Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಜೇಂದರ್ ಪಂಚ್ ಗೆ ತತ್ತರಿಸಿದ ರೋಯರ್: ...

ವಿಜೇಂದರ್ ಪಂಚ್ ಗೆ ತತ್ತರಿಸಿದ ರೋಯರ್: ಸತತ ಐದನೇ ಜಯ

ವಾರ್ತಾಭಾರತಿವಾರ್ತಾಭಾರತಿ1 May 2016 8:54 AM IST
share
ವಿಜೇಂದರ್ ಪಂಚ್ ಗೆ ತತ್ತರಿಸಿದ ರೋಯರ್:  ಸತತ ಐದನೇ ಜಯ

ಲಂಡನ್, ಮೇ 1: ಭಾರತದ ಸ್ಟಾರ್ ಬಾಕ್ಸರ್ ವಿಜೇಂದ್ರ ಅವರ ಜೈತ್ರಯಾತ್ರೆ ಮುಂದುವರಿದಿದೆ. ಅವರ ಶಕ್ತಿಶಾಲಿ ಪಂಚ್‌ಗಳಿಗೆ ಎದುರಾಳಿ ಮತ್ತೆ ನಿರುತ್ತರರಾಗಿದ್ದಾರೆ.

ಶನಿವಾರ ನಡೆದ ಮತ್ತೊಂದು ಹಣಾಹಣಿಯಲ್ಲಿ ಫ್ರಾನ್ಸ್‌ನ ಮ್ಯಾಥ್ಯೂಸ್ ರೋಯರ್ ಅವರನ್ನು ಬಗ್ಗುಬಡಿದು ಸತತ ಐದನೇ ನಾಕೌಟ್ ಜಯ ಸಾಧಿಸಿದ್ದಾರೆ.

ಸೂಪರ್ ಮಿಡ್ಲ್‌ವೈಟ್ ಆರು ಸುತ್ತುಗಳ ಸ್ಪರ್ಧೆಯಲ್ಲಿ ಐದನೇ ಸುತ್ತಿನಲ್ಲೇ ವಿಜೇಂದರ್ ಜಯಶಾಲಿಯಾಗಿದ್ದಾರೆ ಎಂದು ಘೋಷಿಸಲಾಯಿತು. ಇದುವರೆಗಿನ ಬೌಟ್‌ಗಳಲ್ಲಿ ಇದು ವಿಜೇಂದರ್ ಅವರ ಸುಧೀರ್ಘ ಬೌಟ್ ಆಗಿತ್ತು.

30 ವರ್ಷದ ಹೆಮ್ಮೆಯ ಭಾರತೀಯ ಅತ್ಯಂತ ಅನುಭವಿ ರೋಯರ್ ವಿರುದ್ಧ ಗೆಲುವು ಸಾಧಿಸಿರುವುದು ಐತಿಹಾಸಿಕ ಸಾಧನೆಯಾಗಿದೆ. ರೋಯರ್ ಈ ಸ್ಪರ್ಧೆಗೆ ಮುನ್ನ 250 ಸುತ್ತುಗಳ ಹೋರಾಟ ನಡೆಸಿದ ಅನುಭವ ಹೊಂದಿದ್ದಾರೆ. ಆದರೆ ಇದ್ಯಾವುದೂ ವಿಜೇಂದರ್ ಅವರ ಶಕ್ತಿಶಾಲಿ ಪಂಚ್‌ಗಳ ಮುಂದೆ ಪ್ರಯೋಜನಕ್ಕೆ ಬರಲಿಲ್ಲ.

ಮೊದಲ ಸುತ್ತಿನಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾದ ರಾಯರ್, ತಮಗಿಂತ ಎತ್ತರದ ಎದುರಾಳಿಯ ಪಟ್ಟುಗಳಿಂದ ಪಾರಾಗುವ ಪ್ರಯತ್ನ ನಡೆಸಿದರು. ಆದರೂ ವಿಜೇಂದರ್ ಅವರ ಶಕ್ತಿಶಾಲಿ ಪಂಚ್‌ಗಳಿಂದ ಪಾರಾಗುವುದು ಸಾಧ್ಯವಾಗಲಿಲ್ಲ.

ಎರಡನೇ ಸುತ್ತಿನಲ್ಲೂ ಈ ಫ್ರಾನ್ಸ್ ಬಾಕ್ಸರ್ ಮೇಲೆ ವ್ಯಾಪಕ ದಾಳಿ ನಡೆಸಿದರು. ಶಕ್ತಿಶಾಲಿ ಪಂಚ್‌ನಿಂದ ತತ್ತರಿಸಿ, ರಕ್ತ ಸೋರುತ್ತಿದ್ದ ರೋಯರ್ ಭಾರತದ ಸ್ಪರ್ಧಿಗೆ ಸುಲಭದ ತುತ್ತಾಗುತ್ತಾರೆ ಎಂದು ಒಂದು ಹಂತದಲ್ಲಿ ಎಣಿಸಿದರೂ, ಕೊನೆಗೂ ಎಡಗಣ್ಣಿನ ಬಳಿ ಆಗಿದ್ದ ಗಾಯದ ನಡುವೆಯೂ ಪ್ರಬಲ ಹೋರಾಟ ನೀಡಿದರು. ಆದರೆ ಅಂತಿಮವಾಗಿ ರಕ್ತ ಸೋರಿಕೆ ಹೆಚ್ಚಿದ್ದರಿಂದ ಸ್ಪರ್ಧೆಯಲ್ಲಿ ಮುಂದುವರಿಯುವುದು ಫ್ರಾನ್ಸ್ ಬಾಕ್ಸರ್‌ಗೆ ಸಾಧ್ಯವಾಗಲಿಲ್ಲ.

ಮೇ 13ರಂದು ವಿಜೇಂದರ್ ತಮ್ಮ ಮುಂದಿನ ಎದುರಾಳಿಯ ವಿರುದ್ಧ ಸೆಣೆಸುವರು. ಆದರೆ ಇವರ ಎದುರಾಳಿ ಯಾರು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X