Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀಘ್ರವೇ ಆರೋಪಿಗಳ ಬಂಧನ: ವಿ.ಎಂ....

ಶೀಘ್ರವೇ ಆರೋಪಿಗಳ ಬಂಧನ: ವಿ.ಎಂ. ಸುಧೀರನ್

ಪೆರಂಬವೂರು ದಲಿತ ವಿದ್ಯಾರ್ಥಿಯ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ3 May 2016 5:12 PM IST
share
ಶೀಘ್ರವೇ ಆರೋಪಿಗಳ ಬಂಧನ: ವಿ.ಎಂ. ಸುಧೀರನ್

ಕಾಸರಗೋಡು, ಮೇ 3: ಕೇರಳದ ಪೆರಂಬವೂರಿನಲ್ಲಿ ನಡೆದ ದಲಿತ ಸಮುದಾಯದ ಕಾನೂನು ವಿದ್ಯಾರ್ಥಿಯ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಕಾನೂನಿನ ಮುಂದೆ ತರಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ವಿ.ಎಂ. ಸುಧೀರನ್ ಹೇಳಿದ್ದಾರೆ.

   ಮಂಗಳವಾರ ಕಾಸರಗೋಡು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಜನಸಭಾ ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
 ಈ ಕುರಿತು ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಬಾಂಬ್ ತಯಾರಿ ರಾಜಕೀಯದಿಂದ ಸಿಪಿಎಂ ಹಿಂದೆ ಸರಿಯಬೇಕು. ನಾದಾಪುರದಲ್ಲಿ ಬಾಂಬ್ ತಯಾರಿ ಸಂದರ್ಭ ಬಾಂಬ್ ಸ್ಫೋಟಗೊಂಡು ಸಿಪಿಎಂ ಕಾರ್ಯಕರ್ತರೋರ್ವರು ಬಲಿಯಾಗಿದ್ದಾರೆ. ಇಂತಹ ಕೃತ್ಯದಿಂದ ಸಿಪಿಎಂ ಹಿಂದೆ ಸರಿಯಬೇಕು ಎಂದು ಹೇಳಿದರು.

ಬಿಜೆಪಿಯ ಬೆಳವಣಿಗೆ ತಡೆಯಲು ಸಿಪಿಎಂಗೆ ಸಾಧ್ಯವಿಲ್ಲ. ಸಿಪಿಎಂ ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಳ್ಳಲು ಮುಂದಾಗುವ ಪಕ್ಷ. ಇಂತಹ ಹಲವಾರು ನಿದರ್ಶನಗಳು ನಮ್ಮ ಮುಂದಿದೆ. ಕಾಂಗ್ರೆಸ್ ವಿರೋಧದ ಹೆಸರಲ್ಲಿ ಬಿಜೆಪಿ ಬೆಳೆಯಲು ಸಿಪಿಎಂ ಪ್ರೋತ್ಸಾಹ ನೀಡುತ್ತಿದೆ ಎಂದರು.

ಬಿಜೆಪಿಗೆ ಖಾತೆ ತೆರೆಯಲು ಕಾಂಗ್ರೆಸ್ ಅವಕಾಶ ನೀಡದು. ಕೇರಳದಲ್ಲಿ ಐಕ್ಯರಂಗ ಮತ್ತು ಎಡರಂಗ ನಡುವೆ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿ ಹೆಸರಿಗೆ ಮಾತ್ರ ಸ್ಪರ್ಧಿಸುತ್ತಿದೆ. ಕೋಮು ಭಾವನೆ ಕೆರಳಿಸಿ ಗೆಲ್ಲಲು ಪ್ರಯತ್ನ ನಡೆಸುತ್ತಿದೆ ಎಂದರು.

 ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಕೆ. ಶ್ರೀಧರನ್, ಎಂ .ಸಿ. ಜೋಸ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X