Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಸ್ಕಾಂ ನಿಂದ ಗ್ರಾಹಕರ ಕುಂದುಕೊರತೆ...

ಹೆಸ್ಕಾಂ ನಿಂದ ಗ್ರಾಹಕರ ಕುಂದುಕೊರತೆ ಕುರಿತು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ1 May 2016 1:35 PM IST
share
ಹೆಸ್ಕಾಂ ನಿಂದ ಗ್ರಾಹಕರ ಕುಂದುಕೊರತೆ ಕುರಿತು ಚರ್ಚೆ

 ಭಟ್ಕಳ, ಮೇ 1: ಹೆಸ್ಕಾಂ ಇಲಾಖೆಯ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಹೆಸ್ಕಾಂ ಕಚೇರಿಯ ಸಭಾ ಭವನದಲ್ಲಿ ಗ್ರಾಹಕರ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಅದೀಕ್ಷಕ ಇಂಜಿನಿಯರ್ ಕೃಷ್ಣಮೂರ್ತಿ ಅವರು ಗ್ರಾಹರ ಎಲ್ಲಾ ಪ್ರಶ್ನೆಗಳಿಗೂ ಸಹ ಸಮರ್ಪಕವಾದ ಉತ್ತರವನ್ನು ನೀಡಿದರು. ಗ್ರಾಹಕರೋರ್ವರು ಹೆಸ್ಕಾಂ ಚೆಕಿಂಗ್ ಸ್ಕಾಡ್ ಹೆಸರಿನಲ್ಲಿ ವಸೂಲಿ ನಡೆಯುತ್ತಿದೆ. ಯಾವುದೇ ತಪ್ಪಿಲ್ಲದಿದ್ದರೂ ಸಹ ಗ್ರಾಹಕರನ್ನು ಹೆಚ್ಚುವರಿ ಲೋಡ್ ನೆಪದಲ್ಲಿ ಹೆದರಿಸಿ ಅವರಿಂದ ಹಣ ಕೀಳುವ ದಂಧೆ ಮುಂದುವರಿದಿದೆ ಎಂದು ದೂರಿದರು. ಇದಕ್ಕುತ್ತರಿಸಿದ ಅವರು ಇಲಾಖೆಯದ್ದೇ ಜನರು ಎನ್ನುವ ಕುರಿತು ಅವರ ಗುರುತಿನ ಚೀಟಿಯನ್ನು ಪರಿಶೀಲಿಸಬೇಕು. ಯಾರೋ ಬಂದು ಈ ರೀತಿಯಾಗಿ ಇಲಾಖೆಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಮುಂದೆ ಯಾವುದೇ ಅಂತಹ ವ್ಯಕ್ತಿಗಳು ಬಂದಲ್ಲಿ ಅವರ ಗುರುತಿನ ಚೀಟಿಯನ್ನು ಮೊದಲು ಕೇಳಿ ಪಡೆಯಿರಿ ಹಾಗೂ ಅವರು ಬಂದಿದ್ದ ಜೀಪ್ ನಂಬ್ರವನ್ನು ಬರೆದುಕೊಂಡು ದೂರು ಕೊಡಿ ಎಂದರು.

