Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಬಳಿ ಐಫೋನ್ ಬಿಡಿ ಮೊಬೈಲ್ ಫೋನ್...

ನನ್ನ ಬಳಿ ಐಫೋನ್ ಬಿಡಿ ಮೊಬೈಲ್ ಫೋನ್ ಕೂಡಾ ಕಷ್ಟದ ವಿಚಾರ, ನನ್ನ ಖಾತೆಯಲ್ಲಿ 200ರೂ. ಇದೆ: ಕನ್ಹಯ್ಯ ಕುಮಾರ್

ವಾರ್ತಾಭಾರತಿವಾರ್ತಾಭಾರತಿ1 May 2016 11:05 PM IST
share
ನನ್ನ ಬಳಿ ಐಫೋನ್ ಬಿಡಿ ಮೊಬೈಲ್ ಫೋನ್ ಕೂಡಾ ಕಷ್ಟದ ವಿಚಾರ, ನನ್ನ ಖಾತೆಯಲ್ಲಿ 200ರೂ. ಇದೆ: ಕನ್ಹಯ್ಯ ಕುಮಾರ್

 ಪಾಟ್ನಾ,ಮೇ 1: ಜವಾಹರ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾಕುಮಾರ್ ತನ್ನ ಬಳಿ ಪಬ್ಲಿಕ್ ರಿಲೇಶನ್ ಆಫೀಸರ್ ಮತ್ತು ಐಫೋಣ್ ಇದೆ ಎಂಬುದನ್ನು ನಿರಾಕರಿಸಿದ್ದಾರೆ. ವಿಮಾನದಲ್ಲಿಬಿಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆಂದೂ ಆರೋಪ ಹೊರಿಸಲಾಗಿತ್ತು. ಇವನ್ನೆಲ್ಲ ನಿರಾಕರಿಸಿದ ಕನ್ಹಯ್ಯೆ ನನ್ನ ಬಳಿ ಯಾವುದೇ ಪಿಆರ್‌ಓ ಇಲ್ಲ ನನಗೆ ಅದರ ಆವಶ್ಯಕತೆಯೇನಿದೆ? ಈ ಅಪಪ್ರಚಾರವನ್ನು ನನ್ನ ವಿರುದ್ಧ ಕೆಲಸ ಮಾಡುವ ಶಕ್ತಿಗಳ ಭಾಗವಾಗಿರುವ ಜನರು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 ಫೆಬ್ರವರಿಯಲ್ಲಿ ಜೆಎನ್‌ಯು ಪರಿಸರದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಯಿತೆನ್ನಲಾದ ಬಳಿಕ ದೇಶದ್ರೋಹ ಆರೋಪವನ್ನು ಅವರ ವಿರುದ್ಧ ಹೊರಿಸಲಾಗಿತ್ತು. ಅದರ ನಂತರ ಕುಮಾರ್‌ರನ್ನು ಬಂಧಿಸಲಾಗಿತ್ತು. ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಕನ್ಹಯ್ಯೋ ಮೊದಲ ಬಾರಿ ಬಿಹಾರಕ್ಕೆ ಆಗಮಿಸಿದ್ದಾರೆ.

ಕನ್ಹಯ್ಯ ಆರೋಪವನ್ನು ಖಂಡಿಸಿ ನನ್ನ ಬಳಿ ಸೇಲ್‌ಫೋನ್ ಕೂಡ ಇಲ್ಲ. ನೀವು ಐಫೋನ್‌ನ್ನು ಮರೆತು ಬಿಡಿ. ಕೆಲವರು ತಾನು ಐಫೋನ್ ಹೊಂದಿದ್ದಾನೆಂದು ಅಪಪ್ರಚಾರ ನಡೆಸುತ್ತಿದ್ದಾರೆ.ನಾನು ವಿಮಾನದಲ್ಲಿ ನನ್ನ ಖರ್ಚಿನಲ್ಲಿ ಪ್ರಯಾಣಿಸುತ್ತಿಲ್ಲ. ಪ್ರಯಾಣದ ಖರ್ಚನ್ನು ಕಾರ್ಯಕ್ರಮ ಆಯೋಜಕರು ವಹಿಸಿಕೊಳ್ಳುತ್ತಾರೆ.ಆವರು ತಮ್ಮ ವಿರೊಧ ಪ್ರತಿಭಟನೆಗೆ ನನ್ನನ್ನು ಕರೆಯುತ್ತಾರೆ.ನನಗೆ ಜುಲೈ 2015ರ ನಂತರ ಸ್ಕಾಲರ್‌ಶಿಪ್‌ನ ಹಣ ಸಿಕ್ಕಿಲ್ಲ. ಹೀಗಿರುವಾಗ ನನ್ನ ಬಳಿ ವಿಮಾನದ ಟಿಕೆಟು ಖರೀದಿಸಲು ಎಲ್ಲಿರುತ್ತದೆ ಎಂದು ಪ್ರಶ್ನಿಸಿದ್ದಾರೆ.

ನಾನು ಅಂಗನವಾಡಿ ವರ್ಕರ್‌ನ ಮಗ. ನನ್ನ ತಂದೆ ಲಕ್ವಾ ಪೀಡಿತರು. ನಾನು ಹೇಗೋಹೇಗೋ ನಿಭಾಯಿಸುತ್ತಿದ್ದೇನೆ. ಜೆಎನ್‌ಯು ನೂರಾರು ವಿದ್ಯಾರ್ಥಿಗಳ ನೆರವಿಗೆ ಕೃತಜ್ಞತೆಗಳು. ಮಹಾರಾಷ್ಟ್ರದಲ್ಲಿ ಸಫಾಯಿ ಕರ್ಮಾಚಾರಿಗಳು ಜೆಎನ್‌ಯು ಆಡಳಿತ ನನ್ನ ಮೇಲೆ ಹೇರಿರುವ ಹತ್ತು ಸಾವಿರ ರೂಪಾಯಿ ದಂಡವನ್ನು ಸಂಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ. ಇದು ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡಿದರೆ ಜನರು ನೆರವನ್ನೇ ಹರಿಸುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿದೆ. ಇದು ಭಾರತದ ಸೌಂದರ್ಯವಾಗಿದೆಎಂದು ಕನ್ಹಯ್ಯೆ ಕುಮಾರ್ ಹೇಳಿದ್ದಾರೆ.

ಕನ್ಹಯ್ಯ ತನ್ನ ಎಕೌಂಟ್‌ನಲ್ಲಿ 200ರೂಪಾಯಿ ಮಾತ್ರ ಇದೆ. ಯಾರೂ ಬೇಕಾದರೂ ತನ್ನ ಎಕೌಂಟನ್ನು ಪರಿಶೀಲಿಸಬಹುದೆಂದು ಅವರು ಹೇಳಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X