Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶಾಖಪಟ್ಟಣದಲ್ಲಿ ಮುಂಬೈ, ಪುಣೆಯ ‘ತವರು’...

ವಿಶಾಖಪಟ್ಟಣದಲ್ಲಿ ಮುಂಬೈ, ಪುಣೆಯ ‘ತವರು’ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ30 April 2016 11:06 PM IST
share

ಬೆಂಗಳೂರಿನಲ್ಲಿ ಐಪಿಎಲ್ ಫೈನಲ್

ಮುಂಬೈ, ಎ.30: ಮುಂಬೈ ಇಂಡಿಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್‌ಜಯಂಟ್ಸ್ ತಂಡಗಳ ‘ತವರು’ ಪಂದ್ಯಗಳ ಆತಿಥ್ಯವನ್ನು ವಿಶಾಖಪಟ್ಟಣ ವಹಿಸಿಕೊಳ್ಳಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ.

ಹೊಸದಿಲ್ಲಿಯಲ್ಲಿ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಬೆಂಗಳೂರು ಮೊದಲ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದ ಆತಿಥ್ಯವನ್ನು ವಹಿಸಿಕೊಳ್ಳಲಿದೆ. ಪಂದ್ಯಗಳ ಆತಿಥ್ಯವನ್ನು ವಹಿಸಿಕೊಳ್ಳಲು ಕೊನೆ ತನಕ ಪ್ರಯತ್ನ ನಡೆಸಿರುವ ರಾಜಸ್ಥಾನ ಸರಕಾರಕ್ಕೆ ಐಪಿಎಲ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಲಿದೆ. ಸಮಯದ ಅಭಾವ ಹಾಗೂ ಪಂದ್ಯಗಳ ಆತಿಥ್ಯದ ಬಗ್ಗೆ ಗೊಂದಲಗಳು ಇದ್ದ ಕಾರಣ ವಿಶಾಖಪಟ್ಟಣವನ್ನು ಮುಂಬೈ ಹಾಗೂ ಪುಣೆ ತಂಡಗಳ ತವರು ತಾಣವಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ ತಂಡ ಜೈಪುರವನ್ನು ತನ್ನ ತವರು ತಾಣವಾಗಿ ಆಯ್ಕೆ ಮಾಡಿತ್ತು. ರಾಜಸ್ಥಾನದಲ್ಲಿ ಕುಡಿಯುವ ನೀರಿನ ಕೊರತೆ ಇರುವುದರಿಂದ ಐಪಿಎಲ್ ಪಂದ್ಯವನ್ನು ಆಯೋಜಿಸುವುದನ್ನು ವಿರೋಧಿ ನ್ಯಾಯಾಲಯದಲ್ಲಿ ಪಿಐಎಲ್ ದಾಖಲಾಗಿತ್ತು. ಸೂಪರ್‌ಜಯಂಟ್ಸ್ ತಂಡ ಈ ಮೊದಲೇ ವಿಶಾಖಪಟ್ಟಣವನ್ನು ತವರು ತಾಣವಾಗಿ ಆಯ್ಕೆ ಮಾಡಿತ್ತು.

ಮೇ 15ರಂದು ನಡೆಯುವ ಎರಡು ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಪಂಜಾಬ್-ಹೈದರಾಬಾದ್ ಪಂದ್ಯ ಮೊಹಾಲಿಯಲ್ಲಿ ಸಂಜೆ 4ಕ್ಕೆ ಆರಂಭವಾಗಲಿದೆ. ಮುಂಬೈ-ಡೆಲ್ಲಿ ನಡುವಿನ ಪಂದ್ಯ ವಿಶಾಖಪಟ್ಟಣದಲ್ಲಿ ರಾತ್ರಿ 8ಕ್ಕೆ ನಡೆಯುವುದು. ಪಂಜಾಬ್ ತಂಡ ಧರ್ಮಶಾಲಾದ ಬದಲಿಗೆ ಮೊಹಾಲಿಯಲ್ಲಿ ಮೇ7(ಡೆಲ್ಲಿ), ಮೇ 9(ಆರ್‌ಸಿಬಿ) ಹಾಗೂಮೇ 15ಕ್ಕೆ (ಹೈದರಾಬಾದ್) ಪಂದ್ಯಗಳನ್ನು ಆಡಲಿದೆ.

ಕಾನ್ಪುರ ಇದೇ ಮೊದಲ ಬಾರಿ ಐಪಿಎಲ್ ಪಂದ್ಯದ ಆತಿಥ್ಯವಹಿಸಿಕೊಂಡಿದೆ. ಅಲ್ಲಿನ ಗ್ರೀನ್‌ಪಾರ್ಕ್‌ನಲ್ಲಿ ಕ್ರಮವಾಗಿ ಮೇ 19 ಹಾಗೂ 21 ರಂದು ಗುಜರಾತ್ ತಂಡ ಕೋಲ್ಕತಾ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ನಾಕೌಟ್ ಪಂದ್ಯಗಳ ಪರಿಷ್ಕೃತ ಸ್ಥಳಗಳು:

ಮೇ 24: ಕ್ವಾಲಿಫೈಯರ್-1, ಬೆಂಗಳೂರು

ಮೇ 25: ಎಲಿಮಿನೇಟರ್, ಹೊಸದಿಲ್ಲಿ

ಮೇ 27: ಕ್ವಾಲಿಫೈಯರ್ 2, ಹೊಸದಿಲ್ಲಿ

ಮೇ 29: ಫೈನಲ್, ಬೆಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X