Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಿನ್ ಲಾದೆನ್ ಕಂಪೆನಿಯಿಂದ ಸಂಬಳ ಚುಕ್ತಾ...

ಬಿನ್ ಲಾದೆನ್ ಕಂಪೆನಿಯಿಂದ ಸಂಬಳ ಚುಕ್ತಾ ಮಾಡಿಸಲು ಸರಕಾರದಿಂದ ಕ್ರಮ

ಸೌದಿ ಸಂಕಟ

ವಾರ್ತಾಭಾರತಿವಾರ್ತಾಭಾರತಿ3 May 2016 11:54 PM IST
share
ಬಿನ್ ಲಾದೆನ್ ಕಂಪೆನಿಯಿಂದ ಸಂಬಳ ಚುಕ್ತಾ ಮಾಡಿಸಲು ಸರಕಾರದಿಂದ ಕ್ರಮ

ರಿಯಾದ್, ಮೇ 3: ವಿಶ್ವದ ಅತೀ ದೊಡ್ಡ ಕನ್‌ಸ್ಟ್ರಕ್ಷನ್ ಕಂಪೆನಿ ಬಿನ್ ಲಾದಿನ್ ಗ್ರೂಪ್‌ನ ತನ್ನ ವಿದೇಶಿ ನೌಕರರಿಗೆ ಕೊಡದೇ ಬಾಕಿಯುಳಿಸಿರುವ ವೇತನವನ್ನು ಶೀಘ್ರವೇ ಇತ್ಯರ್ಥ ಗೊಳಿಸುವುದಾಗಿ ಖಾತರಿ ಪಡಿಸಿದೆಯೆಂದು ಸೌದಿ ಕಾರ್ಮಿಕ ಸಚಿವ ಮುಫ್ಫರಾಜ್ ಅಲ್ ಹಖ್ಬಾನಿ ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಸೌದಿ ಅರೇಬಿಯಾ ಸುದ್ದಿ ಪತ್ರಿಕೆಗಳು ಬಿನ್ ಲಾದಿನ್ ಕನ್‌ಸ್ಟ್ರಕ್ಷನ್ ಕಂಪೆನಿ ವಿದೇಶಿ ನೌಕರರ ವೇತನ ನೀಡದಿರುವ ಬಗ್ಗೆ ಸುದ್ದಿಯನ್ನು ಪ್ರಕಟಿಸಿತ್ತು. ವೇತನಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಕಂಪೆನಿ ಭರವಸೆ ನೀಡಿದೆ ಎಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಯುರೋಮಣಿ ಸಮಾವೇಶದಲ್ಲಿ ಸೌದಿ ಕಾರ್ಮಿಕ ಸಚಿವ ಮುಫ್ಫರಾಜ್ ಅಲ್ ಹಖ್ಬಾನಿ ತಿಳಿಸಿದ್ದಾರೆ.

   ‘ಎಷ್ಟು ನೌಕರರಿಗೆ ತೊಂದರೆಯಾಗಿದೆ ಎಂಬುವುದನ್ನು ಸಚಿವರು ದೃಡಪಡಿಸಿಲ್ಲ ಆದರೆ ಸೌದಿ ರಾಜ್ಯಭಾರ ವೇತನ ರಕ್ಷಣಾ ವ್ಯವಸ್ಥೆಯ ಮೂಲಕ ನೌಕರರಿಗೆ ವೇತನವನ್ನು ನೀಡುವುದೇ ಮೊದಲ ಪ್ರಾಶಸ್ತ್ಯವಾಗಿದೆ’ ಎಂದು ತಿಳಿಸಿದ್ದಾರೆ. ಒಂದು ವೇಳೆ ಕಂಪೆನಿ ನೌಕರರ ವೇತನ ನೀಡುವಲ್ಲಿ ವಿಳಂಬ ಕಂಡು ಬಂದಲ್ಲಿ ನಮ್ಮ ನಿರೀಕ್ಷಕರನ್ನು ಕಳುಹಿಸಿಲಾಗುವುದು ಎಂದು ಸಚಿವರಾದ ಮುಫ್ಫರಾಜ್ ಅಲ್ ಹಖ್ಬಾನಿ ತಿಳಿಸಿದ್ದಾರೆ.

‘ಒಂದು ವೇಳೆ ನೌಕರರು ದೇಶವನ್ನು ತೊರೆದರೂ ವೇತನವನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಲು ಸಾಧ್ಯವಿಲ್ಲ, ಕಾರ್ಮಿಕ ಸಚಿವಾಲಯವು ಎಲ್ಲಾ ನೌಕರರಿಗೂ ವೇತನ ದೊರೆಯುವ ವರೆಗೂ ನಿರಂತರವಾಗಿ ಈ ಬಗ್ಗೆ ಗಮನಹರಿಸಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ ಕ್ರೈನ್ ದುರಂತಕ್ಕೆ ಸಂಬಂಧಿಸಿದಂತೆ ಸೌದಿ ಬಿನ್ ಲಾದಿನ್ ಕನ್‌ಸ್ಟ್ರಕ್ಷನ್ ಕಂಪೆನಿಯನ್ನು ಸಾರ್ವಜನಿಕ ಗುತ್ತಿಗೆಯಿಂದ ಸೌದಿ ಸರಕಾರ ಅಮಾನತುಗೊಳಿಸಿತ್ತು. ಈ ನಡುವೆ ಸೌದಿ ಮತ್ತೊಂದು ದೈತ್ಯ ಕಂಪೆನಿಯಾ ಸೌದಿ ಯೋಗರ್ ಲಿ.ನ ನೌಕರರು ಕೂಡ ವೇತನ ಬಾಕಿಯುಳಿಸಿರುವ ಬಗ್ಗೆ ಅಳವತ್ತುಕೊಂಡಿರುವುದಾಗಿ ತಿಳಿದು ಬಂದಿದೆ.,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X