Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನೀವು ಹೊಟೇಲ್‌ನಿಂದ ಪಾರ್ಸೆಲ್ ತಂದ...

ನೀವು ಹೊಟೇಲ್‌ನಿಂದ ಪಾರ್ಸೆಲ್ ತಂದ ಆಹಾರವನ್ನು ಮತ್ತೆ ಬಿಸಿ ಮಾಡುತ್ತೀರಾ?

ಹಾಗಾದರೆ ಇದನ್ನೊಮ್ಮೆ ಓದಿ

ವಾರ್ತಾಭಾರತಿವಾರ್ತಾಭಾರತಿ2 May 2016 11:17 AM IST
share
ನೀವು ಹೊಟೇಲ್‌ನಿಂದ ಪಾರ್ಸೆಲ್ ತಂದ ಆಹಾರವನ್ನು ಮತ್ತೆ ಬಿಸಿ ಮಾಡುತ್ತೀರಾ?

ಹೊಟೇಲಿನ ಅಡುಗೆಯನ್ನು ಮನೆಗೆ ತೆಗೆದುಕೊಂಡು ಹೋಗಿ ಮರಳಿ ಬಿಸಿ ಮಾಡಿ ತಿನ್ನುವ ಅಭ್ಯಾಸ ನಮಗೆಲ್ಲರಿಗೂ ಇದೆ. ನಮ್ಮಲ್ಲಿ ಕೆಲವರು ಹೊಟೇಲಲ್ಲಿ ತಿಂದು ಉಳಿದದ್ದನ್ನೂ ಕಟ್ಟಿಸಿಕೊಂಡು ಮನೆಗೆ ಕೊಂಡು ಹೋಗಿ ತಿನ್ನುತ್ತೇವೆ. ಇಂಗ್ಲೆಂಡಿನಲ್ಲಿ ನಡೆದ ಸಮೀಕ್ಷೆಯ ಪ್ರಕಾರ ವಿಷಾಹಾರದ ಕಾರಣದಿಂದ ರೋಗಗಳಿಗೆ ತುತ್ತಾಗುವವರು ಕೆಲವು ಸರಳ ವಿಷಯಗಳನ್ನು ಮರೆಯುತ್ತಾರೆ.

ಆಹಾರವನ್ನು 82 ಸೆಲ್ಷಿಯಸ್ ಬಿಸಿ ಮಾಡುವ ಮೂಲಕ ಯಾವುದೇ ಹಾನಿಕರ ಬ್ಯಾಕ್ಟೀರಿಯ ಕೊಲ್ಲಬಹುದು ಎನ್ನುವುದು ಉದ್ದೇಶ. ಆದರೆ ಅಷ್ಟು ಸರಳವಲ್ಲ. ಹೊರಗೆ ಬಿಸಿಯಾಗಿದ್ದರೂ, ಒಳಗೆ ತಂಪಾಗೇ ಇರಬಹುದು ಮತ್ತು ಸಾಕಷ್ಟು ಬ್ಯಾಕ್ಟೀರಿಯ ಹುಟ್ಟಿರಬಹುದು. ಇದೇ ಕಾರಣಕ್ಕೆ ಆಹಾರ ಬಿಸಿ ಮಾಡುವಾಗ ಸೌಟು ಹಾಕಿ ಅಲುಗಾಡಿಸುತ್ತಿರಬೇಕು.

ಈ ಹಂತಗಳನ್ನು ಪಾಲಿಸಿದರೂ ಆಹಾರವನ್ನು ಒಂದು ಬಾರಿಗಿಂತ ಹೆಚ್ಚು ಸಲ ಬಿಸಿ ಮಾಡಬಾರದು. ಪ್ರತೀ ಬಾರಿ ತಂಪಾದಾಗ ಬ್ಯಾಕ್ಟೀರಿಯ ದ್ವಿಗುಣಗೊಂಡು ಮುಂದಿನ ಬಾರಿ ಅದನ್ನು ಕೊಲ್ಲಲು ಇನ್ನಷ್ಟು ಕಷ್ಟವಾಗುತ್ತದೆ. ಮೈಕ್ರೋವೇವ್ ಕೂಡ ವಿಫಲವಾಗಬಹುದು. ಮುಖ್ಯವಾಗಿ ಅನ್ನದ ವಿಷಯದಲ್ಲಿ ಇದು ನಿಜ. ಇದರಲ್ಲಿ ಬಾಸಿಲಸ್ ಸೆರೆಯಸ್ ಎನ್ನುವ ಬ್ಯಾಕ್ಟೀರಿಯ ಬೆಳೆಯುತ್ತದೆ. ಆಹಾರದಲ್ಲಿ ಅದು ವಿಷ ಬಿಡುತ್ತದೆ ಮತ್ತು ಅತಿಸಾರ ಮತ್ತು ವಾಂತಿಗೆ ಕಾರಣವಾಗುತ್ತದೆ. ನೀವು ಬಿಸಿ ಮಾಡಿ ಬ್ಯಾಕ್ಟೀರಿಯ ಕೊಂದರೂ ವಿಷ ಉಳಿದುಬಿಡುತ್ತದೆ. ಅನ್ನ ಬಿಸಿ ಮಾಡಿ ತಕ್ಷಣವೇ ತಂಪಾಗಿಸಬೇಕು. ಬ್ಯಾಕ್ಟೀರಿಯ ವಿಷ ಬಿಡುವ ಮುನ್ನ ಅದನ್ನು ರೆಫ್ರಿಜರೇಟರಲ್ಲಿ ಇಡಬೇಕು.

ಕೃಪೆ: www.bbc.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X