Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೂಗಲ್ ಯಾಕೆ, ನಮ್ಮ ದೇಸೀ...

ಗೂಗಲ್ ಯಾಕೆ, ನಮ್ಮ ದೇಸೀ ಪ್ರತಿಭೆಗಳಿಂದಲೇ ಚಾಲಕ ರಹಿತ ವಾಹನ !

ವಾರ್ತಾಭಾರತಿವಾರ್ತಾಭಾರತಿ30 April 2016 4:21 PM IST
share
ಗೂಗಲ್ ಯಾಕೆ, ನಮ್ಮ ದೇಸೀ ಪ್ರತಿಭೆಗಳಿಂದಲೇ ಚಾಲಕ ರಹಿತ ವಾಹನ !

ಕೊಲ್ಕತ್ತಾ : ಗೂಗಲ್ ಮಾತ್ರ ಸ್ವಯಂಚಾಲಿತ ವಾಹನ ಸಿದ್ಧಪಡಿಸುವುದೇನು? ನಮ್ಮ ದೇಸೀ ಪ್ರತಿಭೆಗಳು ತಾವು ಅದಕ್ಕಿಂತ ಏನೂ ಕಡಿಮೆಯಿಲ್ಲವೆಂದು ಸಾಬೀತು ಪಡಿಸಿದ್ದಾರೆ.

ಕ್ಯಾಂಪಸ್ಸಿನೊಳಗೆ ಅತ್ತಿತ್ತ ತಿರುಗಾಡಲು ಅನುಕೂಲವಾಗುವ ಸ್ವಯಂಚಾಲಿತ ವಾಹನಗಳನ್ನು ಐಐಟಿ ಖರಗ್ ಪುರದ ರೋಬೋಟಿಕ್ಸ್ ರಿಸರ್ಚ್ ಗ್ರೂಪ್ ಇದರ ಮಾಜಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದುಈ ವಾಹನಗಳ ನಿರ್ವಹಣಾ ವೆಚ್ಚ 40ರಿಂದ 60% ಕಡಿಮೆಯಾಗುವುದು ಎಂದು ಸಂಸ್ಥೆ ಹೇಳಿಕೊಂಡಿದೆ.
ಈ ವಿದ್ಯುತ್ ಚಾಲಿತ ವಾಹನ- ಔರೋ ಶಟಲ್ಸ್ - ನಳಿನ್ ಗುಪ್ತ, ಜಿತ್ ರೇ ಚೌಧುರಿ ಹಾಗೂ ಶ್ರೀನಿವಾಸ್ ರೆಡ್ಡಿ ಸಹಿತ ಹಲವು ವಿದ್ಯಾರ್ಥಿಗಳು ಸಿದ್ಧಪಡಿಸಿದ್ದು, ವಾಹನ ದಟ್ಟಣೆಯ ರಸ್ತೆಗಳಲ್ಲಿ ಸುರಕ್ಷಿತವಾಗಿ ಪ್ರಯಾಣಿಸಬಹುದಾಗಿದೆ.
ಈ ವಾಹನವನ್ನು ಎಲ್ಲಾ ಹವಾಮಾನದ ಪರಿಸ್ಥಿತಿಯಲ್ಲೂ ದಿನದ 24 ಗಂಟೆಯೂ ಉಪಯೋಗಿಸಬಹುದಾಗಿದೆಯಲ್ಲದೆ ಅದಕ್ಕೆಂದೇ ವಿಶೇಷ ಟ್ರ್ಯಾಕ್ ಅಥವಾ ರಸ್ತೆ ಬೇಕಾಗಿಲ್ಲವಾಗಿದೆ. ವಾಹನದಲ್ಲಿ ಲೇಸರ್, ಕ್ಯಾಮರರಾ, ರಾಡರ್ ಹಾಗೂ ಜಿಪಿಎಸ್ ಅಳವಡಿಸಲಾಗಿದೆಯಲ್ಲದೆ ಅದು ಚಲಿಸುವಂತಹ ಪ್ರದೇಶದ 3ಡಿ ನಕ್ಷೆಯ ಆಧಾರದಲ್ಲಿ ಅದು ತನ್ನ ಪ್ರಯಾಣ ಮುಂದುವರಿಸುತ್ತದೆ.
ವಾಹನದಲ್ಲಿರುವ ಟಚ್ ಸ್ಕ್ರೀನ್ ಮುಖಾಂತರ ಪ್ರಯಾಣಿಕರು ತಾವು ಚಲಿಸಬೇಕಾದ ಮಾರ್ಗವನ್ನು ಅಥವಾ ತಮ್ಮ ಮೊಬೈಲ್ ಆ್ಯಪ್ ಮುಖಾಂತರ ರಸ್ತೆಯನ್ನು ಗುರುತಿಸಬಹುದು.
ವಾಹನದಲ್ಲಿರುವ ಸಾಫ್ಟ್ ವೇರ್ ಸುರಕ್ಷಿತವಾಗಿ ಪ್ರಯಾಣಿಸುವ ರಸ್ತೆಯನ್ನು ಗುರುತಿಸಿ ಅಂತೆಯೇಸಂಚರಿಸುವುದು.
ವಾಹನವು ಯಾವುದೇ ತೊಡಕನ್ನು ಗುರುತಿಸುವ ಹಾಗೂ ಢಿಕ್ಕಿಯನ್ನು ತಡೆಯುವ ವ್ಯವಸ್ಥೆ ಹೊಂದಿದ್ದು, ಪಾದಚಾರಿಗಳನ್ನು ಗುರುತಿಸಿ ಅವರಿಗೆ ಯಾವುದೇ ಹಾನಿಯಾಗದಂತೆ ಸಂಚರಿಸುವುದಲ್ಲದೆ ಅದಕ್ಕೆ ಎಮರ್ಜೆನ್ಸಿ ಬ್ರೇಕಿಂಗ್ ವ್ಯವಸ್ಥೆ, ವೇಗ ನಿಯಂತ್ರಕಗಳಿದ್ದು, ಟ್ರಾಫಿಕ್ ಸಿಗ್ನಲ್ ಗುರುತಿಸುವಿಕೆಯ ವ್ಯವಸ್ಥೆಯೂ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X