Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೊಟ್ಟೆ ಸೀಳಿ ಮಗು ಹೊರತೆಗೆದ ಮಹಿಳೆಗೆ...

ಹೊಟ್ಟೆ ಸೀಳಿ ಮಗು ಹೊರತೆಗೆದ ಮಹಿಳೆಗೆ ಅಮೆರಿಕದಲ್ಲಿ 100ವರ್ಷ ಜೈಲು ಶಿಕ್ಷೆ!

ವಾರ್ತಾಭಾರತಿವಾರ್ತಾಭಾರತಿ30 April 2016 2:49 PM IST
share
ಹೊಟ್ಟೆ ಸೀಳಿ ಮಗು ಹೊರತೆಗೆದ ಮಹಿಳೆಗೆ ಅಮೆರಿಕದಲ್ಲಿ 100ವರ್ಷ ಜೈಲು ಶಿಕ್ಷೆ!

ಅಮೆರಿಕ, ಎಪ್ರಿಲ್ 30: ಅಮೆರಿಕದ ನ್ಯಾಯಾಲಯವೊಂದು ಓರ್ವ ಮಹಿಳೆ ಇನ್ನೋರ್ವ ಮಹಿಳೆಯ ಹೊಟ್ಟೆಯನ್ನು ಸಿಗಿದು ಮಗುವನ್ನು ಹೊರತೆಗೆದ ಆರೋಪದಲ್ಲಿ ನೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಅಭೂತಪೂರ್ವ ಘಟನೆ ವರದಿಯಾಗಿದೆ. 35ವರ್ಷದ ಡಾಯ್ನೆಲ್ ಎಸಗಿದ ಈ ಅಪರಾಧವನ್ನು ಕಂಡು ಇಡೀ ಅಮೇರಿಕವೇ ಬೆಚ್ಚಿಬಿದ್ದಿತ್ತು. ಘಟನೆ ಕಳೆದ ಫೆಬ್ರವರಿಯಲ್ಲಿ ಮಹಿಳೆಯ ಮೇಲಿನ ಆರೋಪಗಳು ಸಾಬೀತಾಗಿತ್ತು ಎಂದು ವರದಿಗಳು ತಿಳಿಸಿವೆ.

ಡಾಯ್ನೆಲ್ ಹತ್ಯೆ ಪ್ರಯತ್ನ ಮತ್ತು ಕಾನೂಬಾಹಿರ ಗರ್ಭಪಾತ ಆರೋಪ ಹೊರಿಸಲಾಗಿತ್ತು. ಈ ಎರಡು ಆರೋಪದಲ್ಲಿ ಅತ್ಯಧಿಕ ಶಿಕ್ಷೆಯನ್ನು ನೀಡಬಹುದಾಗಿತ್ತು. ಅದನ್ನು ಈಮಹಿಳೆಗೆ ನೀಡಲಾಗಿದೆ. ಡೆಯ್ನೆಲ್ 2015 ಮಾರ್ಚ್‌ನಲ್ಲಿ ಗರ್ಭಿಣಿ ಮಹಿಳೆ ಮಿಶೆಲ್ ವಿಲ್ಕಿನ್ಸ್‌ಳನ್ನು ಪುಸಲಾಯಿಸಿ ಮನೆಗೆ ಕರೆದು ಅವಳಿಗೆ ಹೊಡೆದದ್ದಲ್ಲದೆ ಚಾಕುವಿನಿಂದ ತಿವಿದಿದ್ದಳು. ಮಹಿಳೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಹೊಟ್ಟೆಗೆ ಚಾಕು ಹಾಕಿ ಮಗುವನ್ನು ಹೊರಗೆ ತೆಗೆದಿದ್ದಳು ನಂತರ ಮಗು ಸತ್ತಿತ್ತು.

ಡೆಯ್ನೆಲ್‌ಳ ಹಲ್ಲೆಯಿಂದ ಬದುಕುಳಿದಿದ್ದ ವಿಲ್ಕಿನ್ಸ್ ಡೆಯ್ನೆಲ್ ಭ್ರಮಿತಳಾಗಿ ಬದುಕುತ್ತಿದ್ದಳು ಎಂದು ಕೋರ್ಟ್‌ಗೆ ತಿಳಿಸಿದ್ದಳು. ಆದರೆ ವಿಲ್ಕಿನ್ಸ್‌ಳ ವಕೀಲರು ಡಾಯ್ನೆಲ್‌ಳ ಮೇಲೆ ಹತ್ಯೆ ಆರೋಪ ಹೊರಿಸಿರಲಿಲ್ಲ. ಆದರೆ ಪ್ರಕರಣವನ್ನುಆಲಿಸಿದ ನ್ಯಾಯಾಧೀಶೆ ಮಾರಿಯಾ ಡಾಯ್ನೆಲ್ ಮಾಡಿದ ಕೃತ್ಯ ಬರ್ಬರ ಅಪರಾಧವಾಗಿದೆ. ನಿರ್ದಯವಾಗಿದೆ. ಹೀಗೆ ಯೋಚಿಸಲಿಕ್ಕೂ ಸಾಧ್ಯವಿಲ್ಲ ಎಂದು ಹೇಳಿ ಡೆಯ್ನಲ್‌ಳಿಗೆ ನೂರು ವರ್ಷ ಶಿಕ್ಷೆ ವಿಧಿಸಿ ತೀರ್ಪಿತ್ತರೆಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X