Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಜ್ರಿ ಕಾಲೆಳೆಯಲು ಹೋಗಿ ಮಂಗಳಾರತಿ...

ಕೇಜ್ರಿ ಕಾಲೆಳೆಯಲು ಹೋಗಿ ಮಂಗಳಾರತಿ ಮಾಡಿಸಿಕೊಂಡ ಮೋದಿ ಆಪ್ತ, ನೀತಿ ಆಯೋಗದ ಸಿ ಇ ಒ

ವಾರ್ತಾಭಾರತಿವಾರ್ತಾಭಾರತಿ2 May 2016 10:52 AM IST
share
ಕೇಜ್ರಿ ಕಾಲೆಳೆಯಲು ಹೋಗಿ ಮಂಗಳಾರತಿ ಮಾಡಿಸಿಕೊಂಡ ಮೋದಿ ಆಪ್ತ, ನೀತಿ ಆಯೋಗದ ಸಿ ಇ ಒ

ಹೊಸದಿಲ್ಲಿ, ಮೇ 2: ದೆಹಲಿ ಮುಖ್ಯಮಂತ್ರಿಯವರ ಅವಹೇಳನಗೈದು ಮಾಡಲಾದ ಟ್ವೀಟ್ ಒಂದನ್ನು ಶೇರ್ ಮಾಡಿ ಅದು ‘ಇಂಟರೆಸ್ಟಿಂಗ್’ ಆಗಿದೆ ಎಂದು ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಹಾಗೂ ನೀತಿ ಆಯೋಗದ ಸಿ ಇ ಒ ಅಮಿತಾಭ್ ಕಾಂತ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳನ್ನೆದುರಿಸಿದ್ದಾರೆ.

ಇಂತಹ ಒಂದು ಟ್ವೀಟನ್ನು ಬೆಂಬಲಿಸಿ ಕೇಜ್ರಿವಾಲ್ ಅವರ ರಾಜಕೀಯ ಎದುರಾಳಿಗಳು ಟ್ವೀಟ್ ಮಾಡಿದ್ದರೆ ಅಷ್ಟೊಂದು ಸುದ್ದಿಯಾಗುತ್ತಿರಲಿಲ್ಲವೇನೋ. ಆದರೆ ನೀತಿ ಆಯೋಗದಂತಹ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆ ಹೊಂದಿದ ವ್ಯಕ್ತಿಯೊಬ್ಬರಿಂದ ಬಂದ ಟ್ವೀಟ್ ಸುತರಾಂ ಹಲವರಿಗೆ ಇಷ್ಟವಾಗಿಲ್ಲ.

ಕಾಂತ್ ಅವರು ಶೇರ್ ಮಾಡಿದ ಟ್ವೀಟ್ ಮೂಲತಃ ಅಲದೀನ್ ಇನ್ ಎಂಬ ವ್ಯಕ್ತಿಯಿಂದ ಮಾಡಲ್ಪಟ್ಟಿತ್ತು. ಅದರ ಕನ್ನಡ ಸಾರಾಂಶ ಹೀಗಿದೆ -‘‘ಅರವಿಂದ್ ಕೇಜ್ರಿವಾಲ್ ಅವರಿಂದ ಜಾರಿಗೊಳಿಸಲ್ಪಟ್ಟ ಸಮ ಬೆಸ ಯೋಜನೆಯು ಅರವಿಂದ್ ಕೇಜ್ರಿವಾಲ್ ನಡೆಸಿದ ಸಮೀಕ್ಷೆಯೊಂದು ಯಶಸ್ವಿಯಾಗಿದೆ ಎಂದು ಬಣ್ಣಿಸಿದೆಯೆಂದು ಅರವಿಂದ್ ಕೇಜ್ರಿವಾಲ್ ಕಂಡುಕೊಂಡಿದ್ದಾರೆ ಹಾಗೂ ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಿದ್ದು ಈ ಯೋಜನೆಯನ್ನು ಖಾಯಂಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿನಂತಿಸಿದ್ದಾರೆ.’’ ಈ ಪೋಸ್ಟ್ ‘ಇಂಡಿಯ ಅಗೇನನ್ಸ್ಟ್ ಪ್ರೆಸ್ಟಿಟ್ಯೂಟ್ಸ್’ ಎಂದೂ ಹೇಳಿದೆ.

