Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ಜನನ ದಿನಾಂಕ ವಿವಾದ: ಮೋದಿ...

ಪ್ರಧಾನಿಯ ಜನನ ದಿನಾಂಕ ವಿವಾದ: ಮೋದಿ ಎರಡು ಬಾರಿ ಹುಟ್ಟಿದರೇ? ಪ್ರಶ್ನಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ2 May 2016 10:49 AM IST
share
ಪ್ರಧಾನಿಯ ಜನನ ದಿನಾಂಕ ವಿವಾದ: ಮೋದಿ ಎರಡು ಬಾರಿ ಹುಟ್ಟಿದರೇ? ಪ್ರಶ್ನಿಸಿದ ಕಾಂಗ್ರೆಸ್

 ಅಹ್ಮದಾಬಾದ್, ಮೆ 2: ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಯೋಗ್ಯತೆ ಬಗ್ಗೆ ವಿವಾದ ಭುಗಿಲೆದ್ದಿದ್ದು ಅವರ ಹುಟ್ಟಿನ ಕುರಿತು ಸವಾಲು ಎದ್ದು ನಿಂತಿರುವುದಾಗಿ ವರದಿಯಾಗಿದೆ. ಕಾಂಗ್ರೆಸ್ ಪ್ರಧಾನಿಯ ಜನನ ದಿನಾಂಕ ಅಸಂಗತ ಎಂದು ಆರೋಪಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಶಕ್ತಿಸಿಂಗ್ ಗೋಹಿಲ್‌ರು ಈ ಕುರಿತು ವಿವಾದದ ಕಿಡಿ ಹಚ್ಚಿದ್ದಾರೆ. ಎಂಎನ್ ಕಾಲೇಜ್‌ನ ವಿದ್ಯಾರ್ಥಿ ದಾಖಲೆಗಳಲ್ಲಿ ಮೋದಿ ಆ ಕಾಲೇಜಿಗೆ ಪಿಯುಸಿಗೆ ಸೇರಿದ್ದು ಅಲ್ಲಿನ ದಾಖಲೆ ಪ್ರಕಾರ ಆಗಸ್ಟ್ 29,1949ರಲ್ಲಿ ಹುಟ್ಟಿದ್ದಾರೆ ಎಂದಿದೆ. ಆದರೆ ಮೋದಿ ತನ್ನ ಚುನಾವಣಾ ಅಫಿದಾವಿತ್‌ನಲ್ಲಿ ತನ್ನ ಜನನ ತಾರೀಕನ್ನು ಬರೆದಿಲ್ಲ ಎಂದು ವರದಿಗಳು ತಿಳಿಸಿವೆ.

ಸಾರ್ವಜನಿಕ ರೂಪದಲ್ಲಿ ಲಭ್ಯವಿರವ ಪ್ರಧಾನಿಯ ಜನನದಿನಾಂಕ ಸೆಪ್ಟಂಬರ್ 17, 1950 ಎಂದಾಗಿದ್ದು. ಶಾಲೆಯ ರಿಜಿಸ್ಟರ್‌ನಲ್ಲಿ ಪ್ರಧಾನಿಯ ಹೆಸರು ನರೇಂದ್ರ ಕುಮಾರ್ ದಾಮೋದರ್‌ದಾಸ್ ಮೋದಿ ಮತ್ತು ಜನನದಿನಾಂಕವನ್ನು ಬರೆಯಲಾಗಿದೆ. ನಾವು ಬೇರೆ ಬೇರೆ ಹುಟ್ಟಿದ ದಿನಾಂಕದ ಹಿಂದಿರುವ ಕಾರಣವನ್ನು ನಾವು ತಿಳಿಯಲು ಬಯಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಗೋಹಿಲ್ ಎಂದು ಹೇಳಿದ್ದಾರೆ. ಮೋದಿಯ ಪಾಸ್‌ಪೋರ್ಟ್, ಪಾನ್‌ಕಾರ್ಡ್ ಮತ್ತು ಇತರ ದಾಖಲೆಗಳಲ್ಲಿ ಯಾವ ಜನನ ದಿನಾಂಕವಿದೆ?ಬೇರೆ ಬೇರೆ ಜನನದಿನಾಂಕ ಬರೆದಿರುವುದರ ಹಿಂದಿರುವ ಕಾರಣವೇನೆಂದು ಗೋಹಿಲ್ ಪ್ರಶ್ನಿಸಿದ್ದಾರೆ.

ಈ ತನ್ಮಧ್ಯೆ ಕಾಂಗ್ರೆಸ್ ಮೋದಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂಬ ಕುರಿತು ಪ್ರಶ್ನೆ ಎತ್ತಿದೆ. ಮೊದಲು ಗುಜರಾತ್ ವಿಶ್ವವಿದ್ಯಾನಿಲಯ ಮಾಹಿತಿ ನೀಡಲು ನಿರಾಕರಿಸಿತ್ತು. ಆದರೆ ರವಿವಾರದಂದು ಮೋದಿ ಎಂಎ ಡಿಗ್ರಿ ಪಡೆದಿದ್ದಾರೆ ಎಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X