Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಸಾರಿಗೆ ಇಲಾಖೆ ಅಧಿಕಾರಿಯ ಆಸ್ತಿ ಮೌಲ್ಯ...

ಈ ಸಾರಿಗೆ ಇಲಾಖೆ ಅಧಿಕಾರಿಯ ಆಸ್ತಿ ಮೌಲ್ಯ 800 ಕೋಟಿ!

ವಾರ್ತಾಭಾರತಿವಾರ್ತಾಭಾರತಿ1 May 2016 9:05 PM IST
share
ಈ ಸಾರಿಗೆ ಇಲಾಖೆ ಅಧಿಕಾರಿಯ ಆಸ್ತಿ ಮೌಲ್ಯ 800 ಕೋಟಿ!

ಕಾಕಿನಾಡ: ನೀವು ಸಾರಿಗೆ ಉದ್ಯಮದಲ್ಲಿದ್ದು, ಆಂದ್ರಪ್ರದೇಶದ ಗೋವಾದವರಿ ಜಿಲ್ಲೆಯಲ್ಲಿ ಪರವಾನಗಿ ಪಡೆಯಬೇಕಾದರೆ, ಕಾಕಿನಾಡ ಸಾರಿಗೆ ಆಯುಕ್ತ ಆದಿಮೂಲಂ ಮೋಹನ್ ಅವರ ಕೈ ಬಿಸಿ ಮಾಡಲೇಬೇಕು.
ಹಲವು ಮಂದಿ ಶಾಸಕರು, ಸರ್ಕಾರ ಕಳೆದ ಹದಿನೈದು ವರ್ಷಗಳಲ್ಲಿ ಬದಲಾದರೂ ಈ ಪರಿಪಾಠ ನಡೆದುಕೊಂಡೇ ಬಂದಿದೆ. ಪೂರ್ವ ಹಾಗೂ ಪಶ್ಚಿಮ ಗೋದಾವರಿ ಜಿಲ್ಲೆಗಳ ಹೊಣೆ ಹೊಂದಿರುವ ಮೋಹನ್, ಈ ಅವಧಿಯಲ್ಲಿ 150 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಈ ಮೌಲ್ಯ 800 ಕೋಟಿ ರೂಪಾಯಿ ಎನ್ನಲಾಗಿದೆ.
ಆದರೆ ಮೊನ್ನೆ ಶುಕ್ರವಾರ ಅದೃಷ್ಟ ಅವರಿಗೆ ಕೈಕೊಟ್ಟಿತು. ಭ್ರಷ್ಟಾಚಾರ ನಿಗ್ರಹ ಪಡೆ ಅವರ ವಿರುದ್ಧ ಪ್ರಕರಣ ದಾಖಲಿಸಿ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿದ್ದ ವಿವಿಧ ಆಸ್ತಿಗಳ ಮೇಲೆ ದಾಳಿ ನಡೆಸಿತು. ಆದಾಯ ಮೂಲಕ್ಕಿಂತ ಅಧಿಕ ಸಂಪತ್ತನ್ನು ಪತ್ತೆ ಮಾಡಿದೆ. ಖರೀದಿ ವೇಳೆ ಈ ಆಸ್ತಿಗಳ ಮೌಲ್ಯ 2.3 ಕೋಟಿ ಎಂದು ಅಂದಾಜು ಮಾಡಿದೆ.
ಹೈದರಾಬಾದ್ ಜ್ಯೂಬಿಲಿ ಹಿಲ್‌ನಲ್ಲಿ ದೊಡ್ಡ ಬಂಗಲೆ, ಕೊಂಪಲ್ಲಿ ಹಾಗೂ ಮಾದಾಪುರದಲ್ಲಿ 2100 ಯಾರ್ಡ್‌ನ ನಿವೇಶನ ಶೆರಿಲಿಂಗಪಲ್ಲಿಯಲ್ಲಿ ಮತ್ತೊಂದು ನಿವೇಶನ, ಪಂಜಗುತ್ತ ಪ್ರದೇಶದಲ್ಲಿ ಐಷಾರಾಮಿ ಫ್ಲಾಟ್, ತಿರುಪತಿಯಲ್ಲಿ 750 ಚದರ ಯಾರ್ಡ್‌ನ ನಿವೇಶನ, ನೆಲ್ಲೂರು ಜಿಲ್ಲೆಯಲ್ಲಿ 55 ಎಕರೆ ಜಮೀನು, ಕರ್ನಾಟಕದ ಬಳ್ಳಾರಿಯಲ್ಲಿ ಆಸ್ತಿಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.
ಬ್ಯಾಂಕ್ ಖಾತೆ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿರುವ ಹಲವು ಲಾಕರ್‌ಗಳನ್ನು ಪತ್ತೆ ಮಾಡಲಾಗಿದ್ದು, ಸೋಮವಾರ ತೆರೆಯಬೇಕಾಗಿದೆ. ಕಾಕಿನಾಡದಲ್ಲಿ ಒಂದು ಚಿನ್ನದ ಅಂಗಡಿಯನ್ನೂ ಹೊಂದಿದ್ದಾರೆ ಎನ್ನಲಾಗಿದೆ. 1988ರಲ್ಲಿ ನೀರಾವರಿ ಇಲಾಖೆಯ ಎಇಇ ಆಗಿ ಸರ್ಕಾರಿ ಸೇವೆಗೆ ಸೇರಿದ್ದ ಈತ, ಬಳಿಕ ಗ್ರೂಪ್-1 ಪರೀಕ್ಷೆ ಉತ್ತೀರ್ಣನಾಗಿ ಬಡ್ತಿ ಪಡೆದಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X