Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಳೆ ಬರಿಸಲು ಪರ್ವತ ನಿರ್ಮಿಸಲಿದೆಯೇ ಯುಎಇ...

ಮಳೆ ಬರಿಸಲು ಪರ್ವತ ನಿರ್ಮಿಸಲಿದೆಯೇ ಯುಎಇ ?

ವಾರ್ತಾಭಾರತಿವಾರ್ತಾಭಾರತಿ3 May 2016 5:17 PM IST
share
ಮಳೆ ಬರಿಸಲು ಪರ್ವತ ನಿರ್ಮಿಸಲಿದೆಯೇ ಯುಎಇ ?

ದುಬೈ : ಬೃಹತ್ ಯೋಜನೆಗಳನ್ನು ಜಾರಿಗೊಳಿಸುವುದರಲ್ಲಿಸಂಯುಕ್ತ ಅರಬ್ ಸಂಸ್ಥಾನ ಯವತ್ತೂ ಎತ್ತಿದ ಕೈ. ಅದು ವಿಶ್ವದ ಅತ್ಯಂತ ಎತ್ತರದ ಬುರ್ಜ್ ಖಲೀಫಾ ಇರಲಿ ಅಥವಾ ತಾಳೆ ಮರದ ಆಕಾರದಲ್ಲಿರುವ ಹಾಗೂ ಸಾಗರದತ್ತ ವಿಸ್ತರಿಸಿರುವ ಪಾಲ್ಮ್ ಜುಮೇರಾಹ್ ಇರಲಿ, ಎಲ್ಲ ಯೋಜನೆಗಳೂ ವಿಶ್ವದಾದ್ಯಂತ ಜನರನ್ನು ಸೆಳೆಯುತ್ತಿವೆ.

ಇದೀಗ ಬಂದ ಮಾಹಿತಿಯ ಪ್ರಕಾರ ಸಂಯುಕ್ತ ಅರಬ್ ಸಂಸ್ಥಾನ ಇನ್ನೊಂದು ಮಹತ್ವಾಕಾಂಕ್ಷೆಯ ಯೋಜನೆಗೆ ಕೈಹಾಕುವ ಬಗ್ಗೆ ಯೋಚಿಸುತ್ತಿದೆ. ಈ ಯೋಜನೆಯ ಇನ್ನೊಂದು ಮುಖ್ಯ ಉದ್ದೇಶ ಬಳೆ ಬರಿಸುವುದಾಗಿದೆ.

ದುಬೈ ಮೂಲದ ಅರೇಬಿಯನ್ ಬಿಸಿನೆಸ್ ಪತ್ರಿಕೆಯ ಪ್ರಕಾರ ಸಂಯುಕ್ತ ಅರಬ್ ಸಂಸ್ಥಾನ ಮಾನವ ನಿರ್ಮಿತ ಪರ್ವತವೊಂದನ್ನು ರಚಿಸಬಹುದೇ ಹಾಗೂ ಇದರಿಂದ ಹೆಚ್ಚು ಮಳೆ ಬರಿಸಬಹುದೇ ಎಂಬುದರ ಬಗ್ಗೆ ಅಧ್ಯಯನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅದು ಅಮೇರಿಕಾದ ನ್ಯಾಷನಲ್ ಸೆಂಟರ್ ಫಾರ್ ಎಟ್ಮಾಸ್ಫೆರಿಕ್ ರಿಸರ್ಚ್ ಇಲ್ಲಿನ ತಜ್ಞರನ್ನು ಸಂಪರ್ಕಿಸಿದೆ. ಈ ಯೋಜನೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ಪ್ರಥಮ ಹಂತದ ವರದಿಯನ್ನು ನಾವು ಸದ್ಯದಲ್ಲಿಯೇ ತಯಾರಿಸಲಿದ್ದೇವೆ, ಎಂದು ಸೆಂಟರಿನ ರೋಲೊಫ್ ಬ್ರುಂಜ್ಟೀಸ್ ತಿಳಿಸಿದ್ದಾರೆಂದು ಅರಬ್ ಬಿಸಿನೆಸ್ ವರದಿ ಮಾಡಿದೆ.

ಸಂಯುಕ್ತ ಅರಬ್ ಸಂಸ್ಥಾನದಲ್ಲಿ ವರ್ಷದಲ್ಲಿ ಕೆಲವೇ ಕೆಲವು ದಿನಗಳು ಮಾತ್ರ ಮಳೆ ಬರುತ್ತಿದ್ದುಹೆಚ್ಚಿನ ವರ್ಷಗಳಲ್ಲಿ 5 ಇಂಚಿಗಿಂತ ಹೆಚ್ಚು ಮಳೆ ಇಲ್ಲಿ ದಾಖಲಾಗುವುದಿಲ್ಲ. ಇದರಿಂದ ದುಬೈದಂತಹ ನಗರದಲ್ಲಿನೀರಿನ ಕೊರತೆ ಎದುರಾಗುತ್ತಿದ್ದು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಈ ನಗರಕ್ಕೆ ದೊಡ್ಡ ಸಮಸ್ಯೆಯಾಗಿ ಕಾಡಿದೆ,

ಸಾಮಾನ್ಯವಾಗಿ ಪರ್ವತ ಶ್ರೇಣಿಗಳಿರುವ ಪ್ರದೇಶಗಳು ಹೆಚ್ಚು ಮಳೆ ತರುತ್ತವೆಯಾದುದರಿಂದ ಮಾನವ ನಿರ್ಮಿತ ಪರ್ವತದಿಂದ ಮಳೆ ತರಬಹುದೇ ಎಂಬುದೇ ಈಗ ಪ್ರಶ್ನೆಯಾಗಿದೆ.ಈ ಹಿಂದೆ ನೆದರ್ ಲ್ಯಾಂಡ್ ನಲ್ಲಿ ಕೂಡ 1.2 ಮೈಲು ಎತ್ತರದ ಪರ್ವತ ನಿರ್ಮಿಸಬಹುದೆಂದು ಹೇಳಲಾಯಿತಾದರೂ ಅದನ್ನು ನಿರ್ಮಿಸುವ ವೆಚ್ಚ 230$ ಬಿಲಿಯನ್ ಆಗಬಹುದೆಂದು ಅಂದಾಜಿಲಸಾಗಿತ್ತು.

ಪರ್ವತ ನಿರ್ಮಿಸಬಹುದೇ ಎಂಬುದನ್ನು ತಿಳಿಯಲೆಂದೇ ಸಂಯುಕ್ತ ಅರಬ್ ಸಂಸ್ಥಾನ ಇಲ್ಲಿಯ ತನಕ 4,00,000$ ವ್ಯಯಿಸಿದ್ದು, ಪರ್ವತ ನಿರ್ಮಿಸುವ ವೆಚ್ಚವನ್ನುಈ ದೇಶಕ್ಕೆ ಭರಿಸಲು ಸಾಧ್ಯವಾಗಬಹುದೇ ಎಂಬುದು ಈಗ ಪ್ರಶ್ನೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X