Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರದ ಸಾಧನೆಗಳನ್ನು ಜನರ ಬಳಿಗೆ...

ಸರಕಾರದ ಸಾಧನೆಗಳನ್ನು ಜನರ ಬಳಿಗೆ ಒಯ್ಯುವಂತೆ ಬಿಜೆಪಿ ಸಂಸದರಿಗೆ ಮೋದಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 May 2016 11:22 PM IST
share
ಸರಕಾರದ ಸಾಧನೆಗಳನ್ನು ಜನರ ಬಳಿಗೆ ಒಯ್ಯುವಂತೆ ಬಿಜೆಪಿ ಸಂಸದರಿಗೆ ಮೋದಿ ಸೂಚನೆ

ಹೊಸದಿಲ್ಲಿ, ಮೇ 3: ಕೇಂದ್ರದ ಎನ್‌ಡಿಎ ಸರಕಾರ ಎರಡು ವರ್ಷಗಳನ್ನು ಪೂರೈಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಮುದ್ರಾ ಯೋಜನೆ , ಎಲ್ಪಿಜಿ ವ್ಯಾಪ್ತಿ ಹೆಚ್ಚಳ ಹಾಗೂ ಗ್ರಾಮೀಣ ವಿದ್ಯುದೀಕರಣ ಯೋಜನೆಗಳನ್ನು ತನ್ನ ಸರಕಾರದ ಮಹತ್ತ್ವದ ಸಾಧನೆಗಳೆಂದು ಪಟ್ಟಿ ಮಾಡಿದ್ದಾರೆ. ಈ ಯಶಸ್ಸುಗಳನ್ನು ಜನರ ಬಳಿಗೊಯ್ಯುವಂತೆ ಅವರು ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸಹಿತ ಸರಕಾರದ ಹಾಗೂ ಪಕ್ಷದ ಉನ್ನತ ನಾಯಕರು ಭಾಗವಹಿಸಿದ್ದ ಸಂಸದೀಯ ಪಕ್ಷದ ಸಭೆಯಲ್ಲಿ ಸರಕಾರವು ಜನತೆಗೆ ನೀಡಿದ್ದ ವಾಗ್ದಾನವನ್ನು ಈಡೇರಿಸಿದೆಯೆಂದು ಮೋದಿ ಪ್ರತಿಪಾದಿಸಿದರು.
ವಿವಿಐಪಿ ಹೆಲಿಕಾಪ್ಟರ್ ಹಗರಣವೂ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಸ್ತಾಪವಾಯಿತು. ಅದನ್ನು ರಾಜ್ಯಸಭೆಯಲ್ಲಿ ನಾಳೆ ಹಾಗೂ ಲೋಕಸಭೆಯಲ್ಲಿ ಮೇ 6ರಂದು ಚರ್ಚಿಸಲಾಗುವುದೆಂದು ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ರಾಜೀವ್ ಪ್ರತಾಪ್ ರೂಡಿ ಸಭೆಯ ಬಳಿಕ ತಿಳಿಸಿದರು.
ನಿನ್ನೆ ಇಲ್ಲಿ ನಿಧನರಾದ, ಭಾರತೀಯ ಜನಸಂಘದ ಸ್ಥಾಪಕ ಬಲರಾಜ್ ಮುದೋಕ್‌ರಿಗೆ ಮೋದಿ ಹಾಗೂ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಶ್ರದ್ಧಾಂಜಲಿ ಸಲ್ಲಿಸಿದರು.
ಸಭೆಯ ಬಳಿಕ ಮಾಧ್ಯಮಗಳಿಗೆ ವಿವರ ನೀಡಿದ ರೂಡಿ, ಸರಕಾರ ಹಾಗೂ ಲೋಕಸಭಾ ಸದಸ್ಯರು ಎರಡು ವರ್ಷ ಪೂರೈಸಲಿದ್ದಾರೆಂಬುದನ್ನು ಪ್ರಧಾನಿ ಗಮನಿಸಿದ್ದಾರೆ. ಮುದ್ರಾ ಯೋಜನೆ 18 ಸಾವಿರ ಹಳ್ಳಿಗಳ ವಿದ್ಯುದೀಕರಣ, 3 ಕೋಟಿಗೂ ಹೆಚ್ಚು ಕುಟುಂಬಗಳನ್ನು ಎಲ್ಪಿಜಿ ಜಾಲಕ್ಕೆ ಸೇರಿಸುವುದು ಹಾಗೂ ಕಡಿಮೆ ಬೆಲೆಯಲ್ಲಿ ಎಲ್‌ಇಡಿ ಬಲ್ಬ್ ವಿತರಣೆ ಸರಕಾರದ ಮಹತ್ತ್ವದ ಯಶಸ್ಸುಗಳೆಂದು ಅವರು ಅಭಿಪ್ರಾಯಿಸಿದ್ದಾರೆ. ಅವುಗಳನ್ನು ಜನರ ಬಳಿಗೊಯ್ಯುವಂತೆ ಪ್ರಧಾನಿ ಸಂಸದರಿಗೆ ಸೂಚಿಸಿದ್ದಾರೆಂದು ತಿಳಿಸಿದರು.
ಮೋದಿ ಸರಕಾರ 2014ರ ಮೇ 26ರಂದು ಅಸ್ತಿತ್ವಕ್ಕೆ ಬಂದಿತ್ತು.

ಮದೋಕ್‌ರ ನಿಧನದ ಕುರಿತು ಸಂತಾಪ ವ್ಯಕ್ತಪಡಿಸಿದ ಮೋದಿ, ತಾನವರೊಂದಿಗೆ ಇತ್ತೀಚೆಗೆ ಮಾತನಾಡಿದ್ದ ಸಿದ್ಧಾಂತ ಹಾಗೂ ತತ್ತ್ವ ಶಾಸ್ತ್ರಕ್ಕೆ ಬದ್ಧತೆ ಎಂದಿನಂತೆಯೇ ಬಲವಾಗಿತ್ತು ಎಂದರು.
ಮದೋಕ್‌ರೊಂದಿಗಿನ ಒಡನಾಟವನ್ನು ಸ್ಮರಿಸಿದ ಅಡ್ವಾಣಿ ಪಕ್ಷದ ಬೆಳವಣಿಗೆಯಲ್ಲಿ ಅವರ ಕೊಡುಗೆಯೂ ಇದೆಯೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X