ. ವಿದ್ಯುನ್ಮಾನ ಮಾಧ್ಯಮವು ಕೇವಲ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ಮಾತ್ರವಲ್ಲದೆ ಸರಕಾರವನ್ನೂ ಆಕ್ರೋಶಗೊಳಿಸುವಲ್ಲಿ ದೊಡ್ಡ ಪಾತ್ರ ವಹಿಸಿದೆಯೆಂದು ಮಲ್ಯ ಆರೋಪಿಸಿದ್ದಾರೆ. ಚಕ್ರಬಡ್ಡಿಯನ್ನು ಹೇರಿ, ಮೊತ್ತವನ್ನು ಕೃತಕವಾಗಿ ಹಿಗ್ಗಿಸುವುದು ಸಾರಾಸಗಟು ಅನ್ಯಾಯವಾಗಿದೆ.

ತಾನು ಮುಂದಿರಿಸಿದ್ದ ರೂ.4 ಸಾವಿರ ಕೋಟಿ ಅಂತಿಮ ಚುಕ್ತಾ ಮೊತ್ತವು ಕೆಟ್ಟ ಸಾಲಗಳ ತೀರುವಗಳಿಗೆ ವಿಶ್ವ ಬ್ಯಾಂಕ್ ನಿಗದಿಪಡಿಸಿರುವುದಕ್ಕಿಂತ ಬಹಳಷ್ಟು ಅಧಿಕವಾಗಿದೆಯೆಂದು ಅವರು ಪ್ರತಿಪಾದಿಸಿದ್ದಾರೆ.

ಕಿಂಗ್‌ಫಿಶರ್ ಏರ್‌ಲೈನ್ಸ್‌ನ ನಿಧಿ ವರ್ಗಾವಣೆ, ಆಸ್ತಿ ಖರೀದಿ ಇತ್ಯಾದಿ ಅಸಂಬದ್ದ ಆರೋಪಗಳಲ್ಲಿ ತಾನು ಸ್ವಲ್ಪವೂ ಅಪರಾಧಿಯಲ್ಲ. ನರೇಂದ್ರ ಮೋದಿ ಸರಕಾರಕ್ಕೆ ಲೋಕಸಭೆಯಲ್ಲಿ ಭಾ ರೀ ಬಹುಮತವಿರುವುದು ತನಗೆ ತೀರಾ ಸಂತೋಷವನ್ನು ಉಂಟು ಮಾಡಿದೆ. ರಾಜ್ಯಸಭೆಯಲ್ಲಿಯೂ ಬಹುಮತ ಬಂದರೆ ತನಗೆ ಇನ್ನಷ್ಟು ಸಂತೋಷವಾಗುತ್ತದೆ. ವೃತ್ತಿಪರ ಬ್ಯಾಂಕರ್‌ಗಳಾಗಿ ಅವರು ಸಾಲ ಮರುಪಾವತಿಸಲು ಹಾಗೂ ಮುಂದು ವರಿಯಲು ಬಯಸುತ್ತಿದ್ದಾರೆ. ಆದರೆ, ತನ್ನ ವ್ಯಕ್ತಿತ್ವವನ್ನು ಬಿಂಬಿಸಿರುವ ವಿಧಾನದಿಂದಾಗಿ ಅವರು ತನಗೆ ಯಾವುದೇ ರಿಯಾಯಿತಿ ನೀಡಲು ಆಸಕ್ತಿ ಹೊಂದಿಲ್ಲ. ಇದು ಭಾರತದಲ್ಲಿ ಮಾಧ್ಯಮಗಳಿಂದ ಭಾರೀ ಟೀಕೆಗೆ ಹಾಗೂ ಕಣ್ಗಾವಲು ಸಂಸ್ಥೆಗಳಿಂದ ತನಿಖೆಗಳಿಗೆ ಕಾರಣವಾಗಲಿದೆಯೆಂದು ಮಲ್ಯ ಸಂದರ್ಶನದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X