ಕೃಷಿಕ ಸಮಾಜದ ಶ್ರೀಧರ ಹೆಬ್ಬಾರ್ ಅವರು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಸರಿಯಾಗಿ ನೀಡುವಂತೆ ಮನವಿ ಮಾಡಿದರು. ಭಟ್ಕಳದಲ್ಲಿ 110 ಕೆ.ವಿ.ಎ. ವಿದ್ಯುತ್ ಲೈನ್‌ನಲ್ಲಿ ತೊಂದರೆಯಾದರೆ ಪರ್ಯಾಯ ವ್ಯವಸ್ಥೇಯೇ ಇಲ್ಲವಾಗಿದೆ. ಇಲ್ಲಿಗೆ ಮಂಜೂರಿಯಾಗಿದ್ದ 110 ಕೆ.ವಿ.ಎ. ವಿದ್ಯುತ್ ಲೈನ್ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ವಿದ್ಯುತ್ ಮಂತ್ರಿಗಳಲ್ಲಿ ಒತ್ತಡ ಹೇರಿ ಕೂಡಾಲೇ ಕಾಮಗಾರಿ ಆರಂಭವಾಗುವಂತೆ ಮಾಡಬೇಕಾರಿಗೆ. ಭಟ್ಕಳದ ವಿದ್ಯುತ್ ಸಮಸ್ಯೆ ಹೆಚ್ಚಾಗುತ್ತಿದ್ದು 110 ಕೆ.ವಿ.ಎ. ಸ್ಟೇಶನ್ ಆರಂಭದಿಂದ ಎಲ್ಲವೂ ಸರಿ ಹೋಗಲಿದ್ದು ತಕ್ಷಣ ಇಲಾಖೆಯ ವತಿಯಿಂದ ಕಾರ್ಯ ಮಾಡಬೇಕು ಎಂದು ಆಗ್ರಹಿಸಿದರು. ಇದಕ್ಕುತ್ತರಿಸಿದ ಕೃಷ್ಣಮೂರ್ತಿ ಅವರು ಹೆಸ್ಕಾಂ ಕೇವಲ ವಿದ್ಯುತ್ ಸರಬರಾಜನ್ನಷ್ಟೇ ಮಾಡುತ್ತದೆ. ವಿದ್ಯುತ್ ಸ್ಟೇಶನ್ ಇತ್ಯಾದಿಗಳನ್ನು ಕೆ.ಪಿ.ಟಿ.ಸಿ.ಎಲ್. ನಿರ್ವಹಿಸುತ್ತದೆ. ಸಾರ್ವಜನಿಕರು ಈ ಕುರಿತು ಒತ್ತಡ ಹೇರಿದರೆ ಅವರಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದರು.

ಭಟ್ಕಳದಲ್ಲಿ ಗ್ರಾಹಕರ ಸಭೆಯು ಯಾವುದೇ ಹೆಚ್ಚಿನ ದೂರುಗಳಿಲ್ಲದೇಯೇ ಮುಕ್ತಾಯವಾಗಿದ್ದು ವಿಶೇಷವಾಗಿತ್ತು. ಕೇವಲ ಸಣ್ಣಪುಟ್ಟ ದೂರುಗಳು ಹಾಗೂ ವಯಕ್ತಿಕ ನೆಲೆಯಲ್ಲಿನ ದೂರುಗಳನ್ನು ಬಿಟ್ಟರೆ ಇನ್ನಾವುದೇ ಹೆಚ್ಚಿನ ದೂರುಗಳು ಅಧಿಕಾರಿಗಳ ಎದುರು ಬಾರದಿರುವುದನ್ನು ಕಂಡ ಅಧಿಕಾರಿಗಳೂ ಕೂಡಾ ಭಟ್ಕಳ ಉಪವಿಭಾಗದ ಉತ್ತಮ ಕಾರ್ಯವೈಖರಿಗೆ ಸಂತಸ ಪಟ್ಟರು. ಈ ಸಂದರ್ಭದಲ್ಲಿ ಕಾರವಾರದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಬಿ. ಇಡೂರ್‌ಕರ್, ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ಆರ್. ಎನ್. ಭಟ್ಟ, ಭಟ್ಕಳದ ಸ.ಕಾ.ನಿ. ಇಂಜಿನಯರ್ ಕೆ.ಜಿ. ಮಂಜುನಾಥ, ಹೆಸ್ಕಾಂ ಸಲಹಾ ಸಮಿತಿ ಸದಸ್ಯೆ ದೇವಿ ತಿಮ್ಮಪ್ಪ ಗೊಂಡ, ಲಚ್ಮಯ್ಯ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X