ಇದನ್ನು ಶೇರ್ ಮಾಡಿ ಅಮಿತಾಭ್ ಕಾಂತ್ ‘ಇಂಟರೆಸ್ಟಿಂಗ್ !’ ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಸಾಮಾಜಿಕ ಜಾಲತಾಣ ಪ್ರಿಯರು, ಕೆಲವು ಪತ್ರಕರ್ತರು ಹಾಗೂ ಎಎಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದ್ದು. ಅವರು ಕಾಂತ್ ಅವರನ್ನು ಟೀಕಿಸಿ ಸರಕಾರಿ ಅಧಿಕಾರಿಗಳಿಗಿರುವ ನೀತಿ ಸಂಹಿತೆಯನ್ನು ಅವರಿಗೆ ನೆನಪಿಸಿದ್ದಾರೆ. ಒಬ್ಬ ಹಿರಿಯ ಅಧಿಕಾರಿಯಾಗಿ ಕಾಂತ್ ಅವರು ‘ಪ್ರೆಸ್ಟಿಟ್ಯೂಟ್’ ಪದ ಬಳಕೆಯನ್ನು ಒಪ್ಪುತ್ತಾರೆಯೇ ಎಂದು ಹಲವರು ಪ್ರಶ್ನಿಸಿದ್ದಾರೆ.

ಕಾಂತ್ ಅವರಂತೂ ತಮ್ಮ ಟ್ವೀಟನ್ನು ಸಮರ್ಥಿಸಿಕೊಂಡಿದ್ದು ತಾನೇನೂ ಜೀತದಾಳಲ್ಲವೆಂದೂ ತನಗೆ ಕೂಡ ಜೀವನದಲ್ಲಿ ಕೆಲವೊಂದು ವಿಷಯಗಳು ಆಸಕ್ತಿದಾಯಕವಾಗುತ್ತವೆ ಎಂದು ಹೇಳಿಕೊಂಡಿದ್ದಾರೆ.

ಆದರೆ ಅವರಂತಹ ಪ್ರಮುಖ ಹುದ್ದೆ ಹೊಂದಿದವರು ಮುಖ್ಯಮಂತ್ರಿಯೊಬ್ಬರನ್ನು ಅವಹೇಳನಗೈದ ಟ್ವೀಟೊಂದು ಆಸಕ್ತಿದಾಯಕವಾಗಿದೆಯೆಂದರೆ ಅದು ನಿಜಕ್ಕೂ ಆಶ್ಚರ್ಯ ಹುಟ್ಟಿಸುತ್ತಿದೆ. 

Retailer Target eyes Indian start-ups for innovation https://t.co/JwxDqupJGO

— Amitabh Kant (@amitabhk87) May 2, 2016

Interesting! pic.twitter.com/0VFjkL6SWR

— Amitabh Kant (@amitabhk87) May 1, 2016

Because evidence suggests that Modi ji enjoys the company of trolls. You are known by the company you keep. https://t.co/9jP8WqpeYs

— Ashish Khetan (@AashishKhetan) May 2, 2016

Interesting that a govt official is tweeting like this!;) https://t.co/0EGl8DqH5T

— Rohini Singh (@Rohinisgh) May 2, 2016

. @GargiRawat It is sad that a respected bureaucrat is not repelled by the vocabulary of misogyny & marginalisation. Et tu @amitabhk87-saab?

— Anna MM Vetticad (@annavetticad) May 2, 2016

This is a tweet by PM Modi's trusted aide and CEO of Niti Aayog.His Key Performance Indicator seems to be 'Trolling' https://t.co/j7wK8AkSGG

— Raghav Chadha (@raghav_chadha) May 2, 2016

share
ವಾರ್ತಾಭಾರತಿ
ವಾರ್ತಾಭಾರತಿ
Next Story
X